ವಿಜಯಪುರ: ಸಿಂದಗಿಯ ತಾಲೂಕು ಆಡಳಿತ ಭವನದಲ್ಲಿ ಜುಲೈ ೧೦ ರಂದು ನಡೆಸಲು ನಿಗದಿಯಾಗಿದ್ದ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮೂಂದೂಡಲಾಗಿದ್ದು, ಈ ಸಭೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವಿಜಯಪುರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
