Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡೆಂಗಿ ಜ್ವರ ನಿಯಂತ್ರಣ ಚಟುವಟಿಕೆಗೆ ಪುರಸಭೆ ಸದಸ್ಯೆ ಚಾಲನೆ
(ರಾಜ್ಯ ) ಜಿಲ್ಲೆ

ಡೆಂಗಿ ಜ್ವರ ನಿಯಂತ್ರಣ ಚಟುವಟಿಕೆಗೆ ಪುರಸಭೆ ಸದಸ್ಯೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಡೆಂಗಿ ಜ್ವರ ನಿಯಂತ್ರಣಗೊಳಿಸಲು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾದ ಪ್ರತೀ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆಯನ್ನು ಪಟ್ಟಣದ ಪುರಸಭೆ ಎದುರು ಶುಕ್ರವಾರ ಪು.ಸದಸ್ಯೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು.
ಈ ವೇಳೆ ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಡೆಂಘೀ ರೋಗವು ಈಡಿಸ್ ಎಂಬ ಸೊಳ್ಳೆಗಳಿಂದ ಹರಡುವ ರೋಗವಾಗಿದೆ. ಇಂಥ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಬಿಸಾಕಿದ ಹಳೆ ಟೈರ್, ಹಳೆ ಎಣ್ಣೆಯ ಡ್ರಮ್, ನೀರು ಸಂಗ್ರಹಿಸುವ ತೊಟ್ಟ್ಟಿ ಮುಂತಾದವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವದು, ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ ಮತ್ತು ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತ ಮತ್ತು ಮಾಳಿಗೆಯ ಮೇಲೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ತೆಂಗಿನ ಚಿಪ್ಪು, ಟೈರ್‌ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ತೊಟ್ಟಿ, ಬಿಂದಿಗೆ, ಡ್ರಮ್ ಗಳಲ್ಲಿ ೨-೩ ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಿಡುವದು ಸೊಳ್ಳೆ ನಿಯಂತ್ರಣಕ್ಕೆ ಇರುವ ಪರಿಹಾರಗಳಾಗಿವೆ ಎಂದರು.
ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆ ಅಂಗವಾಗಿ ಪ್ರತಿಜ್ಞಾವಿಧಿಯನ್ನು ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ, ಬೋಧಿಸಿದರು. ಪುರಸಭೆಯ ಕಂದಾಯ ಅಧಿಕಾರಿ ಎನ್.ಎಸ್.ಪಾಟೀಲ್, ವ್ಹಿ.ಬಿ.ಡಿ ಮೇಲ್ವಿಚಾರಕ ಎಸ್.ಸಿ.ರುದ್ರವಾಡಿ, ಪುರಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ಜಾವಿದ್ ನಾಯ್ಕೋಟಿ, ಆರೋಗ್ಯ ಇಲಾಖೆ, ಪುರಸಭೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.