Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಥಮಿಕ ಶಾಲಾ ಮಕ್ಕಳಿಂದ ಧರಣಿ-ಪ್ರತಿಭಟನೆ :ಬಿಇಓ ಭೇಟಿ
(ರಾಜ್ಯ ) ಜಿಲ್ಲೆ

ಪ್ರಾಥಮಿಕ ಶಾಲಾ ಮಕ್ಕಳಿಂದ ಧರಣಿ-ಪ್ರತಿಭಟನೆ :ಬಿಇಓ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಣೂರ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು | ಮಧ್ಯಾನ್ಹದ ಬಿಸಿಯೂಟದ ವಿಳಂಬತೆ | ಶಾಲೆಗೆ ಸರಿಯಾಗಿ ಬಾರದ ಮುಖ್ಯಗುರು

ದೇವರಹಿಪ್ಪರಗಿ: ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಮಧ್ಯಾನ್ಹದ ಬಿಸಿಯೂಟದ ವಿಳಂಬತೆ, ಪ್ರಭಾರಿ ಮುಖ್ಯಗುರು ಶಾಲೆಗೆ ಸರಿಯಾಗಿ ಬಾರದೇ, ಪಾಠ ಮಾಡದಿರುವ ಕುರಿತು ಬೇಸತ್ತು ಶಾಲಾ ಆವರಣದಲ್ಲಿ ಧರಣಿ ಕುಳಿತು ಪ್ರತಿಭಟಿಸಿದರು.
ತಾಲ್ಲೂಕಿನ ಮಣೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಬುಧವಾರ ಶಾಲೆಯ ತಮ್ಮ ಶೈಕ್ಷಣಿಕ ಕುಂದುಕೊರತೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಕ್ಕಳಾದ ರಕ್ಷಿತಾ ಜೋಗೂರ, ಹಣಮಂತ ಹಿರೇಕುರುಬರ ಮಾತನಾಡಿ, ಮಧ್ಯಾನ್ಹದ ಬಿಸಿಯೂಟ ಸರಿಯಾಗಿ ವಿತರಿಸುತ್ತಿಲ್ಲ. ಶಾಲೆಯ ಪ್ರಭಾರ ಮುಖ್ಯಗುರು ಜಯಶ್ರೀ ನಾಯಿಕ ಸರಿಯಾದ ಸಮಯಕ್ಕೆ ಶಾಲೆಗೆ ಬರುತ್ತಿಲ್ಲ. ಇದರಿಂದ ಪಾಠಗಳಿಗೆ ಅಡತಡೆಯಾಗಿದೆ. ಕೂಡಲೇ ಇವುಗಳನ್ನು ಸರಿಪಡಿಸಲು ಆಗ್ರಹಿಸಿದರು.
ಮಕ್ಕಳ ಧರಣಿ ಹಾಗೂ ಪ್ರತಿಭಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಇಓ ಆರೀಫ್ ಬಿರಾದಾರ ಹಾಗೂ ಎಸ್‌ಡಿಎಮ್‌ಸಿ ಅಧ್ಯಕ್ಷರು ಹಾಗೂ ಪಾಲಕರು ಶಿಕ್ಷಕಿ ಜಯಶ್ರೀಯನ್ನು ತರಾಟೆಗೆ ತೆಗೆದುಕೊಂಡು ಮಕ್ಕಳ ಬೇಡಿಕೆಯಂತೆ ಪ್ರಭಾರಿ ಮುಖ್ಯಗುರು ಸ್ಥಾನವನ್ನು ಎಸ್.ಎಚ್.ಬಿರಕಗಡ್ಡಿ ಅವರಿಗೆ ವಹಿಸಿ ಯಾವುದೇ ಕುಂದು ಕೊರತೆಗಳಾಗದಂತೆ ಗಮನ ಹರಿಸಲು ಆದೇಶಿಸಿದರು.
ಮಕ್ಕಳಾದ ರೂಪಾ ಬೇನಾಳ, ಚಂದ್ರಿಕಾ ಮರಾಠಿ, ಪೂಜಾ ಕನ್ನೋಳ್ಳಿ, ಸಂಕೇತ ಸಿಂದಗಿ, ಐಶ್ವರ್ಯ ಹಡಪದ, ನಿಂಗರಾಜ ನಾಗಾವಿ, ಎಸ್‌ಡಿಎಮ್‌ಸಿ ಅಧ್ಯಕ್ಷ ಸೋಮಯ್ಯ ನಂದಿಕೋಲ, ಪಾಲಕರಾದ ಆನಂದ ಪೂಜಾರಿ, ರಾಮು ಸಿಂದಗಿ, ಅಶೋಕ ಮಣೂರ, ರವಿ ಸಿಂದಗಿ, ಹಣಮಂತ ವಾಲಿಕಾರ, ಅಬ್ಬಾಸ ಬಾಗವಾನ, ಶಾಂತು ಬಜಂತ್ರಿ, ರವಿ ತಳವಾರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.