Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ

ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ

ನಾನು ಸಹ ಮುಖವಾಡ ಧರಿಸಲೇಬೇಕಾಯಿತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ :ಗ್ರಾಮಸ್ಥರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ :ಗ್ರಾಮಸ್ಥರ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಗ್ರಾಮದ ಮುಖ್ಯರಸ್ತೆಯ ಕಾಮಗಾರಿ ವಿಳಂಬವಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಾಜ್ಯಹೆದ್ದಾರಿ ೪೧ರಲ್ಲಿ ಪ್ರತಿಭಟನಾ ಧರಣಿ ಕೈಗೊಂಡರು.
ತಾಲ್ಲೂಕಿನ ಚಿಕ್ಕರೂಗಿ ಗ್ರಾಮದ ಬಸ್ ನಿಲ್ದಾಣದ ರಾಜ್ಯಹೆದ್ದಾರಿಯಲ್ಲಿ ಶುಕ್ರವಾರ ಸಭೆ ಸೇರಿ, ಮುಖ್ಯ ರಸ್ತೆಯ ಕಾಮಗಾರಿ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ಮುಳಜಿ ಹಾಗೂ ಎಂ.ಡಿ.ಕಣಮೇಶ್ವರ ಮಾತನಾಡಿ, ಕಳೆದ ಒಂದೂವರೆ ವರ್ಷಗಳ ಹಿಂದೆ ೨೦೨೨-೨೩ನೇ ಸಾಲಿನಲ್ಲಿ ಅಂದಿನ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಭೂಮಿಪೂಜೆ ನೆರವೇರಿಸಿ, ಮುಖ್ಯರಸ್ತೆಯ ಎಡಬದಿ ಚರಂಡಿಗಳ ಸಹಿತ ೫೦೦ ಮೀಟರ್ ಉದ್ದದ ದ್ವೀಪಥ ರಸ್ತೆಗೆ ಚಾಲನೆ ನೀಡಿದ್ದರು. ನಂತರ ಗುತ್ತಿಗೆದಾರರು ರಸ್ತೆಯನ್ನು ಅಗೆದು ನಂತರ ಕಾರ್ಯ ನಿಲ್ಲಿಸಿದರು. ಈಗ ಅಗೆದ ರಸ್ತೆ ಗ್ರಾಮಸ್ಥರಿಗೆ ಶಾಪವಾಗಿ ಕಾಡುತ್ತಿದ್ದು ಅಪಘಾತಗಳಿಗೂ ಆಹ್ವಾನಿಸುವಂತಿದೆ. ಆದ್ದರಿಂದ ಕೂಡಲೇ ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಿ ರಸ್ತೆ ಎಂದು ಪೂರ್ಣಗೊಳಿಸಲಾಗುವುದು ಎಂಬುದರ ಕುರಿತು ನಿಖರ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ಪಿಎಸ್‌ಐ ಬಸವರಾಜ ತಿಪ್ಪಾರೆಡ್ಡಿ ಗ್ರಾಮಸ್ಥರೊಂದಿಗೆ ಮಾತನಾಡಿ, ಸೋಮವಾರದಂದು ಗುತ್ತಿಗೆದಾರರೊಂದಿಗೆ ಗ್ರಾಮಕ್ಕೆ ಆಗಮಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂಬ ಭರವಸೆ ನೀಡಿದ ನಂತರ ಪ್ರತಿಭಟನಾ ಧರಣಿ ಹಿಂಪಡೆಯಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ಧಗೊಂಡಪ್ಪಗೌಡ ಪಾಟೀಲ, ಸದಸ್ಯರಾದ ಶಶಿಕಾಂತ ಚಂಡಕಿ, ರಾಜಾಸಾಬ್ ಕೆಂಗನಾಳ, ಶರಣಪ್ಪ ಕುಂಬಾರ, ಬಸವರಾಜ ಕುಂಬಾರ, ಡಾ.ಜಿ.ಎಮ್.ಪಾಟೀಲ ವಿಠ್ಠಲಗೌಡ ಬಿರಾದಾರ, ವಿಶ್ವನಾಥ ಚಂಡಕಿ, ಭೀಮರಾಯಗೌಡ ಬಿರಾದಾರ, ರಾಜು ಚಂಡಕಿ, ಬಿ.ವ್ಹಿ.ಬಿರಾದಾರ, ಕುಮಾರಗೌಡ ಬಿರಾದಾರ, ಗಂಗಣ್ಣ ಸಾರವಾಡ, ದೇವಾನಂದ ಬಿರಾದಾರ, ಹಣಮಂತ ಕಡ್ಲೇವಾಡ, ಮಲ್ಲಿಕಾರ್ಜುನ ಕುಂಬಾರ, ಮಲ್ಲಿಕಾರ್ಜುನ ಹೊನ್ನಳ್ಳಿ, ಜಟ್ಟೇಪ್ಪ ಚಂಡಕಿ, ಶ್ರೀಪತಿ ಬಾಗಲಕೋಟ, ಶಶಿಕಾಂತ ಕಾಮಗೊಂಡ, ಈರಣ್ಣಗೌಡ ಬಿರಾದಾರ, ಸಾಯಬಣ್ಣ ಸಿಂದಗಿ, ದೇವಾನಂದ ಅಂಜುಟಗಿ, ಅಣ್ಣಾರಾಯ ಬಾಗಲಕೋಟಿ, ಸಿದ್ಧಾರ್ಥ ಮುಳಸಾವಳಗಿ, ವಿಶ್ವನಾಥ ಇಮ್ಮನ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ

ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ

ನಾನು ಸಹ ಮುಖವಾಡ ಧರಿಸಲೇಬೇಕಾಯಿತು

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ
    In ವಿಶೇಷ ಲೇಖನ
  • ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ
    In ವಿಶೇಷ ಲೇಖನ
  • ನಾನು ಸಹ ಮುಖವಾಡ ಧರಿಸಲೇಬೇಕಾಯಿತು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026
    In ದಿನಪತ್ರಿಕೆ
  • ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.