Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡವರಿಗೆ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಉಪಯುಕ್ತ
(ರಾಜ್ಯ ) ಜಿಲ್ಲೆ

ಬಡವರಿಗೆ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಉಪಯುಕ್ತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ಯಾಂಟೀನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಮನಗೂಳಿ ಅಭಿಮತ

ಸಿಂದಗಿ: ಇಂದಿರಾ ಕ್ಯಾಂಟಿನ್ ಬಡವರಿಗೆ ಹಸಿವು ನೀಗಿಸಲು ಉಪಯುಕ್ತವಾಗಿದೆ. ತಾಲೂಕು ಆಸ್ಪತ್ರೆ, ರೈತ ಸಂಪರ್ಕ ಕೇಂದ್ರ, ಕೋರ್ಟ್ ಸೇರಿದಂತೆ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸಲು ನಿಟ್ಟಿನಲ್ಲಿ ಸು.೮೬ಲಕ್ಷ ರೂ. ಅನುದಾನದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಭೂಮಿ ಪೂಜಾ ಸಮಾರಂಭವನ್ನು ಬೆಂಗಳೂರ ಪೌರಾಡಳಿ ಇಲಾಖೆ, ಸಿಂದಗಿ ಪುರಸಭೆ ವತಿಯಿಂದ ಹಮ್ಮಿಕೊಂಡ ಇಂದಿರಾ ಕ್ಯಾಂಟಿನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ಮಹತ್ತರವಾದ ಯೋಜನೆ ಇಂದಿರಾ ಕ್ಯಾಂಟಿನ್. ೨೦೧೩-೧೮ರವರೆಗೆ ಈ ರಾಜ್ಯದ ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಯೋಜನೆಯನ್ನು ೨೨೪ ಮತಕ್ಷೇತ್ರಘಲ್ಲಿ ಜಾರಿಗೆ ತಂದು ಜನ ಸಾಮಾನ್ಯರಿಗೆ ಊಟ ಉಪಹಾರ ಹೋರೆಯಾಗಬಾರದು ಎಂಬ ಉದ್ದೇಶದಿಂದ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟಿನ್‌ಗೆ ಚಾಲನೆ ನೀಡಿದ್ದರು, ಆದರೆ ನಗರದ ತಹಶೀಲ್ದಾರ್ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಮಂಜೂರಾಗಿ ಭೂಮಿ ಪೂಜೆಯೂ ನೇರವೇರಿತ್ತು, ತಾಂತ್ರಿಕ ದೋಷದಿಂದ ಅದು ನೆನೆಗುದಿಗೆ ಬಿದ್ದಿತ್ತು. ಪ್ರಸ್ತುತ ನಮ್ಮ ಸರಕಾರ ಮತ್ತೆ ಈ ಯೋಜನೆಗೆ ಚಾಲನೆ ನೀಡುವ ಮೂಲಕ ಮಹತ್ತರವಾದ ಹೆಜ್ಜೆಯಿಟ್ಟಿದೆ. ಈ ಮೊದಲು ಮಹಾನಗರದಲ್ಲಿ ಈ ಯೋಜನೆ ಪ್ರಾರಂಭಗೊಂಡಿದೆ. ಪ್ರಸ್ತುತ ರಾಜ್ಯದ ತುಂಬೇಲ್ಲ ಇದು ವಿಸ್ತರಣೆಗೊಂಡಿದೆ ಎಂದರು.
ಇದೇ ಸಂದರ್ಭದಲ್ಲಿ ಇಂಡಿ ಉಪ ವಿಭಾಗಾಧಿಕಾರಿ ಅಬೀದ ಗದ್ಯಾಳ ಮಾತನಾಡಿದರು. ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ಸಿಪಿಐ ನಾನಾಗೌಡ ಪೊಲೀಸ್‌ಪಾಟೀಲ, ವಿರೇಶ ದುರ್ಗಿ, ವಾಯ್.ಸಿ.ಮಯೂರ, ಮಡಿವಾಳಪ್ಪ ನಾಯ್ಕೋಡಿ, ಪುರಸಭೆಯ ಸದಸ್ಯ ರಾಜಣ್ಣ ನಾರಾಯಣಕರ, ಬಸವರಾಜ ಯರನಾಳ, ಸಂದೀಪ ಚೌರ, ನಾಮ ನಿರ್ದೆಶಿತ ಸದಸ್ಯರಾದ ಚನ್ನಪ್ಪ ಗೋಣಿ, ಸದಾನಂದ ಕುಂಬಾರ, ಸಿದ್ದು ಮಲ್ಲೇದ, ಸಿಂದಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಕಾಂಬಳೆ, ಅಂಬಿಕಾ ಪಾಟೀಲ, ಶರಣಮ್ಮ ನಾಯಕ, ಶಾಂತಪ್ಪ ರಾಣಾಗೋಳ, ಶರಣಪ್ಪ ಸುಲ್ಪಿ, ಮಹಾದೇವ ಸುಲ್ಪಿ, ಆರೋಗ್ಯ ಇಲಾಖೆಯ ಡಾ.ರಾಜಶೇಖರ ಪಾಟೀಲ, ಡಾ. ಮೌನೇಶ ಬಡಿಗೇರ, ರಾಜು ನರಗೋದಿ, ಶ್ರೀಹರಿ ಕುಲಕರ್ಣಿ, ಸುರೇಶ ಪಾಟೀಲ, ನಬೀರಸುಲ್ ಉಸ್ತಾದ, ಅಜರುದ್ದಿನ ನಾಟೀಕಾರ, ಸದ್ದಾಮ ಶೇಖ, ದಯಾನಂದ ಇವಣಿ, ಸಿದ್ದು ಅಂಗಡಿ, ಅನೀಲ ಕರಾಬಿ, ಅಲ್ತಾಫ್ ಮುಜಾವರ ಸೇರಿದಂತೆ ಪುರಸಭೆ, ಆಸ್ಪತ್ರೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.