Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುರಾಡಳಿತ ಕಾಂಗೆಸ್ ಸರ್ಕಾರ ತೊಲಗುವವರೆಗೂ ಹೊರಾಟ :ಭೂಸನೂರ
(ರಾಜ್ಯ ) ಜಿಲ್ಲೆ

ದುರಾಡಳಿತ ಕಾಂಗೆಸ್ ಸರ್ಕಾರ ತೊಲಗುವವರೆಗೂ ಹೊರಾಟ :ಭೂಸನೂರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲದಲ್ಲಿ ವಾಲ್ಮೀಕಿ ನಿಗಮದ ಅವ್ಯವಹಾರ ಮತ್ತು ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಿ

ಆಲಮೇಲ: ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೆ ಅಭಿವೃದ್ದಿ ಕೆಲಸಗಳು ಮಾಡದೆ ಭ್ರಷ್ಟಾಚಾರದಲ್ಲಿ ಮುಳಗಿಹೋಗಿದೆ, ಬೆಲೆ ಏರಿಕೆಯಿಂದ ಸಾಮಾನ್ಯ ಜನರನ್ನು ಸುಲಿಗೆ ಮಾಡುತ್ತಿದೆ. ಇಂತಹ ದುರಾಡಳಿತ ಕಾಂಗೆಸ್ ಸರ್ಕಾರ ತೊಲಗುವವರೆಗೂ ಹೋರಾಟ ಮಾಡಬೇಕಾಗಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಸೋಮವಾರ ಆಲಮೇಲ ತಾಲೂಕಿನ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದ ಅವ್ಯವಹಾರ ಮತ್ತು ಬೆಲೆ ಏರಿಕೆ ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿ ಅವರು.
ಹಿಂದುಳಿದ ದಲಿತರಿಗೆ ಮಿಸಲಿದ್ದ ವಾಲ್ಮೀಕಿ ನಿಗಮದಲ್ಲಿನ ೧೭೫ ಕೋಟಿ ಅನುದಾನ ತೆಲಂಗಾಣದ ಚುನಾವಣೆಗೆ ಬಳಕೆ ಮಾಡಿಕೊಂಡು ಭ್ರಷ್ಠಾಚಾರ ಮಾಡಿದೆ. ಇದರಿಂದ ಮನನೊಂದ ಅಧಿಕಾರಿ ಚಂದ್ರಶೇಕರ ಆತ್ಮಹತ್ಯ ಮಾಡಿಕೊಂಡಿದ್ದಾರೆ ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೆ ಹೊಣೆ ಹೊತ್ತು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಸಾವಿಗೆ ನ್ಯಾಯ ಒದಗಿಸಬೇಕಾಗಿದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದ ೧೭೫ ಕೊಟಿ ಬಹುದೊಡ್ಡ ಹಗರಣ ಮಾಡುವ ಮೂಲಕ ಭ್ರಷ್ಠಾಚಾರವೆ ಅವರ ಕಾಯಕ ಮಾಡಿಕೊಂಡು ರಾಜ್ಯದ ಜನರನ್ನು ವಂಚಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಗ್ಯಾರೆಂಟಿ ಯೋಜನೆಗಳು ರಾಜ್ಯದ ಎಲ್ಲ ಫಲಾನುಭವಿಗಳಿಗೆ ತಲುಪಲು ಸಾದ್ಯವಾಗಿಲ್ಲ, ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯದ ಖಜಾನೆ ಲೋಟಿ ಮಾಡುತಿದೆ ಅಭಿವೃದ್ದಿ ಕೆಲಸಗಳಿಗೆ ಹಣವಿಲ್ಲದ ಸ್ಥಿತಿಗೆ ಬಂದೊದಗಿದ್ದು ಇದು ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು.
ವಾಲ್ಮೀಕ ನಿಗಮದ ಹಗರಣದ ಮೂಲಕ ಸಂಬಂದಿಸಿದ ಸಚಿವ ನಾಗೆಂದ್ರ ರಾಜಿನಾಮೆ ನೀಡಿದ್ದು ಇನ್ನು ಮುಂಬರುವ ದಿನಗಳಲ್ಲಿ ಭ್ರಷ್ಠಾಚಾರದಲ್ಲಿ ತೊಡಗಿರುವ ಅನೇಕ ಸಚಿವರು, ಮುಖ್ಯ ಮಂತ್ರಿ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ, ಭ್ರಷ್ಠಾಚಾರದಲ್ಲಿ ಕಾಂಗ್ರೆಸ್ ಸರ್ಕಾರ ಮುಳುಗಿ ಹೋಗಿದೆ. ಆರ್ಥಿಕ ನಿರ್ವಹಣೆ ಮುಖ್ಯಮಂತ್ರಿಗಳೆ ಇರುವದರಿಂದ ವಾಲ್ಮೀಕ ನಿಗಮದ ೧೭೫ ಕೋಟಿ ಬ್ರಷ್ಠಾಚಾರದಲ್ಲಿ ಮುಖ್ಯಮಂತ್ರಿಗಳೆ ಮುಂದಾಳತ್ವದಲ್ಲೆ ನಡೆದಿದೆ ಹಿಂತಹ ಭ್ರಷ್ಠ ಸರ್ಕಾರವನ್ನು ಕಿತ್ತೊಗೆದು ರಾಜ್ಯಪಾಲರ ಆಡಳಿತ ನಡೆಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಲಾಗುವದು ಎಂದು ಹೇಳಿದರು.
ಜೆಡಿಎಸ್ ತಾಲೂಕ ಅಧ್ಯಕ್ಷ ಎಂ.ಎನ್. ಪಾಟೀಲ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಬೆಲೆ ಏರಿಕೆ ಮಾಡುವ ಮೂಲಕ ಸಾಮಾನ್ಯ ಬಡ ಜನರಿಗೆ ತೊಂದರೆಗೆ ಸಿಲುಕಿಸಿದೆ. ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಯಾವುದೆ ಅಭಿವೃದ್ದಿ ಕೆಲಸಗಳು ಮಾಡದೆ ವಿನಾಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಬೈಯುವದೆ ಅವರ ಕೆಲಸವಾಗಿದೆ. ಯಾವ ಪಕ್ಷ ದಿನದಲಿತರು, ಅಲ್ಪ ಸಂಖ್ಯಾತರು, ಸಾಮಾನ್ಯ ಜನರ ಪರವಾಗಿರುತ್ತಾರೆ ಹಂತವರನ್ನು ನಾವು ಬೆಂಬಲಿಸಬೇಕಾಗಿದೆ ಎಂದು ಹೇಳಿದರು.
ಮಂಡಲ ಬಿಜೆಪಿ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಶಿವಾನಂದ ಮಾರ್ಸನಳ್ಳಿ, ಹರಿಶ ಎಂಟಮಾನ, ಈರಣ್ಣ ರಾವೂರ ಮುಂತಾದವರು ಮಾತನಾಡಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಎಚ್. ಬಿರಾದಾರ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೋಗಾರ, ಶ್ರೀಮಂತ ನಾಗೂರ, ಗುಂಡು ಮೆಲಿನಮನಿ, ಪ.ಪಂ ಸದಸ್ಯ ಚಂದ್ರಶೇಖರ ಹಳೆಮನಿ, ಮುಖಂಡರಾದ ಶ್ರೀಶೈಲ ಭೋವಿ, ಅಪ್ಪು ಶೆಟ್ಟಿ, ಅಲೋಕ ಬಡದಾಳ, ಸಿದ್ದರಾಯ ತಳವಾರ, ಶಿವು ಗುರಕಾರ, ದೇವಪ್ಪ ಗುಣಾರಿ, ಸಿದ್ದು ಹಾವಳಗಿ, ತಾ.ಪಂ ಮಾಜಿ ಅಧ್ಯಕ್ಷೆ ಮಹಾನಂದ ಸಾಲಕ್ಕಿ, ಸಾವಿತ್ರಿಬಾಯಿ ಹಿಕ್ಕನಗುತ್ತಿ, ಮದನ ರಜಪೂತ, ಕಮಲಕರ ಪತ್ತಾರ, ಮಾಣಿಕ ಕಲಕುಟಗೇರ, ಶಿವು ತಳವಾರ ಸೇರಿದಂತೆ ಆಲಮೇಲ ತಾಲೂಕಿನ ತಾ.ಪಂ, ಜಿ.ಪಂ. ಸದಸ್ಯರು ವಿವಿದ ಗ್ರಾಮದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪಟ್ಟಣದ ಮೇನ ಬಜಾರದಿಂದ ಬಸ್ ನಿಲ್ದಾಣದವರೆಗೂ ಬ್ರಹತ್ ಪ್ರತಿಭಟನೆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ದ ಗೋಷಣೆ ಕೂಗುತ್ತ ಮೆರವಣಿಗೆ ಮಾಡಿದರು ನಂತರ ಅಂಬೇಡ್ಕರ ವೃತ್ತದ ಬಳಿ ಮಾನವ ಸರ್ಪಳಿ ನಿರ್ಮಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದರ ಪ್ರತಿಬಟಿಸಿ ತಹಶೀಲ್ದಾರ ಸುರೇಶ ಚಾವಲರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.