ಬಸವನಬಾಗೇವಾಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗ್ರಾಮಾಡಳಿತಾಧಿಕಾರಿಗಳ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಸ್ಥಳೀಯ ಗ್ರಾಮಾಡಳಿತಾಧಿಕಾರಿ ಸಂತೋಷ ಕುಂಟೋಜಿ ಅವರನ್ನು ಗುರುವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಸಂತೋಷ ದೇಸಾಯಿ, ಜಿ.ಟಿ.ನಾಯಕ, ಜಗದೀಶ ಹಾರಿವಾಳ, ಗ್ರಾಮಾಡಳಿತಾಧಿಕಾರಿಗಳಾದ ರಮಾನಂದ ಚಕ್ಕಡಿ, ಅನಿಲ ಚವ್ಹಾಣ, ಲೋಹಿತ ಬೈರಗೊಂಡ, ರೆಹಮಾನ ಕನಾಮೇಶ್ವರ, ಶಿವಾನಂದ ಹಳ್ಳೂರ, ಅಂಜುಮ ಅವಟಿ ಇತರರು ಇದ್ದರು.
Subscribe to Updates
Get the latest creative news from FooBar about art, design and business.
ಗ್ರಾಮಾಡಳಿತಾಧಿಕಾರಿಗಳ ಸಂಘದ ರಾಜ್ಯ ಉಪಾಧ್ಯಕ್ಷ ಕುಂಟೋಜಿ ಗೆ ಸನ್ಮಾನ
Related Posts
Add A Comment

