Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯ ಜಗತ್ತಿನ ಬಹುದೊಡ್ಡ ಸಾಹಿತ್ಯಧಾರೆ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯ ಜಗತ್ತಿನ ಬಹುದೊಡ್ಡ ಸಾಹಿತ್ಯಧಾರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಕನ್ನಡ ಸಾರಸ್ವತ ಲೋಕಕ್ಕೆ ಎಂಟು ಜ್ಞಾನಪೀಠಗಳು ದೊರೆತಿವೆ, ಜಗತ್ತಿನ ಬಹುದೊಡ್ಡ ಸಾಹಿತ್ಯಧಾರೆಗಳಲ್ಲಿ ಒಂದಾದ ವಚನ ಸಾಹಿತ್ಯ ವಿಜಯಪುರ ನೆಲದಿಂದಲೇ ಜನ್ಮತಳೆದಿದೆ. ಈ ನೆಲ ಕಲೆ, ಸಾಹಿತ್ಯ ಸಂಸ್ಕೃತಿಯ ಶ್ರೀಮಂತಿಕೆಯಿAದ ಕೂಡಿದೆ ಎಂದು ಪ್ರಾಚಾರ್ಯ ಡಾ. ಎಸ್.ಎಸ್.ತಾವರಖೇಡ ಬಣ್ಣಿಸಿದರು.
ಅವರು ಆಲಮೇಲ ಪಟ್ಟಣದ ಎಚ್.ಎ.ನಂದಿ ಪದವಿ ಮಹಾವಿದ್ಯಾಲಯದಲ್ಲಿ ಕಡಣಿಯ ಬೆರಗು ಪ್ರಕಾಶನ ಹಮ್ಮಿಕೊಂಡ ಸಿದ್ಧರಾಮ ಉಪ್ಪಿನ ಸಾಹಿತ್ಯ ಉಪನ್ಯಾಸ ಮಾಲಿಕೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಿದ್ಧರಾಮ ಉಪ್ಪಿನ ಅವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ, ಅವರ ಕೊಡುಗೆಯನ್ನು ಗುರುತಿಸಿ ಮಹಾಪ್ರಬಂಧ ಮಂಡಿಸಿರುವ ಪ್ರೊ.ಮಿರಾಜಾಪಾಶಾ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಪ್ರಾಧ್ಯಾಪಕ ಎಸ್. ಎಂ. ಉಪ್ಪಾರ ಮಾತನಾಡಿ ‘ಮಿರಾಜಪಾಶನಂತಹ ಯುವ ಸಂಶೋಧಕರು ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಅವರ ಕುರಿತಾದ ಸಂಶೋಧನೆ ಕೈಗೊಳ್ಳುವ ಮೂಲಕ ನ್ಯಾಯ ಒದಗಿಸಿದ್ದಾರೆ, ಇಂತಹ ಕಾರ್ಯಗಳು ಹೆಚ್ಚಾಗಲಿ ಎಂದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಸೈಯದ್ ದೇವರಮನಿ, ಬೆರಗು ಪ್ರಕಾಶನ ಸಂಸ್ಥೆಯ ಸಂಚಾಲಕ ಡಾ. ರಮೇಶ ಕತ್ತಿ “ಯುವ ಸಂಶೋಧಕ ಪ್ರೊ. ಮಿರಾಜಪಾಶಾ ಅವರನ್ನು ಸ್ಮರಣಿಕೆ ನೀಡಿ ಅಭಿನಂದಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಮಿರಾಜಪಾಶಾ ಹಸನಲ್ಲಿ ಯುವ ಸಂಶೋಧಕರ ಮೇಲೆ ಸಾಕಷ್ಟು ಗುರುತರ ಜವಾಬ್ದಾರಿಗಳಿವೆ, ಸೃಜಶೀಲವಾದ ಬರವಣಿಗೆಗೆ ಹುಡುಕಾಟದ ತುರ್ತು ಉತ್ತಮ ಲೇಖಕನಲ್ಲಿರಬೇಕಾದ ಬಹುಮುಖ್ಯ ಗುಣ ಎಂದರು.
ಉಪನ್ಯಾಸಕ ಅಮರ ನಾರಾಯಣಕರ ಸ್ವಾಗತಿಸಿದರು.

almel BIJAPUR NEWS public public news sindagi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.