Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.7ರಂದು ವಿಜಯಪುರದಲ್ಲಿ ವಿಚಾರ ಸಂಕಿರಣ
(ರಾಜ್ಯ ) ಜಿಲ್ಲೆ

ಜು.7ರಂದು ವಿಜಯಪುರದಲ್ಲಿ ವಿಚಾರ ಸಂಕಿರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ:‌ ನಗರದ ಪಿ.ಡಿ.ಜೆ.ಕಾಲೇಜಿನ ಸಭಾಭವನದಲ್ಲಿ, ಜು.7 ರವಿವಾರ ಬೆಳಿಗ್ಗೆ 10-00 ಗಂಟೆಗೆ –
‘ಸ್ವಾತಂತ್ರ್ಯವೀರ ಸಾವರ್ಕರ್ ಮೇಲಿನ ಆರೋಪಗಳು ಸತ್ಯವೋ. ಮಿಥ್ಯವೋ.?’ ವಿಷಯದ ಮೇಲೆ ವಿಚಾರ ಸಂಕಿರಣ ಮತ್ತು ಸಾವರ್ಕರ್ ಸಮಗ್ರ ಸಂಪುಟ -1 ಮತ್ತು ಸಂಪುಟ-6 ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಜೀವನ ಚರಿತ್ರೆಯಾಧರಿತ ಕಾದಂಬರಿ ‘ಮಹಾಕಾಲ’ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು , ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಸಾಹಿತಿಗಳು, ಇತಿಹಾಸಕಾರರಾದ ಡಾ.ಜಿ.ಬಿ.ಹರೀಶ , ಮುಖ್ಯ ಅತಿಥಿಗಳಾಗಿ ಪುಸ್ತಕ ಪ್ರಕಾಶಕರಾದ ಹರ್ಷ ಸಮೃದ್ಧ ಆಗಮಿಸುತ್ತಿದ್ದಾರೆ. ವೇದಿಕೆ ಮೇಲೆ ೨ ಮಹಾಸಭೆಗಳ ಅಧ್ಯಕ್ಷರು, ೭ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ೪ ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯರು, ವಕೀಲರ ಸಂಘದ ಅಧ್ಯಕ್ಷರು ಮತ್ತು ಇನ್ನಿತರರ ಗೌರವ ಉಪಸ್ಥಿತಿ ಇರಲಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸಿರುವ ಮಂಥನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9341092167 , 9663872037 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.