Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
What's Hot

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನಗೂಳಿ ಜಾತ್ರಾಮಹೋತ್ಸವದ ವಾಲ್ ಪೋಸ್ಟರ್ ಬಿಡುಗಡೆ
(ರಾಜ್ಯ ) ಜಿಲ್ಲೆ

ಮನಗೂಳಿ ಜಾತ್ರಾಮಹೋತ್ಸವದ ವಾಲ್ ಪೋಸ್ಟರ್ ಬಿಡುಗಡೆ

By No Comments1 Min Read
Facebook Twitter Pinterest LinkedIn Telegram WhatsApp
8e5e1ac8 0927 44cd 83f8 45af56465206
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಹಿರೇಮಠದ ಶತಾಯುಷಿ ಲಿಂ.ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೪೦ ನೇ ಪುಣ್ಯ ಸ್ಮರಣೋತ್ಸವ ಹಾಗೂ ಲಿಂ.೨೦೦೮ ಜಗದ್ಗುರು ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೧೦ ನೇ ಯಾತ್ರಾ ಮಹೋತ್ಸವದಂಗವಾಗಿ ಮೇ.೧೫ ರಂದು ನಡೆಯಲಿರುವ ಜಾತ್ರಾಮಹೋತ್ಸವದ ವಾಲ್ ಪೋಸ್ಟರ್ ಅನ್ನು ಶನಿವಾರ ಶ್ರೀಮಠದ ಅಭಿನವ ಸಂಗನಬಸವ ಸ್ವಾಮೀಜಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಜಾತ್ರಾಮಹೋತ್ಸವದಂಗವಾಗಿ ಮೇ. ೧ ರಿಂದ ಪ್ರತಿನಿತ್ಯ ಸಂಜೆ ೭ ಗಂಟೆಗೆ ಶಿವಶರಣೆ ಹೇಮರಡ್ಡೆ ಮಲ್ಲಮ್ಮಳ ಚರಿತಾಮೃತ ಪುರಾಣ ನಡೆಯಲಿದೆ. ರೋಣ ತಾಲೂಕಿನ ಬೂದಿಹಾಳದ ಗವಿಸಿದ್ದೇಶ್ವರ ಶಾಸೀಗಳು ಪುರಾಣ ಹೇಳುವರು. ಮೇ.೧೪ ರಂದು ಬೆಳಗ್ಗೆ ೬.೨೦ ಗಂಟೆಗೆ ಪಂಚಾಚಾರ್ಯ ಧ್ವಜಾರೋಹಣ ನಂತರ ಸಾಮೂಹಿಕ ಶಿವದೀಕ್ಷೆ ಮತ್ತು ಅಯ್ಯಾಚಾರ ಕಾರ್ಯಕ್ರಮ ನಡೆಯಲಿದೆ. ರಾತ್ರಿ ೧೦ ಗಂಟೆಗೆ ಮನಗೂಳಿ, ಕುಬಕಡ್ಡಿ, ವಿಜಯಪುರ, ಅಡತಿಗಲ್ಲಿ, ಬಬಲೇಶ್ವರ ಸೇರಿದಂತೆ ಇತರೇ ಗ್ರಾಮಗಳ ಭಕ್ತರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮೇ.೧೫ ರಂದು ಬೆಳಗ್ಗೆ ೭ ಗಂಟೆಗೆ ಬಸಪ್ಪ ಹುಣಸಿಕಟ್ಟಿಯವರ ತೋಟದಿಂದ ವಿವಿಧ ವಾದ್ಯಮೇಳದೊಂದಿಗೆ ಕುಂಭ ಮೆರವಣಿಗೆಯು ಶ್ರೀಮಠಕ್ಕೆ ಆಗಮಿಸುವದು. ನಂತರ ೮ ಗಂಟೆಗೆ ಉಭಯ ಶ್ರೀಗಳ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ನಡೆಯಲಿದೆ. ೯ ಗಂಟೆಗೆ ಉಭಯ ಶ್ರೀಗಳ ರಜತ ಮೂರ್ತಿಗಳ ಪಲ್ಲಕ್ಕಿ ಮಹೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಮಧ್ಯಾನ್ಹ ೧೨ ಗಂಟೆಗೆ ಧರ್ಮಸಭೆ ನಡೆಯಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಗಪ್ಪ ಉಮನಾಬಾದಿ, ಕೃಷ್ಣಪ್ಪ ಗಾಡದ, ಈರಪ್ಪ ಭಾವಿಕಟ್ಟಿ, ಭೀಮಣ್ಣ ಬನ್ನೂರ, ಸಂಗಮೇಶ ಉಪ್ಪಾರ, ನೀಲಕಂಠ ಸಣ್ಣಕಲ್, ರವಿ ತಪಶೆಟ್ಟಿ, ಸಂತೋಷ ಭಾವಿಕಟ್ಟಿ, ಶ್ರವಣ ಕೋಟ್ಯಾಳ, ಕುಮಾರ ಪಾಟೀಲ, ಮಂಜುನಾಥ ಬನಸೋಡೆ, ಮಹೇಶ ಕವಾಸಪುರ, ಸೋಮು ಬನ್ನೂರ, ಅಭಿಷೇಕ ಕವಾಸಪುರ, ಮಹಾಂತೇಶ ಮನಗೂಳಿ ಇದ್ದರು.

BASAVAN BAGEWADI BIJAPUR NEWS public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ

ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • IMG 20250508 WA0000ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ
    In (ರಾಜ್ಯ ) ಜಿಲ್ಲೆ
  • IMG 20250507 WA0035ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • IMG 20250507 WA0034ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • IMG 20250507 WA0033ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ
    In (ರಾಜ್ಯ ) ಜಿಲ್ಲೆ
  • IMG 20250507 WA0032ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ೧ ಕೋಟಿ ರೂ. ಅನುದಾನ
    In (ರಾಜ್ಯ ) ಜಿಲ್ಲೆ
  • IMG 20250507 WA0030ಸಾಧನೆ ಮಾಡಲು ಬಡತನ ಅಡ್ಡಿಯಾಗದು :ಡಾ.ಮಹೇಶ
    In (ರಾಜ್ಯ ) ಜಿಲ್ಲೆ
  • ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • IMG 20250507 WA0029“ಆಪರೇಷನ್ ಸಿಂಧೂರ”: ಭಾರತ ಸರ್ಕಾರದ ದಿಟ್ಟ ನಿರ್ಧಾರ
    In (ರಾಜ್ಯ ) ಜಿಲ್ಲೆ
  • IMG 20250507 WA0027ಆರೋಗ್ಯ ದಾಸೋಹದೊಂದಿಗೆ ಶರಣರ ದಾರಿಯಲ್ಲಿ ಡಾ.ಗೌತಮ್ ಚೌಧರಿ
    In (ರಾಜ್ಯ ) ಜಿಲ್ಲೆ
  • ಪುರಸಭೆ ಸದಸ್ಯ ಶಿವಪ್ಪ ಆರೋಪಗಳು ಸುಳ್ಳು :ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.