Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯುತ್ ಸಂಬಂಧಿತ ಸಮಸ್ಯೆ-ತುರ್ತು ಸಂದರ್ಭಕ್ಕೆ ಸಂಪರ್ಕ ವಿಳಾಸ
(ರಾಜ್ಯ ) ಜಿಲ್ಲೆ

ವಿದ್ಯುತ್ ಸಂಬಂಧಿತ ಸಮಸ್ಯೆ-ತುರ್ತು ಸಂದರ್ಭಕ್ಕೆ ಸಂಪರ್ಕ ವಿಳಾಸ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ಹಾಗೂ ಇತರೆ ಅನೇಕ ಕಾರಣಗಳಿಮದ ಗಿಡಮರಗಳು ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಗಳ ಮೇಲೆ ಬೀಳುವುದು, ತಂತಿಗಳು ತುಂಡಾಗಿ ನೆಲದ ಮೇಲೆ ಬಿಳುವ ಸಾಧ್ಯತೆಗಳಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಅವುಗಳನ್ನು ಮುಟ್ಟದೇ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸುವಂತೆ ವಿಜಯಪುರ ಹೆಸ್ಕಾಂ ಅಧೀಕ್ಷಕ ಅಭಿಯಂತರರು ಮನವಿ ಮಾಡಿಕೊಂಡಿದ್ದಾರೆ.
ಸಂಪರ್ಕ ವಿಳಾಸ: ವಿಜಯಪುರ ನಗರದ ಗಾಂಧಿ ವೃತ್ತದಿಂದ ಉತ್ತರ ಈಶಾನ್ಯ ಮತ್ತು ವಾಯುವ್ಯ ದಿಕ್ಕಿನ ಪ್ರದೇಶಕ್ಕೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಿಲಿಂದ ಜೀರ ಮೊ: ೯೪೪೮೩೭೦೨೫೦, ವಿಜಯಪುರ ನಗರದ ಗಾಂಧಿ ವೃತ್ತದಿಂದ ದಕ್ಷಿಣ, ನೈರುತ್ಯ ಮತ್ತು ಅಗ್ನೇಯ ದಿಕ್ಕಿನ ಪ್ರದೇಶ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಮತಿ ಭಾರತಿ ಪೂಜಾರ ಮೊ: ೯೪೪೮೩೭೫೭೧೧, ವಿಜಯಪುರ ತಾಲೂಕಿನ ಗ್ರಾಮೀಣ ಪ್ರದೇಶ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಾಲಾಜಿಸಿಂಗ್ ರಾಠೋಡ ಮೊ: ೯೪೪೮೩೭೦೨೫೧, ತಿಕೋಟಾ ತಾಲೂಕಿಗೆ ಸಂಬಂಧಿಸಿದಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ಎಸ್.ದೇಶಮುಖ ಮೊ: ೯೪೪೮೯೭೧೦೦೧, ಬಬಲೇಶ್ವರ ತಾಲೂಕ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಹದೇವ ಸಾ. ತಳವಾರ ಮೊ: ೯೪೪೯೮೨೫೯೫೫ ಹಾಗೂ ಈ ಪ್ರದೇಶದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಮಹಾಂತೇಶ ಚನಗೊಂಡ ಮೊ:೯೪೪೮೩೭೦೨೪೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಬಸವನಬಾಗೇವಾಡಿ ತಾಲೂಕಿಗೆ ಸಂಬಂಧಿಸಿದಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗುರುರಾಜ ಸಂಪನ್ನವರ ಮೊ: ೯೪೪೮೩೭೦೨೫೬, ನಿಡಗುಂದಿ ಮತ್ತು ಕೊಲ್ಹಾರ ತಾಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್.ಚಿತ್ತಾಪೂರ ಮೊ: ೯೪೮೦೮೮೩೬೬೩, ತಾಳಿಕೋಟ ತಾಲೂಕ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಮೊ: ೯೪೮೦೮೮೩೬೬೪, ಮುದ್ದೇಬಿಹಾಳ ತಾಲೂಕ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಎನ್.ಹಾದಿಮನಿ ಮೊ: ೯೪೪೮೩೭೦೨೫೭ ಹಾಗೂ ಈ ಪ್ರದೇಶದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಸಿದ್ರಾಮ ಬಿರಾದಾರ ಮೊ: ೯೪೮೦೮೮೨೬೨೭ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಇಂಡಿ ತಾಲೂಕಿಗೆ ಸಂಬಂಧಿಸಿದಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸಂಗಮೇಶ ಮೆಡೆಗಾರ ಮೊ: ೯೪೪೮೩೭೦೨೫೩, ಚಡಚಣ ತಾಲೂಕ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜಶೇಖರ ಕುಮಶಿ ಮೊ: ೯೪೪೯೮೫೮೧೨೪, ಸಿಂದಗಿ ಮತ್ತು ಆಲಮೇಲ ತಾಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚಂದ್ರಕಾಂತ ನಾಯ್ಕ ಮೊ: ೯೪೪೮೩೭೦೨೫೪ ಹಾಗೂ ದೇವರಹಿಪ್ಪರಗಿ ತಾಲೂಕಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಂಗಾಧರ ಲೋಣಿ ಮೊ: ೯೪೮೦೮೮೨೯೨೩ ಮತ್ತು ಈ ಪ್ರದೇಶದ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್.ಬಿರಾದಾರ ಮೊ: ೯೪೪೮೧೪೩೩೬೨ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರು ಹರಿದು ಬಿದ್ದ ವಿದ್ಯುತ್ ಸಲಕರಣೆಗಳನ್ನು ನೋಡಿದ ತಕ್ಷಣ ಅವುಗಳನ್ನು ಮುಟ್ಟದೆ ತಮ್ಮ ಹತ್ತಿರದ ಮಾರ್ಗದಾಳು (ಲೈನ್‌ಮನ್), ಶಾಖಾಧಿಕಾರಿ, ಉಪವಿಭಾಗಾಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು ಅಥವಾ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ವಿದ್ಯುತ್ ದೂರುಗಳನ್ನು ಸ್ವೀಕರಿಸಲು ಇರುವ ಉಚಿತ ಸಹಾಯವಾಣಿ ೧೯೧೨ ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು. ಸಾರ್ವಜನಿಕರು ವಿದ್ಯುತ್ ವಾಹಕಗಳನ್ನು ಮುಟ್ಟುವುದಾಗಲಿ, ವಿದ್ಯುತ್ ಕಂಬಗಳ ಹಾಗೂ ಪರಿವರ್ತಕಗಳ ಸುತ್ತಮುತ್ತ ದನಕರುಗಳನ್ನು ಬಿಡಬಾರದು. ಬಟ್ಟೆಗಳನ್ನು ಒಣಗಿಸಬಾರದು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.