Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ರಂಗದ ಪಾತ್ರ ಅಪಾರ :ಡಾ.ಪಾಟೀಲ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ರಂಗದ ಪಾತ್ರ ಅಪಾರ :ಡಾ.ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ | ಪತ್ರಕರ್ತರಿಗೆ ಸನ್ಮಾನ

ಸಿಂದಗಿ: ಇಡೀ ಜಗತ್ತಿನಲ್ಲಿ ಪತ್ರಿಕಾ ರಂಗ ವಿಶಿಷ್ಠಪೂರ್ಣ ಸ್ಥಾನವನ್ನು ಪಡೆದುಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ರಂಗದ ಪಾತ್ರ ಅಪಾರವಾಗಿದೆ ಎಂದು ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ ಹೇಳಿದರು.
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿದ ಅವರು, ಪತ್ರಿಕೆಗಳು ಪತ್ರಿಕಾ ಧರ್ಮ ಪಾಲಿಸುವುದರ ಜೊತೆಗೆ ನ್ಯಾಯ, ನಿಷ್ಠುರವಾಗಿ ಸಮಾಜದಲ್ಲಿನ ಸತ್ಯಾಂಶದ ವರದಿಗಳನ್ನು ಪ್ರಕಟಣೆ ಮಾಡುತ್ತಾ ನೊಂದವರ ಧ್ವನಿಯಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಹಿರಿಯ ಪರ್ತಕರ್ತರಾದ ಟಿ.ಕೆ.ಮಲಗೊಂಡ, ಬೆನಕರಾಜ ಜೋಗುರ, ರಮೇಶ ಪೂಜಾರ, ನಾಗೇಶ ತಳವಾರ ಮಾತನಾಡಿ, ಪರ್ತಕರ್ತರು ಯಾವುದೇ ಬೆದರಿಕೆಗಳಿಗೆ ಹೆದರದೆ ನಿಷ್ಠುರವಾಗಿ ಸುದ್ದಿಗಳನ್ನು ಮಾಡಬೇಕು. ಯಾರಿಗೂ ಮರ್ಜಿ ಕಾಯಬಾರದು. ಇಂದಿನ ಜನಾಂಗಕ್ಕೆ ಓಂ ಶಾಂತಿ ತಾಣ ಅಧ್ಯಾತ್ಮದ ಒಲವನ್ನು ಮೂಡಿಸಿ ಅವರನ್ನು ಸುಸಂಸ್ಕೃತವಂತರನ್ನಾಗಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಇಂತಹ ಸಂದರ್ಭದಲ್ಲಿ ನಮ್ಮನ್ನು ಗುರುತಿಸಿ ಸನ್ಮಾನಿಸುತ್ತಿರುವ ಕಾರ್ಯವು ಸಂತಸ ತಂದಿದೆ. ಇದು ನಮಗೆ ಅವಿಸ್ಮರಣಿಯ ಕ್ಷಣವಾಗಿದೆ ಎಂದರು.
ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಶಕ್ಷ ಆನಂದ ಶಾಬಾದಿ ಮಾತನಾಡಿ, ನಮ್ಮ ದಿನನಿತ್ಯದ ಬದುಕನ್ನು ಇನ್ನೊಬರು ದೂರದಿಂದಲೇ ನೋಡುತ್ತಿರುತ್ತಾರೆ. ಆದರೆ ಅದನ್ನು ಮೇಲೆ ಕುಳಿತ ಭಗವಂತ ನೋಡಿ ನಮ್ಮ ಜೀವನದ ಪಾಪ-ಪುಣ್ಯಗಳನ್ನು ಅಳೆಯುತ್ತಾನೆ. ನಮಗೆ ಆಹ್ವಾನಿಸಿ ಸತ್ಕರಿಸಿದ ಕಾರಣ ಮತ್ತಷ್ಟು ನಮ್ಮಲ್ಲಿ ಉತ್ಸಾಹ ಮತ್ತು ಜವಾಬ್ದಾರಿ ಹೆಚ್ಚಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕಿ ಪವಿತ್ರಾ ಅಕ್ಕಾಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಕಾನಿಪ ಧ್ವನಿ ಸಂಘದ ಅಧ್ಯಕ್ಷ ಪಂಡಿತ ಯಂಪುರೆ, ಪರ್ತಕರ್ತರಾದ ಮಲ್ಲಿಕಾರ್ಜುನ ಅಲ್ಲಾಪೂರ, ಸುದರ್ಶನ ಜಂಗಣ್ಣಿ, ಶಿವಾನಂದ ಆಲಮೇಲ, ಮಹಾಂತೇಶ ನೂಲಾನವರ, ವಸಿಂ ಗೋಗಿ, ರಷೀದ ಕುಮಸಗಿ, ಅಸ್ಪಾಕ್ ಕರ್ಜಗಿ, ಗುಂಡು ಕುಲಕರ್ಣಿ, ಅಂಬರೀಶ ಸುಣಗಾರ, ಬಸವರಾಜ ಹಜೆನವರ, ವಿಜಯಕುಮಾರ ಪತ್ತಾರ, ಆರಿಫ್ ಅಂತರಗಂಗಿ, ತಾನಾಜಿ ಕನಸೆ, ವಿಜಯಕುಮಾರ ತೇಲಿ, ಶಿವನಗೌಡ ಬಿರಾದಾರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಂಗಣ್ಣ ಬಿರಾದಾರ, ಬಸವರಾಜ ಕಕ್ಕಳಮೇಲಿ, ರೇವಣಸಿದ್ದ ಪೂಜಾರಿ, ಮಲ್ಲಪ್ಪ ಡೋಣುರ, ಎಂ.ಎಂ.ದೊಡಮನಿ, ಮಲ್ಲಮ್ಮ ವಣಕ್ಯಾಳ, ಸುನಂದಾ ಕಕ್ಕಳಮೇಲಿ, ಮಾದೇವಿ ಪೂಜಾರಿ, ಮಂಜೂಳಾ ಹೂಗಾರ, ಸೀಮಾ ಉಡಚಾಣ, ಮಾದೇವಿ ಕರಲಗಿ, ಕಸ್ತೂರಿಬಾಯಿ ಬಿರಾದಾರ ಸೇರಿದಂತೆ ಅನೇಕರು ಇದ್ದರು.
ಶಿಕ್ಷಕ ಎಸ್.ಬಿ.ಚೌದರಿ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.