ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ಜೂ.೨೮ರಂದು ೧೧೦/೧೧ ಕೆವ್ಹಿ ಕೆಐಎಡಿಬಿ, ಭೂತನಾಳ, ಜುಮನಾಳ ಹಾಗೂ ವಿಜಯಪುರ ನಗರ ಮತ್ತು ೨೨೦/೧೧೦ ಕೆವ್ಹ್ಹಿ ವಿದ್ಯುತ್ ವಿತರಣಾ ಕೇಂದ್ರದ ಮೊದಲನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ಅಂದು ಮಧ್ಯಾಹ್ನ ೨ ರಿಂದ ೬-೩೦ ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
