Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ; ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ
(ರಾಜ್ಯ ) ಜಿಲ್ಲೆ

ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ; ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ೨೦೧೯ನೇ ಕ್ಯಾಲೆಂಡರ್ ವರ್ಷದಿಂದ ೨೦೨೩ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆ ಸಮಿತಿ: ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ:
ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟಿಯೆಸ್ಸಾರ್ ಪ್ರಶಸ್ತಿ ನಿಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ ೨ ಲಕ್ಷ ರೂ. ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ ೩೦ ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿ ಕ್ಯಾಲೆಂಡರ್ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.
ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ:
ಪತ್ರಿಕಾ ರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಅವರ ನೆನಪಿನಲ್ಲಿ ಸರ್ಕಾರವು ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತವು ೨ ಲಕ್ಷ ರೂ. ಆಗಿದ್ದು, ಕನ್ನಡದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ ೩೦ ವರ್ಷ ಸೇವೆ ಸಲ್ಲಿಸಿರಬೇಕು.
ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು, ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. ೧೭, ಭಗವಾನ್ ಮಹಾವೀರರಸ್ತೆ, ಬೆಂಗಳೂರು – ೫೬೦ ೦೦೧ ಇಲ್ಲಿಗೆ ೨೦೨೪ನೇ ಜುಲೈ ೨೫ರ ಸಂಜೆ ೫.೩೦ ಗಂಟೆ ಒಳಗಾಗಿ ಕಳುಹಿಸಿಕೊಡಬಹುದಾಗಿದೆ. ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ tsraward@gmail.com ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿಕೊಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ

ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ
    In (ರಾಜ್ಯ ) ಜಿಲ್ಲೆ
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.