Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾರರಲ್ಲಿ ಅರಿವು ಮೂಡಿಸುವಲ್ಲಿ ಇ.ಎಲ್.ಸಿ ಗಳ ಪಾತ್ರ ಮುಖ್ಯ
(ರಾಜ್ಯ ) ಜಿಲ್ಲೆ

ಮತದಾರರಲ್ಲಿ ಅರಿವು ಮೂಡಿಸುವಲ್ಲಿ ಇ.ಎಲ್.ಸಿ ಗಳ ಪಾತ್ರ ಮುಖ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಚುನಾವಣಾ ಆಯೋಗದ ಮಾನಿಟರಿಂಗ್ ಸೆಲ್ ಹಿರಿಯ ಮಾರ್ಗದರ್ಶಕ ಬಿ.ಎಸ್.ಹಿರೇಮಠ ಅಭಿಮತ

ವಿಜಯಪುರ: ಮುಕ್ತ ಹಾಗೂ ಪಾರದರ್ಶಕದಿಂದ ಕೂಡಿದ ಚುನಾವಣೆ ಅತೀ ಅವಶ್ಯಕ. ಇದರಿಂದ ಸುಭದ್ರ ಪ್ರಜಾಪ್ರಭುತ್ವ ನಿರ್ಮಾಣ ಆಗುತ್ತದೆ ಹಾಗೂ ಉತ್ತಮ ಸರ್ಕಾರ ರಚನೆಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಮತದಾರರ ಸಾಕ್ಷರತಾ ಕ್ಲಬ್(ಇ ಎಲ್ ಸಿ) ಗಳು ಮಕ್ಕಳಲ್ಲಿ ಅರಿವನ್ನು ಮೂಡಿಸುವ ಕಾರ್ಯ ಮಾಡಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಮಾನಿಟರಿಂಗ್ ಸೆಲ್ನ ಹಿರಿಯ ಮಾರ್ಗದರ್ಶಕರಾದ ಬಿ. ಎಸ್. ಹಿರೇಮಠ ಅವರು ಕರೆ ನೀಡಿದರು.
ಗುರುವಾರ ವಿಜಯಪುರ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ೨೦೨೪- ೨೫ನೇ ಸಾಲಿನ “ಮತದಾರರ ಸಾಕ್ಷರತಾ ಕ್ಲಬ್” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪದವಿಪೂರ್ವ ಕಾಲೇಜುಗಳ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಎಂ. ಬಿ. ರಜಪೂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಮಕ್ಕಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಬೇಕು, ಇಂದಿನ ಮಕ್ಕಳೇ ನಾಳಿನ ನಾಗರಿಕರು. ಈಗಿನಿಂದಲೇ ಯುವಜನರಿಗೆ ಮತದಾನ ಮಹತ್ವದ ಕುರಿತು ತಿಳುವಳಿಕೆ ನೀಡಿ ಉತ್ತಮ ನಾಗರಿಕರಾಗಿ, ಸಮಾಜದ ಇತರರಿಗೂ ಮಾರ್ಗದರ್ಶನ ನೀಡುವಂತಾಗಬೇಕು. ಜಿಲ್ಲೆಯಲ್ಲಿ ಈಗಾಗಲೇ ಸ್ವೀಪ್ ಸಮಿತಿ ಹಾಗೂ ಇ.ಎಲ್.ಸಿ ಚಟುವಟಿಕೆಗಳಿಂದ ಮತದಾನದ ಪ್ರಮಾಣ ಹೆಚ್ಚಾಗಿದ್ದು ಅತೀವ ಸಂತಸ. ಮುಂಬರುವ ಚುನಾವಣೆಗಳಲ್ಲಿಯೂ ಸಹ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿ. ಬಿ. ನಾಟಿಕಾರ, ಗ್ರೇಡ್-೨ ತಹಶೀಲ್ದಾರರಾದ ತುಂಬಗಿ, ಜಿಲ್ಲಾ ಪಂಚಾಯತಿಯ ರಾವ್ ಬಹಾದ್ದೂರ್ ಭಾಗವಾನ, ಹಿರಿಯ ಉಪನ್ಯಾಸಕರಾದ ಎಸ್. ಸಿ. ತೋಳನೂರ, ಉಪನ್ಯಾಸಕಿ ಎಂ. ಎಸ್. ಮಾಲಿ, ಇನ್ನೋರ್ವ ಉಪನ್ಯಾಸಕ ಪಾಟೀಲ, ಹಾಗೂ ಆರ್. ಸಿ ಹಿರೇಮಠ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026
    In ದಿನಪತ್ರಿಕೆ
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.