Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸೆಸ್ಸೆಲ್ಸಿ ಪರೀಕ್ಷೆ: ಅನುಮಾನ ಮೂಡಿಸಿದ ಮೇಲ್ವಿಚಾರಕರ ನಡೆ
(ರಾಜ್ಯ ) ಜಿಲ್ಲೆ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಅನುಮಾನ ಮೂಡಿಸಿದ ಮೇಲ್ವಿಚಾರಕರ ನಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


-ಚೇತನ ಶಿವಶಿಂಪಿ
ಮುದ್ದೇಬಿಹಾಳ:
ಪಾರದಶÀðಕ ಹಾಗೂ ಕಟ್ಟು ನಿಟ್ಟಿನ ಪರೀಕ್ಷೆಗಳು ನಡೆಸುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಸೂಚಿಸಿದ್ದರೂ ತಾಲೂಕಿನ ಪರೀಕ್ಷಾ ಕೇಂದ್ರವೊAದರಲ್ಲಿ ಪರೀಕ್ಷಾ ಪಾವಿತ್ರö್ಯಕ್ಕೆ ಧಕ್ಕೆ ತರುವಂತಹ ಘಟನೆ ನಡೆದಿರುವುದು ವಿಪರ್ಯಾಸ.
ಪಟ್ಟಣದ ಎಂಜಿಎAಕೆ ಸೆಂಟರ್ ನಲ್ಲಿ ಕೊಠಡಿಯ ಮೇಲ್ವಿಚಾರಕರ ನೇಮಕದಲ್ಲಿ ಗೋಲಮಾಲ್ ನಡೆದಿದೆ ಎನ್ನಲಾಗುತ್ತಿದೆ. ಇಲ್ಲಿ ಇರುವ ಒಟ್ಟು ೧೪ ಕೊಠಡಿಗಳಿಗೆ ರಿಲೀವರ್ ಸೇರಿದಂತೆ ಒಟ್ಟು ೨೦ ಜನ ಕೊಠಡಿಯ ಮೇಲ್ವಿಚಾರಕರನ್ನು ನೇಮಿಸಿ ಡಿಡಿಪಿಐ ಅಧಿಕೃತವಾಗಿ ಆದೇಶಿಸಿದ್ದರೂ, ಮೂರು ಜನರನ್ನು ಅನಧಿಕೃತವಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಅಷ್ಟಕ್ಕೂ ಈ ಮೂರು ಜನರ ಪೈಕಿ ಇಬ್ಬರು ಶಿಕ್ಷಕರು ಈಗಾಗಲೇ ಬೇರೆ ಪರೀಕ್ಷಾ ಕೇಂದ್ರಗಳಿಗೆ ಕೊಠಡಿಯ ಮೇಲ್ವಿಚಾರಕರಾಗಿ ಅಧಿಕೃತವಾಗಿ ನೇಮಕವಾದವರು. ಒಬ್ಬರೇ ಶಿಕ್ಷಕ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಲು ಹೇಗೆ ಸಾಧ್ಯ? ಈ ಕುರಿತು ಸಂಬAಧಿಸಿದ ಅಧೀಕ್ಷಕರಿಗೆ ಪ್ರಶ್ನಿಸಿದರೆ ಅವರು ಬೇರೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಗೊತ್ತಿದೆ ಎಂಬ ಉತ್ತರ ನೀಡಿದರೇ ವಿನಃ ಈವರೆಗೆ ನಾಲ್ಕು ಪರೀಕ್ಷೆಗಳು ಮುಕ್ತಾಯವಾದರೂ ಆದೇಶ ಪ್ರತಿಯನ್ನು ಬದಲಾವಣೆ ಮಾಡಲು ಮುಂದಾಗದಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಕೂಡಲೇ ಸಂಬAಧಿಸಿದ ಅಧಿಕಾರಿಗಳು ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮವಹಿಸಬೇಕು. ಇಲ್ಲವಾದರೆ ಶಿಕ್ಷಣ ಇಲಾಖೆ ಮತ್ತು ಬೋರ್ಡ್ ಪರೀಕ್ಷೆಗಳ ಮೇಲೆ ಜನಸಾಮಾನ್ಯ ಇಟ್ಟಿರುವ ನಂಬಿಕೆ ಕಳೆದು ಹೋಗುವದರಲ್ಲಿ ಬೇರೆ ಮಾತಿಲ್ಲ.

ಕಳೆದ ವರ್ಷದ ಪರೀಕ್ಷೆಯಲ್ಲಿ ಇದೇ ತಾಲೂಕಿನ ಢವಳಗಿ ಗ್ರಾಮದ ಎಂಬಿಪಿ ಪರೀಕ್ಷಾ ಕೇಂದ್ರದಲ್ಲಿ ಇಂಥದ್ದೇ ಗೋಲ್‌ಮಾಲ್ ನಡೆದು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷಾ ಪಾವಿತ್ರö್ಯಕ್ಕೆ ಧಕ್ಕೆ ತಂದಿದ್ದು ಇಡೀ ರಾಜ್ಯವೇ ಇತ್ತ ತಿರುಗಿ ನೋಡುವಂತೆ ಮಾಡಿತ್ತು. ಇಷ್ಟಾದರೂ ಈ ಬಾರಿಯ ಪರೀಕ್ಷೆಯಲ್ಲಿ ನಿಯಮಗಳ ಉಲ್ಲಂಘನೆಯಾಗುತ್ತಿರುವುದು ನೋಡಿದರೆ, ತಪ್ಪಿತಸ್ಥರಿಗೆ ಯಾವುದೇ ಶಿಕ್ಷೆಯಾಗದಿರುವುದೇ ಇಂತಹ ಅಕ್ರಮಗಳಿಗೆ ಕಾರಣವಾಗಿದೆ ಎನ್ನುವ ಸಾರ್ವಜನಿಕರ ಮಾತುಗಳು ಸತ್ಯಕ್ಕೆ ಸಮೀಪವಾಗಿದೆ.

ಕೊಠಡಿಯ ಮೇಲ್ವಿಚಾರಕರ ನೇಮಕದ ಬಗ್ಗೆ ಹಲವು ನಿಯಮಗಳಿವೆ. ಕೆಲ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಘಟನೋತ್ತರ ಪಡೆಯಲು ಅವಕಾಶಗಳಿವೆ. ಆದರೆ ಒಬ್ಬರೇ ಶಿಕ್ಷಕರನ್ನು ಎರಡು ಪರೀಕ್ಷಾ ಕೇಂದ್ರಗಳಲ್ಲಿ ನೇಮಿಸಿಕೊಂಡ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. -ಎಸ್.ಜೆ.ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ, ಮುದ್ದೇಬಿಹಾಳ

BIJAPUR NEWS exam public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.