Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ

ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ

ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ: ರಾಷ್ಟ್ರೀಯ ಶಸ್ತ್ರಚಿಕಿತ್ಸಾ ವೈದ್ಯರ ದಿನಾಚರಣೆ
(ರಾಜ್ಯ ) ಜಿಲ್ಲೆ

ವಿಜಯಪುರ: ರಾಷ್ಟ್ರೀಯ ಶಸ್ತ್ರಚಿಕಿತ್ಸಾ ವೈದ್ಯರ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಷ್ಟ್ರೀಯ ಶಸ್ತ್ರಚಿಕಿತ್ಸಾ ವೈದ್ಯರ ದಿನಾಚರಣೆ ಅಂಗವಾಗಿ ನಗರದ ಬಿ ಎಲ್ ಡಿ ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ರಕ್ತ ನಿಧಿ ಕೇಂದ್ರದಲ್ಲಿ ಸೋಮವಾರ ವೈದ್ಯರಿಂದ ರಕ್ತದಾನ ಶಿಬಿರ ನಡೆಯಿತು.
ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ಭಾರತೀಯ ಶಸ್ತ್ರ ಚಿಕಿತ್ಸಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಈ ರಕ್ತದಾನ ಶಿಬಿರದಲ್ಲಿ ಸುಮಾರು 15 ಜನ ವೈದ್ಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಡಾ. ಎಂ. ಬಿ. ಪಾಟೀಲ, ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ, ಪ್ರಾಧ್ಯಾಪಕರಾದ ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ, ಡಾ. ಶ್ರುತಿ ಶಿಳ್ಳೀನ, ಡಾ. ವೀಣಾ ಕೋರಿಶೆಟ್ಟಿ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ. ವೈಷ್ಣವಿ, ಡಾ. ಶ್ರೀಹರಿ ಮತ್ತು ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ. ಪ್ರಕಾಶ ಪಾಟೀಲ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ

ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ

ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ

ಉತಾರೆ ಕೊಡಲು ಕ್ರಮಕ್ಕೆ ಒತ್ತಾಯಿಸಿ ನಿವಾಸಿಗಳ ಧರಣಿ ಸತ್ಯಾಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
  • ಉತಾರೆ ಕೊಡಲು ಕ್ರಮಕ್ಕೆ ಒತ್ತಾಯಿಸಿ ನಿವಾಸಿಗಳ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ಅಟಲಬಿಹಾರಿ ವಾಜಪೇಯಿ
    In (ರಾಜ್ಯ ) ಜಿಲ್ಲೆ
  • ಸುಳ್ಳು ಹೇಳಿಕೆ ನೀಡಿದರೆ ನ್ಯಾಯಾಲಯ ನಿಂದನೆ ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ಕಲಾ ಪ್ರತಿಭೋತ್ಸವ: ವಲಯ ಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಡಿ.೨೭ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.