ಡಾವಣಗೆರೆ: ನಗರದಲ್ಲಿ ಸೋಮವಾರ ನಗರದ ಹರ್ಡೇಕರ್ ಮಂಜಪ್ಪ ಇವರ ಪುತ್ಥಳಿಗೆ ಮಹಾನಗರ ಪಾಲಿಕೆ ಅಧ್ಯಕ್ಷ ವಿನಾಯಕ ಪೈಲ್ವಾನ್ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶ್ರೀಮತಿ ರೇಣುಕಾ ಇವರು ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ
ಕಾನಿಪ ಅಧ್ಯಕ್ಷ ಇ.ಮೋ .ಮಂಜುನಾಥ,
ಉಪಾಧ್ಯಕ್ಷ ತಿಪ್ಪೇಸ್ವಾಮಿ, ಖಜಾಂಚಿ ಬದರಿನಾಥ್, ಕಾರ್ಯದರ್ಶಿಗಳಾದ ನಿಂಗೋಜಿ ರಾವ್, ಚನ್ನವೀರಯ್ಯ, ಹಿರಿಯ ಪತ್ರಕರ್ತರಾದ ಮಂಜುನಾಥ, ಬಕ್ಕೇಶ್ ನಾಗನೂರು, ಪದಾಧಿಕಾರಿಗಳಾದ ವೇದಮೂರ್ತಿ, ಇಂದುದರ್ ನಿಷಾನಿಮತ್, ರವಿ, ಮಂಜುನಾಥ್ ಕಾಡಜ್ಜಿ, ಸದಸ್ಯರುಗಳಾದ ಚನ್ನಬಸವ ಶೀಲವಂತ, ರಾಜಶೇಖರ್, ನಿಂಗರಾಜು, ವಿನಾಯಕ್ ಜಾದವ್, ಹನುಮಂತಪ್ಪ , ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಡಾವಣಗೆರೆಯಲ್ಲಿ ಪತ್ರಿಕಾ ದಿನಾಚರಣೆ; ಹರ್ಡೇಕರ್ ಮಂಜಪ್ಪ ಪುತ್ಥಳಿಗೆ ಮಾಲಾರ್ಪಣೆ
Related Posts
Add A Comment

