ವಿಜಯಪುರ: ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು, ನಗರದ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗದಲ್ಲಿರುವ ನವರತ್ನ ಹೋಟೆಲ್ ಮುಂಭಾಗದ ರಸ್ತೆಗೆ ಶ್ರೀ ಮಹರ್ಷಿ ಭಗೀರಥ ವೃತ್ತ ಎಂದು ನಾಮಕರಣ ಮಾಡಲು ಈ ಹಿಂದೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದ್ದರು.
ಅವರ ಸೂಚನೆಯಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಅವರು ಜೂ.೧೨ ರಂದು ಶ್ರೀ ಮಹರ್ಷಿ ಭಗೀರಥ ವೃತ್ತವೆಂದು ನಾಮಕರಣಗೊಳಿಸಿ, ಆದೇಶ ಹೊರಡಿಸಿದ್ದಾರೆ ಎಂದು ನಗರ ಶಾಸಕರ ಸಾರ್ವಜನಿಕ ಜನಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

