Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕ ವೃತ್ತಿಯು ಅಸೂಯೆ ಪಡದ ವೃತ್ತಿ :ಚಂದ್ರಶೇಖರ ಕವಟಗಿ
(ರಾಜ್ಯ ) ಜಿಲ್ಲೆ

ಶಿಕ್ಷಕ ವೃತ್ತಿಯು ಅಸೂಯೆ ಪಡದ ವೃತ್ತಿ :ಚಂದ್ರಶೇಖರ ಕವಟಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಅಸೂಯೆ ಪಡದ ವೃತ್ತಿ ಯಾವುದಾದರೂ ಇದ್ರೆ ಅದು ಶಿಕ್ಷಕ ವೃತ್ತಿ ಮಾತ್ರ ಎಂದು ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ ಹೇಳಿದರು.
ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸೇವಾ ನಿವೃತ್ತರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತದ ಹಿಂದೂಗಳಲ್ಲಿ ಸೇವೆ ಹುಟ್ಟಿನಿಂದಲೇ ಬರುತ್ತದೆ. ಅದಕ್ಕೊಂದು ನಿದರ್ಶನವೆಂದರೆ ಹಿಂದೂ ಸೇವಾ ಪ್ರತಿಷ್ಠಾನ ಪ್ರಥಮ ನಿರ್ದೇಶಕರಾದ ದಿ.ಅಜೀತ ಕುಮಾರವರ ಕರೆಗೆ ಓಗೊಟ್ಟು ಬಂದ ಲಕ್ಷಾಂತರ ಯುವಕ ಯುವತಿಯರು ನಿಸ್ವಾರ್ಥ ಸೇವೆಯಲ್ಲಿ ಈಗಲೂ ತೊಡಗಿಕೊಂಡಿದ್ದಾರೆ. ಅಂತಹ ಸಾಲಿನಲ್ಲಿ ಉತ್ತರ ಕನ್ನಡದಿಂದ ಉತ್ತರ ಕರ್ನಾಟಕಕ್ಕೆ ಬಂದು ಇಲ್ಲಿಯ ವಾತಾವರಣ, ಆಹಾರ, ವಿಚಾರಗಳಿಗೆ ಹೊಂದಿಕೊಂಡು ೪ ದಶಕಗಳ ಸೇವೆ ಸಲ್ಲಿಸಿರುವ ಲೀಲಾ ಭಟ್ಟ ಮತ್ತು ಶಾಂತಾ ಭಟ್ಟ ಮಾತಾಜಿಯವರ ಸೇವೆ ಗಮನಾರ್ಹವಾಗಿದೆ ಎಂದರು.
ಶಾಲೆಯ ಹಿರಿಯ ವಿದ್ಯಾರ್ಥಿ ಉದಯಸಿಂಗ ರಾಯಚೂರ, ಪ್ರಸನ್ನ ಇಲ್ಲೂರ, ಸಿದ್ದರಾಜ ಹೋಳಿ ಸೇರಿದಂತೆ ಹಿರಿಯ ವಿದ್ಯಾರ್ಥಿಗಳು ಅಭಿನಂದಿತರಾದ ಲೀಲಾ ಭಟ್ಟ, ಶಾಂತಾ ಭಟ್ಟ, ಜಿ.ಜೆ.ಪಾದಗಟ್ಟಿ, ಪ್ರಭು ನಾಗಠಾಣ ನಾಲ್ವರ ಸೇವಾಧಕ್ಷತೆಯ ಕುರಿತು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ ಅಧ್ಯಕ್ಷೀಯ ನುಡಿಯಲ್ಲಿ ಅಭಿನಂದಿತರಿಂದ ಸಂಸ್ಥೆಯ ಬೆಳವಣಿಗೆ ಹೇಗೆ ಸಹಕಾರಿಯಾಯಿತು ಮತ್ತು ಅವರ ವೃತ್ತಿ ಜೀವನದ ಕಾಲಘಟ್ಟವನ್ನು ನೆನಪಿಸಿಕೊಟ್ಟರು.
ಈ ವೇಳೆ ಆಡಳಿತ ಮಂಡಳಿಯ ಡಾ. ಎಸ್.ಬಿ.ವಡವಡಗಿ, ಬಿ.ಆರ್.ಓಸ್ವಾಲ, ಜಿ.ಎಸ್.ಓಸ್ವಾಲ್, ಮಾಣಿಕಚಂದ ದಂಡಾವತಿ, ಸುಭಾಸ ಬಿದಿರಕುಂದಿ, ಸದಾನಂದ ನಾಗಠಾಣ, ಡಾ.ಪರಶುರಾಮ ಪವಾರ, ಪುರಸಭೆಯ ಸದಸ್ಯರುಗಳಾದ ಭಾರತಿ ಪಾಟೀಲ್, ಸಂಗಮ್ಮ ದೇವರಳ್ಳಿ, ಪ್ರೀತಿ ದೇಗಿನಾಳ, ಸಹನಾ ಬಡಿಗೇರ, ಸಾಹಿತಿ ಅಶೋಕ ಮಣಿ, ಬಿ.ಎಸ್.ಮೇಟಿ, ಎಮ್.ಎನ.ಯರಝರಿ, ಅರವಿಂದ ಕೊಪ್ಪ, ಎಮ್.ಬಿ.ನಾವದಗಿ ರಾಜಶೇಖರ ಪಾಟೀಲ್, ಚಿದಂಬರ್ ಕಮ್ಮರಕರ್, ಎಸ್.ಎಲ್.ಗುರವ, ಶಂಕರ ಬೇವಿನ ಗಿಡ, ಬಸವರಾಜ ನಂದಿಕೇಶ್ವರಮಠ, ಮೀನಾಕ್ಷಿ ಕುಲಕರ್ಣಿ, ಶಶಿಕಲಾ ಕಡಿ, ಸುರೇಖಾ ನಾಗಠಾಣ, ಸೋಮನಗೌಡ ಸಾಲವಾಡಗಿ, ಆರತಿ ಪಾದಗಟ್ಟಿ, ಬಾಪುಗೌಡ ಪಾಟೀಲ್, ವಿಕ್ರಮ ಓಸ್ವಾಲ್, ಅಶೋಕ ರೇವಡಿ ಸೇರಿದಂತೆ ಪಾಲಕಕರು, ಗಣ್ಯರು ಹಾಜರಿದ್ದರು.
ಗುರುಮಾತೆ ರಂಜಿತಾ ಹೆಗಡೆ ಪ್ರಾರ್ಥಿಸಿದರು, ಪ್ರಾಚಾರ್ಯ ಅರುಣ ಹುನಗುಂದ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಭು ಕಡಿ ಪ್ರಾಸ್ತಾವಿಕ ಮಾತನಾಡಿದರು.
ಶಿಕ್ಷಕ ಮಂಜುನಾಥ ಪಡದಾಳಿ ನಿರೂಪಿಸಿದರು. ಮುಖ್ಯಗುರು ರಾಮಚಂದ್ರ ಹೆಗಡೆ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.