Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮದ ಪ್ರಗತಿಗೆ ಪ್ರತಿಯೊಬ್ಬರೂ ಮುಂದಾಗಬೇಕು
(ರಾಜ್ಯ ) ಜಿಲ್ಲೆ

ಗ್ರಾಮದ ಪ್ರಗತಿಗೆ ಪ್ರತಿಯೊಬ್ಬರೂ ಮುಂದಾಗಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಬಸಾವಳಗಿ ಗ್ರಾಪಂಗೆ ಭೇಟಿ ನೀಡಿದ ಜಿಪಂ ಸಿಇಒ ರಿಷಿ ಆನಂದ್ ಸಲಹೆ

ಮೋರಟಗಿ: ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.
ಸಮೀಪದ ಗಬಸಾವಳಗಿ ಗ್ರಾಪಂಗೆ ಗುರುವಾರ ಭೇಟಿ ನೀಡಿ ಸಭೆ ನಡೆಸಿ ಅವರು ಮಾತನಾಡಿದರು.
ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾಮಸ್ಥರು ಪಂಚಾಯಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಜಿಪಂ ಕಚೇರಿಗೆ ಬಂದು ಮನವಿ ಸಲ್ಲಿಸಿದ್ದಾರೆ. ಗ್ರಾ.ಪಂ ಆಡಳಿತ ಮಂಡಳಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸಹಕರಿಸಬೇಕು. ಗ್ರಾಮದ ಪ್ರಗತಿಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ನಂತರ ಸಿಬ್ಬಂದಿ ಹಾಜರಾತಿ ಪರಿಶೀಲಿಸಿ ತೆರಿಗೆ ವಸೂಲಾತಿ ಬಗ್ಗೆ ಚರ್ಚಿಸಿದರು. ಪ್ರಸಕ್ತ ವರ್ಷ ಶೇ.೪ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದೆ. ಒಂದು ವಾರದಲ್ಲಿ ಶೇ.೧೦ರಷ್ಟು ಗುರಿ ತಲುಪಬೇಕು ಎಂದು ಪಿಡಿಒ ಜ್ಯೋತಿ ಶೇಗಾವಿ ಅವರಿಗೆ ಸೂಚಿಸಿದರು.
ಸಂಗ್ರಹವಾದ ತೆರಿಗೆಯಲ್ಲಿ ಶೇ.೬ರಷ್ಟು ಹಣವನ್ನು ಗ್ರಂಥಾಲಯದಲ್ಲಿ ಪುಸ್ತಕಗಳು, ದಿನ ಪತ್ರಿಕೆಗಳನ್ನು ಖರೀದಿಸಲು ಉಪಯೋಗಿಸಬೇಕು ಎಂದು ಸೂಚಿಸಿದರು.
ಆಹೇರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಎಸ್ ಡಿಎಂಸಿ ರಚಿಸಿ ಕಚೇರಿಗೆ ವರದಿ ಸಲ್ಲಿಸುವಂತೆ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಕೋರಿದರು.
ಕೆಲವು ರೈತರು ತಮ್ಮ ಹೊಲದಿಂದ ನೀರು ಕೊಡಲು ಸಿದ್ಧರಿದ್ದಾರೆ. ಅವರ ಬಾವಿಗೆ ವಿದ್ಯುತ್ ಪರಿವರ್ತಕ ಅಳವಡಿಸಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈಗಾಗಲೇ ವಿದ್ಯುತ್ ಪರಿವರ್ತಕ ತರಲಾಗಿದ್ದು, ಅದನ್ನು ಇನ್ನೆರಡು ದಿನಗಳಲ್ಲಿ ಅಳವಡಿಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ ಮಾತನಾಡಿ, ಮೂರು ದಿನಗಳೊಳಗೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಾಮಾನ್ಯ ಸಭೆ ಕರೆದು
೧೫ನೇ ಹಣಕಾಸು ಯೋಜನೆ ಮತ್ತು ನರೇಗಾ ಕ್ರಿಯಾಯೋಜನೆ ಕುರಿತು ಚರ್ಚಿಸಿ ಎಲ್ಲ ಸಮಸ್ಯೆ ಪರಿಹರಿಸಬೇಕು ಎಂದು ಪಿಡಿಓ ಮತ್ತು ಸದಸ್ಯರಿಗೆ ಸೂಚಿಸಿದರು.
ಉಪಕಾರ್ಯದರ್ಶಿ ವಿಜಯಕುಮಾರ್ ಅಜೂರ್, ಇಒ ಫರಿದಾ ಪಠಾಣ, ರಾಮು ಜಿ. ಅಗ್ನಿ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಗ್ರಾಪಂ ಅಧ್ಯಕ್ಷರ ಪ್ರತಿನಿಧಿಗಳು, ಸದಸ್ಯರು, ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಸಿದ್ದರಾಮ ಅಂಕಲಗಿ, ಎ.ಎ.ದುರ್ಗದ, ಜಿ.ವೈ.ಮುರಾಳ, ಎನ್. ಎಂ.ಗಬಸವಳಗಿ, ತಾರನಾಥ್ ರಾಠೋಡ, ಆರೀಫ್ ಬಿರಾದಾರ, ಶಂಭುಲಿಂಗ ಹಿರೇಮಠ, ರಾಜಶೇಖರ್ ಜೋತಗೊಂಡ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜ್ಯೋತಿ ಶೇಗಾವಿ, ನರೇಗಾ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ತಾಲೂಕು ಐ ಇ ಸಿ ಸಂಯೋಜಕರು, ಗ್ರಾಪಂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.