Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಿನನಿತ್ಯ ಯೋಗದಿಂದ ಶಾಂತಿಯುತ ಬದುಕು ಸಾಧ್ಯ :ಅಂಕಲಗಿ
(ರಾಜ್ಯ ) ಜಿಲ್ಲೆ

ದಿನನಿತ್ಯ ಯೋಗದಿಂದ ಶಾಂತಿಯುತ ಬದುಕು ಸಾಧ್ಯ :ಅಂಕಲಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ: ದಿನನಿತ್ಯ ಯೋಗಾಭ್ಯಾಸ ಮಾಡುವದರಿಂದ ಮಾನಸಿಕ ಶಾಂತಿ ಮತ್ತು ಆರೋಗ್ಯಕರ ಬದುಕು ರೂಡಿಸಿಕೊಳ್ಳಲು ಸಾಧ್ಯ ಎಂದು ತಾಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಸಿದ್ದರಾಮ ಅಂಕಲಗಿ ಹೇಳಿದರು.
ಅಂತಾರಾಷ್ಟ್ರೀಯ ಯೋಗದಿನಾಚರಣೆ ಪ್ರಯುಕ್ತ ಗ್ರಾಮದ ಶ್ರೀ ಕೆರೆಸಿದ್ದೇಶ್ವರ ಅಮೃತ ಸರೋವರದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
೫ ಸಾವಿರ ವರ್ಷಗಳ ಸುದೀರ್ಘ ಇತಿಹಾಸದ ಯೋಗವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಹಿರಿಮೆ ನಮ್ಮ ಭಾರತ ದೇಶಕ್ಕೆ ಸಲ್ಲುತ್ತದೆ ಯುವ ಪೀಳಿಗೆಗೆ ಯೋಗದ ಮಹತ್ವ ತಿಳಿಸುವುದು ಅವಶ್ಯವಿದೆ ಯುವಕರು ಕೆಟ್ಟ ವ್ಯಸನಗಳನ್ನು ಬಿಟ್ಟು ಯೋಗಕ್ಕೆ ಮುಂದಾಗಬೇಕು ಎಂದರು.
ನಂತರ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಚಕ್ರವರ್ತಿ ಮಾತನಾಡಿ, ಜಂಜಾಟದ ಬದುಕಿನಲ್ಲಿ ಒತ್ತಡದ ಜೀವನ ನಡೆಸುತ್ತಿರುವ ನಮ್ಮೆಲರಿಗೂ ಯೋಗ ಸಹಕಾರಿಯಾಗಿದ್ದು, ಯೋಗದಿಂದ ಏಕಾಗ್ರತೆ, ಆತ್ಮವಿಶ್ವಾಸ,ರೋಗ ನಿರೋದಕ ಶಕ್ತಿ ವೃದ್ಧಿಸುವ ಜೊತೆಗೆ ಮಾನಸಿಕ ಖಿನ್ನತೆ ಮತ್ತು ದುಶ್ಚಟಗಳಿಂದ ದೂರವಿರಬಹುದು ಪ್ರತಿಯೊಬ್ಬ ಪಾಲಕರು ಯೋಗವನ್ನು ಅರಿತು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸಜ್ಜಾಗಬೇಕು ಎಂದರು.
ನಂತರ ತಾಲೂಕು ನರೇಗಾ ಐ ಈ ಸಿ ಸಂಯೋಜಕ ಬಸವರಾಜ ಹುಣಸಗಿ ಸುಮಾರು ೪೫ ನಿಮಿಷಗಳ ಕಾಲ ವಿವಿಧ ರಿತಿಯ ಯೋಗಭ್ಯಾಸವನ್ನು ಮಾಡಿಸಿ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ, ನರೇಗಾ ಸಹಾಯಕ ನಿರ್ದೇಶಕ ಸಿದ್ದರಾಮ ಅಂಕಲಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಚಕ್ರವರ್ತಿ,ಗ್ರಾಮ ಪಂ ಅಧ್ಯಕ್ಷರ ಪ್ರತಿನಿಧಿ ರವಿಕಾಂತ್ ನಡುವಿನಕೇರಿ, ತಾಂತ್ರಿಕ ಸಂಯೋಜಕ ಪುಂಡಲೀಕ ಬಿಸ್ಸೆ, ತಾಲೂಕು ಐಈಸಿ ಸಂಯೋಜಕ ಬಸವರಾಜ ಹುಣಸಗಿ, ತಾಲೂಕು ಎಂಐಎಸ್ ಸಂಯೋಜಕಿ ಪೂಜಾ ಆಸಂಗಿಹಾಳ,ಗ್ರಂಥಾಲಯ ಮೇಲ್ವಿಚಾರಕ ಎಲ್ ಎಸ್ ಪತ್ತಾರ, ಕಾರ್ಯದರ್ಶಿ ಸುಭಾಸ್ ಮಿಲಿಟರಿ, ಡಿಈಓ ಮಲ್ಲು ದುದ್ದಗಿ, ಶ್ರೀ ಸಿದ್ದಾರಾಮೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು ಸರ್ವ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.