Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ

ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುದ್ದೇಬಿಹಾಳದಲ್ಲಿ ವೈದ್ಯರ ದಿನಾಚರಣೆ
(ರಾಜ್ಯ ) ಜಿಲ್ಲೆ

ಮುದ್ದೇಬಿಹಾಳದಲ್ಲಿ ವೈದ್ಯರ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು. ಅನಾರೋಗ್ಯಕ್ಕೆ ತುತ್ತಾದ ಪ್ರತಿಯೋಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ವೈದ್ಯೋ ನಾರಾಯಾಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ ಎಂದು ಜೆಓಸಿಸಿ ಬ್ಯಾಂಕ್ ನಿರ್ದೇಶಕ ಆನಂದಗೌಡ ಬಿರಾದಾರ ಹೇಳಿದರು.
ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಲೈನ್ಸ್ ಕ್ಲಬ್ ನ ಸಹಯೋಗದಲ್ಲಿ ತಾಲೂಕು ಆರೋಗ್ಯ ಸಿಬ್ಬಂದಿಗಳು ಏರ್ಪಡಿಸಲಾಗಿದ್ದ ವೈದ್ಯರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಶ್ರೇಷ್ಠ ವೈದ್ಯ ಬಿ.ಸಿ.ರಾಯ್ ಅವರ ವೈದ್ಯಕೀಯ ಸೇವೆಗೆ ನೀಡಿದ ಅವರ ಸ್ಮರಣಾರ್ಥ ಹಾಗೂ ಅವರ ಅಪಾರ ಕೊಡುಗೆ ಸ್ಮರಿಸಿ ಪ್ರತಿ ವರ್ಷ ಜುಲೈ ೧ ರಂದು ರಾಷ್ಟ್ರೀಯ ವೈದ್ಯರ ದಿನವನ್ನ ಆಚರಿಸುವ ಮೂಲಕ ವೈದ್ಯರಿಗೆ ವಿಶೇಷ ಗೌರವ ನೀಡಲಾಗುತ್ತದೆ ಎಂದರು.
ಈ ವೇಳೆ ತಾಲೂಕ ಆರೋಗ್ಯ ಅಧಿಕಾರಿ ಡಾ.ಸತೀಶ್ ತಿವಾರಿ, ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅನಿಲಕುಮಾರ್ ಶೇಗುಣಶಿ, ತಜ್ಞ ವೈದ್ಯರಾದ ಡಾ. ಮಹಮ್ಮದಅಸ್ಪಕ್, ಡಾ. ಹಸನ್ ಬೀಳಗಿ ಡಾ. ಬಸವರಾಜ್ ಅಲಗೂರ, ದಂತ ವೈದ್ಯರಾದ ರಿಪತಕೌಸರ್ ಇನಾಮಧಾರ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಲೈನ್ಸ್ ಕ್ಲಬ್ ಶಾಲೆಯ ಅಧ್ಯಕ್ಷೆ ದೀಪಾ ದೇಸಾಯಿ, ಹಾಗೂ ಕಾರ್ಯದರ್ಶಿ ವೆಂಕನಗೌಡ ಪಾಟೀಲ, ಆರೋಗ್ಯ ಇಲಾಖೆಯ ಟಿ.ಎಚ್.ಲಮಾಣಿ, ಬಸಮ್ಮ ಸಾರವಾಡ, ಎಂ.ಎಸ್.ಗೌಡರ, ಸಂಜಯ ಬೋಸ್ಲೆ, ಎಂ.ಬಿ.ಬಾಗವಾನ, ಸಚಿನ್ ರಾಠೋಡ್, ವ್ಹಿ.ವ್ಹಿ.ಪವಾಡಶೆಟ್ಟಿ, ಯಲಗೂರೇಶ ತೋನಶ್ಯಾಳ, ಚೇತನ ಕಲ್ಲುಂಡಿ, ವಿರೇಶ ಎಸ್.ಬಿ, ಎಸ್.ಎಸ್.ಸಜ್ಜನ, ರಾಜೇಶ್ವರಿ ಅಳಗುಂಡಿ, ರಾಜೇಶ್ವರಿ ಹೊಕ್ರಾಣಿ, ಎಫ್.ಡಿ.ಕೊಡಗಾನೂರ, ಎಸ್.ಡಿ.ಸಗರಿ, ಮಂಜುಳಾ ಪಾಟೀಲ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ

ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ
    In (ರಾಜ್ಯ ) ಜಿಲ್ಲೆ
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.