Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ರಂಗದ ಪಾತ್ರ ಅಪಾರ :ಡಾ.ಪಾಟೀಲ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ರಂಗದ ಪಾತ್ರ ಅಪಾರ :ಡಾ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ | ಪತ್ರಕರ್ತರಿಗೆ ಸನ್ಮಾನ

ಸಿಂದಗಿ: ಇಡೀ ಜಗತ್ತಿನಲ್ಲಿ ಪತ್ರಿಕಾ ರಂಗ ವಿಶಿಷ್ಠಪೂರ್ಣ ಸ್ಥಾನವನ್ನು ಪಡೆದುಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ರಂಗದ ಪಾತ್ರ ಅಪಾರವಾಗಿದೆ ಎಂದು ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ ಹೇಳಿದರು.
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿದ ಅವರು, ಪತ್ರಿಕೆಗಳು ಪತ್ರಿಕಾ ಧರ್ಮ ಪಾಲಿಸುವುದರ ಜೊತೆಗೆ ನ್ಯಾಯ, ನಿಷ್ಠುರವಾಗಿ ಸಮಾಜದಲ್ಲಿನ ಸತ್ಯಾಂಶದ ವರದಿಗಳನ್ನು ಪ್ರಕಟಣೆ ಮಾಡುತ್ತಾ ನೊಂದವರ ಧ್ವನಿಯಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಹಿರಿಯ ಪರ್ತಕರ್ತರಾದ ಟಿ.ಕೆ.ಮಲಗೊಂಡ, ಬೆನಕರಾಜ ಜೋಗುರ, ರಮೇಶ ಪೂಜಾರ, ನಾಗೇಶ ತಳವಾರ ಮಾತನಾಡಿ, ಪರ್ತಕರ್ತರು ಯಾವುದೇ ಬೆದರಿಕೆಗಳಿಗೆ ಹೆದರದೆ ನಿಷ್ಠುರವಾಗಿ ಸುದ್ದಿಗಳನ್ನು ಮಾಡಬೇಕು. ಯಾರಿಗೂ ಮರ್ಜಿ ಕಾಯಬಾರದು. ಇಂದಿನ ಜನಾಂಗಕ್ಕೆ ಓಂ ಶಾಂತಿ ತಾಣ ಅಧ್ಯಾತ್ಮದ ಒಲವನ್ನು ಮೂಡಿಸಿ ಅವರನ್ನು ಸುಸಂಸ್ಕೃತವಂತರನ್ನಾಗಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಇಂತಹ ಸಂದರ್ಭದಲ್ಲಿ ನಮ್ಮನ್ನು ಗುರುತಿಸಿ ಸನ್ಮಾನಿಸುತ್ತಿರುವ ಕಾರ್ಯವು ಸಂತಸ ತಂದಿದೆ. ಇದು ನಮಗೆ ಅವಿಸ್ಮರಣಿಯ ಕ್ಷಣವಾಗಿದೆ ಎಂದರು.
ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಶಕ್ಷ ಆನಂದ ಶಾಬಾದಿ ಮಾತನಾಡಿ, ನಮ್ಮ ದಿನನಿತ್ಯದ ಬದುಕನ್ನು ಇನ್ನೊಬರು ದೂರದಿಂದಲೇ ನೋಡುತ್ತಿರುತ್ತಾರೆ. ಆದರೆ ಅದನ್ನು ಮೇಲೆ ಕುಳಿತ ಭಗವಂತ ನೋಡಿ ನಮ್ಮ ಜೀವನದ ಪಾಪ-ಪುಣ್ಯಗಳನ್ನು ಅಳೆಯುತ್ತಾನೆ. ನಮಗೆ ಆಹ್ವಾನಿಸಿ ಸತ್ಕರಿಸಿದ ಕಾರಣ ಮತ್ತಷ್ಟು ನಮ್ಮಲ್ಲಿ ಉತ್ಸಾಹ ಮತ್ತು ಜವಾಬ್ದಾರಿ ಹೆಚ್ಚಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕಿ ಪವಿತ್ರಾ ಅಕ್ಕಾಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಕಾನಿಪ ಧ್ವನಿ ಸಂಘದ ಅಧ್ಯಕ್ಷ ಪಂಡಿತ ಯಂಪುರೆ, ಪರ್ತಕರ್ತರಾದ ಮಲ್ಲಿಕಾರ್ಜುನ ಅಲ್ಲಾಪೂರ, ಸುದರ್ಶನ ಜಂಗಣ್ಣಿ, ಶಿವಾನಂದ ಆಲಮೇಲ, ಮಹಾಂತೇಶ ನೂಲಾನವರ, ವಸಿಂ ಗೋಗಿ, ರಷೀದ ಕುಮಸಗಿ, ಅಸ್ಪಾಕ್ ಕರ್ಜಗಿ, ಗುಂಡು ಕುಲಕರ್ಣಿ, ಅಂಬರೀಶ ಸುಣಗಾರ, ಬಸವರಾಜ ಹಜೆನವರ, ವಿಜಯಕುಮಾರ ಪತ್ತಾರ, ಆರಿಫ್ ಅಂತರಗಂಗಿ, ತಾನಾಜಿ ಕನಸೆ, ವಿಜಯಕುಮಾರ ತೇಲಿ, ಶಿವನಗೌಡ ಬಿರಾದಾರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಂಗಣ್ಣ ಬಿರಾದಾರ, ಬಸವರಾಜ ಕಕ್ಕಳಮೇಲಿ, ರೇವಣಸಿದ್ದ ಪೂಜಾರಿ, ಮಲ್ಲಪ್ಪ ಡೋಣುರ, ಎಂ.ಎಂ.ದೊಡಮನಿ, ಮಲ್ಲಮ್ಮ ವಣಕ್ಯಾಳ, ಸುನಂದಾ ಕಕ್ಕಳಮೇಲಿ, ಮಾದೇವಿ ಪೂಜಾರಿ, ಮಂಜೂಳಾ ಹೂಗಾರ, ಸೀಮಾ ಉಡಚಾಣ, ಮಾದೇವಿ ಕರಲಗಿ, ಕಸ್ತೂರಿಬಾಯಿ ಬಿರಾದಾರ ಸೇರಿದಂತೆ ಅನೇಕರು ಇದ್ದರು.
ಶಿಕ್ಷಕ ಎಸ್.ಬಿ.ಚೌದರಿ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.