Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»೨೦೨೨-೨೩ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ
Uncategorized

೨೦೨೨-೨೩ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನದ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾ ಪ್ರಕಾರಗಳಲ್ಲಿ ೨೦೨೨ ಹಾಗೂ ೨೦೨೩ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾದ ಪುಸ್ತಕಕ್ಕೆ ರೂ. ೨೫,೦೦೦ ಬಹುಮಾನ ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ  ಸಂಗೀತ, ಆಹರ‍್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪ್ರಥಮ ಮುದ್ರಣ ಆವೃತ್ತಿಯ ಸ್ವರಚಿತ  ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಪುಸ್ತಕವು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಅಥವಾ ಅಭಿನಂದನ ಕೃತಿಯಾಗಿರಬಾರದು.
        ಪುಸ್ತಕಗಳನ್ನು ರಿಜಿಸ್ಟಾçರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨, ಇವರಿಗೆ ೨೦೨೪ರ ಜುಲೈ ೨೫ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದೂ ಹೆಚ್ಚಿನ ಮಾಹಿತಿಗಾಗಿ ದೂ:೦೮೦-೨೨೧೧೩೧೪೬ ಅನ್ನು ಸಂಪರ್ಕಿಸಬಹುದು ಎಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.