Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಪವಾಸದಿಂದ ಮಾನಸಿಕ ದೃಢತೆ ಹೆಚ್ಚಳ :ನಾವದಗಿ
(ರಾಜ್ಯ ) ಜಿಲ್ಲೆ

ಉಪವಾಸದಿಂದ ಮಾನಸಿಕ ದೃಢತೆ ಹೆಚ್ಚಳ :ನಾವದಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳದ ಬಾಗವಾನ ಯುವಕರ ಸಂಘದಿಂದ ಇಫ್ತಿಯಾರ ಕೂಟ

ಮುದ್ದೇಬಿಹಾಳ : ಬದುಕಿನಲ್ಲಿ ಯಾರಿಗೂ ನೋವು ಮಾಡದೇ ಎಲ್ಲರನ್ನೂ ಪ್ರೀತಿಸುವ ಸದ್ಭುದ್ದಿಯ ನಾಲಿಗೆ ಯಾರಲ್ಲಿ ಇರುತ್ತದೆಯೋ ಅವನು ದೊಡ್ಡವನು ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ಹೇಳಿದರು.
ಪಟ್ಟಣದ ಭಾರಪೇಟ್ ಗಲ್ಲಿಯಲ್ಲಿ ಬಾಗವಾನ್ ಜಮಾಅತ್ ಮತ್ತು ಬಾಗವಾನ್ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಇಫ್ತಿಯಾರ್ ಕೂಟದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಪ್ರವಾದಿ ಮೊಹಮ್ಮದರು ಹೇಳಿದಂತೆ, ನಾವು ಊಟ ಮಾಡುವದಕ್ಕಿಂತ ನಮ್ಮ ಮನೆಗೆ ಬಂದ ಅತಿಥಿಯನ್ನು ಮೊದಲು ಉಣಬಡಿಸುವದು ದೊಡ್ಡ ಗುಣ. ಇನ್ನೊಬ್ಬರನ್ನು ಪ್ರೀತಿಸುವ ವಾತ್ಸಲ್ಯದಿಂದ ನೋಡುವ ಗುಣ ನಮ್ಮಲ್ಲಿ ಇಲ್ಲದಿದ್ದರೆ ನಾವು ಯಾವ ಧರ್ಮ ಆಚರಿಸಿದರೂ ಅದು ದೊಡ್ಡದಾಗುವದಿಲ್ಲ. ಅಂಥವರು ದೊಡ್ಡವರು ಎನಿಸಿಕೊಳ್ಳುವದಿಲ್ಲ ಎಂದರು.
ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಮಾತನಾಡಿ, ಉಪವಾಸ ಮಾಡುವದರಿಂದ ದೇಹದ ಎಲ್ಲ ಅಂಗಾAಗಗಳೂ ಶುದ್ಧವಾಗುತ್ತವೆ. ಉಪವಾಸ ಎಲ್ಲ ಧರ್ಮದಲ್ಲಿಯೂ ಇದೆ ಆದರೆ ಆಚರಣೆ ಮಾತ್ರ ಬೇರೆ ಬೇರೆಯಾಗಿದೆ ಎಂದರು.
ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಉಪವಾಸ ಮಾಡುವದರಿಂದ ಮಾನಸಿಕ ಧೃಢತೆ ಹೆಚ್ಚುವದು ಮಾತ್ರವಲ್ಲದೇ, ಆರೋಗ್ಯವಂತರಾಗಿರುತ್ತೇವೆ ಎಂದರು.
ಎಪಿಎAಸಿ ನಿರ್ದೇಶಕ ವಾಯ್.ಎಚ್.ವಿಜಯಕರ ಮಾತನಾಡಿದರು. ಮೌಲಾನಾ ಮಹ್ಮದ ಹುಸೇನ ಉಮ್ರಿ ಸಾನಿಧ್ಯ ವಹಿಸಿದ್ದರು. ಜಗದೀಶ ಪಂಪಣ್ಣನವರ, ಸಮಾಜ ಸೇವಕ ಅಯ್ಯೂಬ್ ಮನಿಯಾರ, ಉದ್ಯಮಿ ಬಸವರಾಜ ಮೋಟಗಿ, ನಿವೃತ್ತ ಪ್ರಾಂಶುಪಾಲರಾದ ಎಸ್.ಜಿ.ನಂದಿ, ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ. ಅಲ್ಲಾಭಕ್ಷ ಢವಳಗಿ ಸೇರಿದಂತೆ ಇತರರು ಇದ್ದರು. ಅಂಜುಮನ್ ಎ ಇಸ್ಲಾಂ ಕಮೀಟಿಯ ಸಲಹಾ ಸದಸ್ಯ ಎಚ್.ಆರ್.ಬಾಗವಾನ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS MUDDEBIHAL NEWS public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ

ನೂತನ ಎಸ್.ಡಿ.ಎಂ.ಸಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ
    In (ರಾಜ್ಯ ) ಜಿಲ್ಲೆ
  • ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ
    In (ರಾಜ್ಯ ) ಜಿಲ್ಲೆ
  • ನೂತನ ಎಸ್.ಡಿ.ಎಂ.ಸಿ ರಚನೆ
    In (ರಾಜ್ಯ ) ಜಿಲ್ಲೆ
  • ಎಲ್ಲ ರಂಗದಲ್ಲೂ ಉನ್ನತ ಸಾಧನೆಯ ನಗೆ ಬೀರಿದ ಮಹಿಳೆ
    In (ರಾಜ್ಯ ) ಜಿಲ್ಲೆ
  • ಆಕ್ಷಪರ್ಡ ಚೌಧರಿ ಕೋಚಿಂಗ್ ಕ್ಲಾಸಿಸ್ ಗಮನಾರ್ಹ ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜಕೀಯ-ಆರ್ಥಿಕ ಕ್ಷೇತ್ರದಲ್ಲಿ ಮಹಿಳೆಯರು ಮುನ್ನಡೆಯಬೇಕು :ಬೆಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೨೩ರಂದು ಅಂಚೆ ಅದಾಲತ್
    In Uncategorized
  • ಸಾಮೂಹಿಕ ವಿವಾಹ ಮಾಡಿಸಿ ಮಾದರಿಯಾದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು :ಡಾ.ರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.