Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೧ರಂದು ಮಾಜಿ ಸಚಿವ ಬೆಳ್ಳುಬ್ಬಿಯಿಂದ ಕೃಷ್ಣಾ ನದಿಗೆ ಬಾಗೀನ ಅರ್ಪಣೆ
(ರಾಜ್ಯ ) ಜಿಲ್ಲೆ

ಜು.೨೧ರಂದು ಮಾಜಿ ಸಚಿವ ಬೆಳ್ಳುಬ್ಬಿಯಿಂದ ಕೃಷ್ಣಾ ನದಿಗೆ ಬಾಗೀನ ಅರ್ಪಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ರೈತರ ಜೀವನಾಡಿ ಕೃಷ್ಣಾ ನದಿ ಉಗಮಸ್ಥಾನ ಮಹಾರಾಷ್ಟ್ರದ ಮಹಾಬಳೇಶ್ವರದ ಪಂಚಗಂಗಾ ಕ್ಷೇತ್ರದಲ್ಲಿ ಕಡ್ಲಿಗರ ಹುಣ್ಣಿಮೆಯ ದಿನವಾದ ಜು.೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ರೈತರೊಂದಿಗೆ ಸೇರಿ ಉಡಿ ತುಂಬುವ ವಿಶೇಷ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯವರು ತಿಳಿಸಿದ್ದಾರೆ.
ಪಟ್ಟಣದಲ್ಲಿ ಮಂಗಳವಾರ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತಾ ಮಾತನಾಡಿದ ಅವರು, ಮುಂಗಾರು ಮಳೆಗಳು ಉತ್ತಮವಾಗಿ ಸುರಿದು ಕಡ್ಲಿಗರ ಹುಣ್ಣಿಮೆಗೆ ಕೃಷ್ಣಾ ನದಿ ತುಂಬಿ ಹರಿಯುತ್ತದೆ. ಹೀಗಾಗಿ ಅದು ಈ ಭಾಗದ ರೈತರಿಗೆ ಜೀವನಾಡಿಯಾಗಿದೆ.ಅದರ ಪ್ರಯುಕ್ತ ಕಡ್ಲಿಗರ ಹುಣ್ಣಿಮೆಯ ದಿನ ದಂಪತಿಗಳ ಸಮೇತವಾಗಿ ಮಹಾಬಳೇಶ್ವರಕ್ಕೆ ತೆರಳಿ ಕೃಷ್ಣಾ ನದಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಕಳೆದ ೧೫ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ಈ ಬಾರಿಯೂ ಕೂಡಾ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ರೈತರೊಂದಿಗೆ ತೆರಳಿ ಕೃಷ್ಣಾ ನದಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಉಡಿ ತುಂಬುವ ಕಾರ್ಯಕ್ರಮಕ್ಕೆ ಆಗಮಿಸುವವರು ಜು.೨೦ರಂದು ಬೆಳಿಗ್ಗೆ ೧೧ ಗಂಟೆಗೆ ಶನಿವಾರ ವಿಜಯಪುರದ ಅಥಣಿ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಹತ್ತಿರ ಬರಬೇಕು ನಂತರ ಅಲ್ಲಿಂದ ೧೨ ಗಂಟೆಗೆ ಮಹಾಬಳೇಶ್ವರಕ್ಕೆ ತಿಕೋಟ, ಬಾಬಾನಗರ, ಬಿಜ್ಜರಗಿ,ಕನಮಡಿ,ಜತ್ತ,ಕರಾಡ ಮೂಲಕ ತೆರಳಿ ಸಾತಾರದಲ್ಲಿ ವಸತಿ ಮಾಡಲಾಗುವದು. ವಸತಿ ವ್ಯವಸ್ಥೆಯನ್ನು ಸಾತಾರದ ಹಳೆ ಕೊಲ್ಹಾಪೂರ ರಸ್ತೆಯ ಗೂಡೋಲಿ ಬಳಿ ಶಿವರಾಜ ಪೆಟ್ರೋಲ ಪಂಪ್ ಹತ್ತಿರವಿರುವ ಅಕ್ಷತಾ ಮಂಗಲ ಭವನದಲ್ಲಿ ಮಾಡಲಾಗಿದೆ. ಸಾತಾರದಲ್ಲಿ ರಮೇಶ ಕುಂಬಾರವರನ್ನು ಸಂಪರ್ಕಿಸಲು ದೂ.೯೯೨೨೮೧೫೯೨೦ ಸಂಖ್ಯೆಯನ್ನು ಬಳಸಲು ತಿಳಿಸಿದ್ದಾರೆ.ಕೊಲ್ಹಾರದಿಂದ ಮಹಾಬಳೇಶ್ವರಕ್ಕೆ ತೆರಳುವವರು ಆನಂದ ಬಿಸ್ಟಗೊಂಡ- ೯೮೪೫೭೬೯೫೨೮ ಹಾಗೂ ವಿಜಯ ಬಾಟಿ ೬೩೬೦೦೭೭೮೦೧ ರವರನ್ನು ದೂರವಾಣಿ ಮೂಲಕ ಸಂಪರ್ಕಿಸಿಬೇಕೆಂದರು.
ಜು.೨೧ ರಂದು ಬೆಳಿಗ್ಗೆ ೬ ಗಂಟೆಗೆ ಗುರು ಪೂರ್ಣಿಮೆಯ ದಿನ ಸಾತಾರದಿಂದ ಮಹಾಬಳೇಶ್ವರಕ್ಕೆ ತೆರಳಿ ಮಹಾಬಳೇಶ್ವರ ಪಂಚಗಂಗಾ ಸನ್ನಿಧಿಯಲ್ಲಿ ಬೆಳಿಗ್ಗೆ:೧೦ ಗಂಟೆಗೆ ಎಲ್ಲರೊಂದಿಗೆ ಸೇರಿ ಕೃಷ್ಣಾ ನದಿ ಉಗಮಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ಪೂಜೆ ಕಾರ್ಯಕ್ರಮಕ್ಕೆ ವಿವಿಧ ಸ್ವಾಮೀಜಿಗಳನ್ನ ,ಜನಪ್ರತಿನಿಧಿಗಳನ್ನು ಹಾಗೂ ಸಾತಾರದ ಶಾಸಕ ಹಾಗೂ ಸಂಸದರನ್ನು ಈ ಬಾರಿ ಆವ್ಹಾನಿಸಲಾಗುತ್ತಿದೆ. ಕಾರಣ ವಿಜಯಪುರ -ಬಾಗಲಕೋಟೆ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಈ ವೇಳೆ ಪಟ್ಟಣ ಪಂಚಾಯತಿ ಸದಸ್ಯ ಶ್ರೀಶೈಲ ಅಥಣಿ, ಮುಖಂಡರಾದ ಆನಂದ ಬಿಸ್ಟಗೊಂಡ,ಅಶೋಕ ಗಿಡ್ಡಪ್ಪಗೋಳ, ಮಂಡಳ ಅಧ್ಯಕ್ಷರು ಸೇರಿದಂತೆ ಪಟ್ಟಣದ ಅನೇಕ ರೈತ ಮುಖಂಡರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.