ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಿ ದೇವಸ್ಥಾನದ ಬಳಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ಪಿಎಸ್ಐ ಸಂಜೀವ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.
ಘಾಳಪೂಜಿಯ ಹುಲಗಪ್ಪ ನಾಗರಬೆಟ್ಟ, ಲೊಟಗೇರಿ ಗ್ರಾಮದ ಮಹೇಶ ಹಟ್ಟಿ, ನಾಲತವಾಡದ ಬಸವರಾಜ ಗುಬ್ಬಿ, ಮಹಮ್ಮದ ಮೌಲಾಸಾಬ, ಅಬೂಬಕರ ರಕ್ಕಸಗಿ, ಗುರು ತಂಗಡಗಿ, ಪೀರು ಚಿಮನಕೋರ ಇವರ ಮೇಲೆ ಪ್ರಕರಣ ದಾಖಲಾಗಿದ್ದು ಇಸ್ಪೀಟ್ ಎಲೆಗಳು ಸೇರಿದಂತೆ ಹಣವನ್ನು ವಶಕ್ಕೆ ಪಡೆದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
