ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದ ಬಳಿ ಓಸಿ ಮಟಕಾ ಜೂಜಾಟ ನಡೆಸುತಿದ್ದ ವ್ಯಕ್ತಿಯ ಮೇಲೆ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ನಾಗಬೇನಾಳ ಗ್ರಾಮದ ಮಾಳಪ್ಪ ಹುಡೇದ ನ ಮೇಲೆ ಪ್ರಕರಣ ದಾಖಲಾಗಿದ್ದು ಈತ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತನ್ನ ಫಾಯಿದೇಗೋಸ್ಕರ ೧ ರೂಪಾಯಿಗೆ ೮೦ ರೂಪಾಯಿ ಕೊಡುವ ಕರಾರಿನ ಮೇಲೆ ಅಂಕಿ ಸಂಖ್ಯೆಗಳ ಆಧಾರದ ಮೇಲೆ ಸಾರ್ವಜನಿಕರಿಂದ ಹಣ ಇಸಿದುಕೊಂಡು ಓ.ಸಿ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರ ಕೈಗೆ ಸಿಕ್ಕಿದ್ದು ಪಿಎಸ್ಐ ಸಂಜಯ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
