Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯ ಈ ನೆಲದ ಅಮೂಲ್ಯ ಸಂಪತ್ತು :ಪ್ರೊ.ಹುಚ್ಚಣ್ಣನವರ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯ ಈ ನೆಲದ ಅಮೂಲ್ಯ ಸಂಪತ್ತು :ಪ್ರೊ.ಹುಚ್ಚಣ್ಣನವರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ’ವಚನಗಳಲ್ಲಿ ವಿಜ್ಞಾನ’ ಉಪನ್ಯಾಸ

ವಿಜಯಪುರ: ೧೨ ನೇ ಶತಮಾನದ ಶರಣರ ವೈಜ್ಞಾನಿಕ ಚಿಂತನೆಗಳ ಒಲವು ವಚನ ಸಾಹಿತ್ಯ ಈ ನೆಲದ ಅಮೂಲ್ಯ ಸಂಪತ್ತು. ೧೨ ನೇ ಶತಮಾನದಲ್ಲಿಯೇ ಬಸವಾದಿ ಶರಣರು ವೈಜ್ಞಾನಿಕ ಚಿಂತನೆಗಳನ್ನು ತಮ್ಮ ವಚನಗಳಲ್ಲಿ ಬಹಳ ಸ್ಪಷ್ಠವಾಗಿ ಹೇಳಿದ್ದಾರೆ. ಅವುಗಳನ್ನು ಬಿತ್ತುವಂತಾಗಬೇಕು ಎಂದು ಸಾಹಿತಿ ಪ್ರೊ. ಸುಧಾ ಹುಚ್ಚಣ್ಣನವರ ಹೇಳಿದರು.
ನಗರದ ಬಿ.ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ’ವಚನಗಳಲ್ಲಿ ವಿಜ್ಞಾನ’ ಎಂಬ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ವಚನ ಸಾಹಿತ್ಯ ಈ ನೆಲದ ಅಮೂಲ್ಯ ಸಂಪತ್ತು. ೧೨ ನೇ ಶತಮಾನದಲ್ಲಿಯೆ ಬಸವಾದಿ ಶರಣರು ವೈಜ್ಞಾನಿಕ ಚಿಂತನೆಗಳನ್ನು ತಮ್ಮ ವಚನಗಳಲ್ಲಿ ಬಹಳ ಸ್ಪಷ್ಡವಾಗಿ ಹೇಳಿದ್ದಾರೆ. ಅಂದಿನ ಶರಣರು ಸಾಮಾಜಿಕ ಆಧ್ಯಾತ್ಮೀಕ ಸುಧಾರಣೆಗೆ ಒತ್ತು ನೀಡಿದ ಹಾಗೆ ವೈಚಾರಿಕ ಮತ್ತು ವೈಜ್ಞಾನಿಕ ಚಿಂತನೆಗಳ ಕುರಿತು ಹೆಚ್ಚಿನ ಒಲವುಗಳನ್ನು ತೋರಿದ್ದರು ಎಂದು ಸೂಚಿಸುತ್ತದೆ. ಫಲವತ್ತಾದ ಭೂಮಿಗೆ ಬೀಜ ಎಷ್ಟು ಮುಖ್ಯವೋ ವಿಜ್ಞಾನವು ಮನುಷ್ಯನ ಹಸನಾದ ಬದುಕಿಗೆ ಅಷ್ಟೇ ಮುಖ್ಯ ಎಂಬುದನ್ನು ವೈದ್ಯ ಸಂಗಣ್ಣ, ಅಕ್ಕಮಹಾದೇವಿ, ಬಸವಣ್ಣ, ಅಲ್ಲಮಪ್ರಭು ಮೊದಲಾದ ಶರಣರ ವಚನಗಳ ಹಿನ್ನೆಲೆಯಲ್ಲಿ ಈ ಎಲ್ಲಾ ವೈಜ್ಞಾನಿಕ ಚಿಂತನೆಗಳನ್ನು ಹೇಳಿ, ಪಂಚೇಂದ್ರೀಯಗಳ ಸದ್ಭಳಕೆಗೆ ವೈಜ್ಞಾನಿಕ ಅರಿವು ಅಗತ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆಯಾಗುವಂತೆ ವಿದ್ವತ್ಪೂರ್ಣ ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಆರ್.ಎಂ. ಮಿರ್ದೆ ಮಾತನಾಡಿ, ಅರಿವು ಆಚಾರಗಳ ಕುರಿತು ಶರಣರು ಹೇಳಿರುವ ವೈಜ್ಞಾನಿಕ ವೈಚಾರಿಕ ಚಿಂತನೆಗಳನ್ನು ಇಂದಿನ ಯುವ ಜನಾಂಗ ತಿಳಿದುಕೊಳ್ಳುವುದು ಬಹಳ ಮಹತ್ವದ ಸಂಗತಿಯೆಂದು ಹೇಳಿದರು.
ಶ್ರೀಮತಿ ಸವಿತಾ ಕನಕರೆಡ್ಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಎಸ್.ಎಚ್.ಹೂಗಾರ ಅವರು ಪ್ರಾರ್ಥಿಸಿದರು. ಪ್ರಾಧ್ಯಾಪಕಿ ಡಾ.ಉಷಾದೇವಿ ಹಿರೇಮಠ ಅವರು ನಿರೂಪಿಸಿದರು. ಉಪನ್ಯಾಸಕ ಎಸ್.ವಾಯ್.ಅಂಗಡಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.