Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

2026ಕ್ಕೆ ಹಾರ್ದಿಕ ಸ್ವಾಗತ

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ಕಾಪಾಡಲು ಸಲಹೆ ನೀಡಿದ ಆರೋಗ್ಯಾಧಿಕಾರಿ ನಾಯಕ್
(ರಾಜ್ಯ ) ಜಿಲ್ಲೆ

ಆರೋಗ್ಯ ಕಾಪಾಡಲು ಸಲಹೆ ನೀಡಿದ ಆರೋಗ್ಯಾಧಿಕಾರಿ ನಾಯಕ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಂಭಾವಿ: ರಾಜ್ಯಾದ್ಯಂತ ಡ್ಯೆಂಗ್ಯು, ಚಿಕನ್ ಗುನ್ಯಾ ಮತ್ತು ಮಲೇರಿಯ ಪ್ರಖರಣಗಳು ಹೆಚ್ಚಾಗುತ್ತಿದ್ದು ಜಿಲ್ಲಾ ಹಾಗೂ ತಾಲ್ಲೂಕು ಸರಕಾರಿ ಆಸ್ಪತ್ರೆಗಳು ರೋಗಿಗಳ ಸೇವೆಗೆ ಸನ್ನದ್ದವಾಗಿವೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾವೆಂಕಪ್ಪ ನಾಯಕ್ ಅವರು ಹೇಳಿದರು.
ಪಟ್ಟಣದ ಸಮೀಪ ಗುತ್ತಿಬಸವೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕ ಆರೋಗ್ಯ ಅಧಿಕಾರಿಗಳ ಸಂಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಮೇಳವನ್ನು ಸಸಿಗೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಳೆಗಾಲ ಆರಂಭವಾದ ಕಾರಣ ಸಾರ್ವಜನಿಕರು ಮನೆಯ ಸುತ್ತ ಮುತ್ತಲಿನ ವಾತಾವರಣ ಸ್ವಚ್ಚತೆಯ ಜೊತೆ ಮನೆಗಳಲ್ಲಿ ನೀರನ್ನು ಟ್ಯಾಂಕರ್, ಕ್ಯಾನ್, ಬಿಂದಿಗೆಯಲ್ಲಿ ಶೇಕರಿಸಿ ಇಡುವವರು ಸ್ವಚ್ಚವಾಗಿಡಲು ತಿಳಿಸುತ್ತಾ. ಆರೋಗ್ಯದ ಹಿತ ದೃಷ್ಟಿಯಿಂದ ವಿಷಪುರಿತ ಆಹಾರವನ್ನು ಸೇವನೆ ಮಾಡದಿರಲು ಸಲಹೆ ನೀಡಿದವರು.
ರೋಗಿಗಳು ಖಾಸಗಿ‌ ಆಸ್ಪತ್ರೆಗಳತ್ತ ಮುಖಮಾಡದೆ ದಿನದ ಇಪ್ಪತ್ನಾಲ್ಕು ಗಂಟೆ ಸಾರ್ವಜನಿಕರ‌ ಸೇವೆಗೆ ಇಲಾಖೆ ಬದ್ಧವಾಗಿದೆ ಎಂದರು.
ಇದೇ ವೇಳೆ ಜಿಲ್ಲಾ ಆರ್.ಸಿ.ಎಚ್.‌ಅಧಿಕಾರಿ ಮಲ್ಲಪ್ಪ , ಡಾ.ಗಿರೀಶ ಕುಲ್ಕರ್ಣಿ, ಡಾ. ಸಿದ್ದು ನ್ಯಾಮಗೊಂಡ, ಡಾ ಪ್ರಿಯಾಂಕ ಹಾಗೂ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಉಚಿತ ಮೇಳದಲ್ಲಿ
ಪಾರ್ಶ್ವವಾಯು, ಮಧುಮೇಹ, ಅಸ್ತಮಾ, ಶ್ವಾಸಕೋಶದ ಕಾಯಲೆಗಳು, ಗರ್ಭಿಣಿಯರ ತಪಾಸಣೆ, ಅನಿಮಿಯಾ, ಕಣ್ಣಿನ ತಪಾಸಣೆ, ರಕ್ತದೊತ್ತಡ,‌ ಕಫ ಪರೀಕ್ಷೆ, ಇನ್ನಿತರ ಆರೋಗ್ಯ ತಪಾಸಣೆ ಮಾಡುವುದರೊಂದಿಗೆ ಉಚಿತವಾಗಿ ಔಷಧಿ ನೀಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

2026ಕ್ಕೆ ಹಾರ್ದಿಕ ಸ್ವಾಗತ

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 2026ಕ್ಕೆ ಹಾರ್ದಿಕ ಸ್ವಾಗತ
    In (ರಾಜ್ಯ ) ಜಿಲ್ಲೆ
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.