ವಿಜಯಪುರ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಜುಲೈ ೪ ಹಾಗೂ ೬ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಲಿದ್ದಾರೆ.
ಜುಲೈ ೪ ರಂದು ಬೆಳಿಗ್ಗೆ ವಿಜಯಪುರಕ್ಕೆ ಆಗಮಿಸಿ, ಸ್ವೀಪ್ ಕಾರ್ಯಕ್ರಮಗಳ ಅನುಷ್ಠಾನ, ಇಎಲ್ಸಿ ಕಾರ್ಯಕ್ರಮಗಳು ಹಾಗೂ ಕ್ಯಾಲೆಂಡರ್ ಆಫ್ ಇವೆಂಟ್ಸ್, ಮುಂಬರುವ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮ-೨೦೨೫ರ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವರು. ಅಂದು ಸಾಯಂಕಾಲ ಚಡಚಣಕ್ಕೆ ತೆರಳಿ ವಾಸ್ತವ್ಯ ಮಾಡುವರು. ಜುಲೈ ೫ ರಂದು ಚಡಚಣದಲ್ಲಿ ತಾಲೂಕ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಲ್ಲಿನ ಇಎಲ್ಸಿ ಗಳಿಗೆ ಭೇಟಿ ನೀಡಿ, ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ ೬ರಂದು ವಿಜಯಪುರದಿಂದ ಬೆಂಗಳೂರಿಗೆ ರೈಲು ಮೂಲಕ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ ಜಿಲ್ಲಾ ಪ್ರವಾಸ
Related Posts
Add A Comment
