ಆಲಮೇಲ: ಹುಬ್ಬಳ್ಳಿಯ ಮಹಾರಾಷ್ಟ್ರ ಮಂಡಳ ಸಭಾಂಗಣದಲ್ಲಿ ಜರುಗಿದ ಭಾವ ಸಂಗಮ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ವೈದ್ಯಸಾಹಿತಿ ಡಾ ಸಮೀರ ಹಾದಿಮನಿ ಅವರ “ನಗೆಗುಳಿಗೆ” ಕೃತಿಗೆ ಉಮಾಶಂಕರ ಪ್ರತಿಷ್ಠಾನದ ‘ಉಮಾಶಂಕರ ಪುಸ್ತಕ ಪ್ರಶಸ್ತಿ’ ಯನ್ನು ಹಿರಿಯ ಸಾಹಿತಿ ಎಲ್.ಎಸ್.ಶಾಸ್ತ್ರಿ ಪ್ರದಾನ ಮಾಡಿದರು.
ಡಾ.ಕೆ.ವಿ.ರಾಜೇಶ್ವರಿ ಮತ್ತು ಉಮಾಶಂಕರ ಪ್ರತಿಷ್ಠಾನದ ಸಂಚಾಲಕರಾದ ರಾಜೇಂದ್ರ ಪಾಟೀಲ್ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

