Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೋಕಅದಾಲತ್ ದಿಂದ ಪಕ್ಷಗಾರರಲ್ಲಿ ಸಾಮರಸ್ಯ ಸಾಧ್ಯ :ನ್ಯಾ.ಸುಲ್ತಾನ
(ರಾಜ್ಯ ) ಜಿಲ್ಲೆ

ಲೋಕಅದಾಲತ್ ದಿಂದ ಪಕ್ಷಗಾರರಲ್ಲಿ ಸಾಮರಸ್ಯ ಸಾಧ್ಯ :ನ್ಯಾ.ಸುಲ್ತಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕಅದಾಲತ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಕರಣಗಳನ್ನು ಮುಗಿಸಿಕೊಂಡರೆ ಕಕ್ಷಿಗಾರರಲ್ಲಿ ಸಾಮರಸ್ಯ ಭಾವನೆ ಉಂಟಾಗಿ ಮುಂದಿನ ದಿನಗಳಲ್ಲಿ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶೆ ತಯ್ಯಾಬ ಸುಲ್ತಾನ ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕ ಅದಾಲತ್ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ವಕೀಲರ ಮತ್ತು ಕಕ್ಷಿದಾರರ ಸಹಕಾರ ಬಹಳಷ್ಟು ಮುಖ್ಯವಾಗಿದೆ. ಲೋಕಅದಾಲತ್ ಮಹತ್ವದ ಕುರಿತು ಕಕ್ಷಿದಾರರಿಗೆ ಅರಿವು ಮೂಡಿಸುವದು ತುಂಬಾ ಅಗತ್ಯವಾಗಿದೆ ಎಂದರು.
ಇಂದು ಜರುಗಿದ ರಾಷ್ಟ್ರೀಯ ಲೋಕಅದಾಲತ್ದಲ್ಲಿ ಮೂವರು ನ್ಯಾಯಾಧೀಶರು ವಿವಿಧ ಒಟ್ಟು ೨,೫೧೮ ಪ್ರಕರಣಗಳನ್ನು ಕೈಗೆತ್ತಿಕೊಂಡು ಇದರಲ್ಲಿ ೧,೪೯೫ ಪ್ರಕರಣಗಳನ್ನು ಇತ್ಯರ್ಥಪಡಿಸಿ ರೂ. ೧೦,೬೯೯,೨೬೯ ಹಣವನ್ನು ಸೆಂಟಲ್ಮೆಂಟ್ ಮಾಡಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶೆ ತಯ್ಯಾಬ ಸುಲ್ತಾನ ಅವರು ಒಟ್ಟು ೬೯೩ ಪ್ರಕರಣಗಳನ್ನು ಕೈಗೆತ್ತಿಕೊಂಡು ೪೪೦ ಪ್ರಕರಣಗಳನ್ನು ಇತ್ಯರ್ಥಪಡಿಸಿ ೩೪,೯೮೦೦೦ ರೂ. ಸೆಂಟಲ್ಮೆಂಟ್ ಮಾಡಿದರೆ, ೬೯೩ ಪ್ರಕರಣಗಳನ್ನು ಕೈಗೆತ್ತಿಕೊಂಡು ೪೧೦ ಪ್ರಕರಣಗಳನ್ನು ಇತ್ಯರ್ಥಪಡಿಸಿ ೫೧,೪೭,೮೦೦ ರೂ. ಸೆಂಟಲ್ಮೆಂಟಲ್ ಮಾಡಿದರು.
ಸಿವ್ಹಿಲ್ ನ್ಯಾಯಾಧೀಶೆ ತೇಜಶ್ವಿನಿ ಸೊಗಲದ ಅವರು ಒಟ್ಟು ೬೩೬ ಪ್ರಕರಣಗಳನ್ನು ಕೈಗೆತ್ತಿಕೊಂಡು ೨೩೫ ಪ್ರಕರಣಗಳನ್ನು ಇತ್ಯರ್ಥಪಡಿಸಿ ರೂ. ೨೦,೩೪,೨೧೯ ಸೆಂಟಲ್ಮೆಂಟ್ ಮಾಡಿದರು. ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶೆ ಸೌಮ್ಯ ಹೂಲಿ ಅವರು ೪೯೬ ಪ್ರಕರಣಗಳನ್ನು ಕೈಗೆತ್ತಿಕೊಂಡು ಅದರಲ್ಲಿ ೪೧೦ ಪ್ರಕರಣಗಳನ್ನು ಇತ್ಯರ್ಥಪಡಿಸಿ ರೂ. ೧೯,೨೫೦ ಸೆಂಟಲ್ಮೆಂಟಲ್ ಮಾಡಿದರು.
ರಾಷ್ಟ್ರೀಯ ಲೋಕಅದಾಲತ್ದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಡಿ.ಎಸ್.ಬಳ್ಳೊಳ್ಳಿ, ರಾಜರಾಜೇಶ್ವರಿ ಸುತಾರ, ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ, ಕಾರ್ಯದರ್ಶಿ ರವಿ ರಾಠೋಡ,ಅಪರ ಸರ್ಕಾರಿ ವಕೀಲ ಎಸ್.ಎಸ್.ಬಶೆಟ್ಟಿ, ವ್ಹಿ.ಬಿ.ಮರ್ತುರ, ಬಿ.ಕೆ.ಕಲ್ಲೂರ, ಬಿ.ಆರ್.ಅಡ್ಡೋಡಗಿ, ಎನ್.ಎಸ್.ಪಾಟೀಲ, ಎಂ.ಎಸ್.ಬಿದರಕುಂದಿ, ಎಸ್.ಎಲ್.ಲಮಾಣಿ, ಎಸ್.ಎಸ್.ಕೋಳೂರು, ಸುರೇಶ ಚಿಂಚೋಳ್ಳಿ, ಐ.ಎ.ಪರಮಗೊಂಡ, ರಾಜು ಅಡ್ಡೋಡಗಿ, ಆರ್.ಬಿ.ಗಣಕುಮಾರ, ಎಸ್.ಎ.ಯರನಾಳ, ಎಂ.ಎಸ್.ಗೊಳಸಂಗಿ, ಜಿ.ಜಿ.ಬಿಸನಾಳ, ಜಿ.ಬಿ.ಬಾಗೇವಾಡಿ, ವೈ.ಎಂ.ಆನಂದಶೆಟ್ಟಿ, ಬಿ.ಪಿ.ಪತ್ತಾರ, ಎಂ.ಎ.ಯರನಾಳ, ಶಿಲ್ಪಾ ಮುಚಖಂಡಿ, ಜಿ.ಆರ್.ಬೀಳಗಿ, ವ್ಹಿ.ಜಿ.ಕುಲಕರ್ಣಿ, ಎಸ್.ಎಂ.ಗಬ್ಬೂರ, ಎ.ಸಿ.ಚಿಕ್ಕೊಂಡ, ಡಿ.ಎಸ್.ಪವಾರ, ಆರ್.ಎಸ್.ಪವಾರ, ಎಸ್.ಪಿ.ಲಮಾಣಿ, ಎನ್.ಎಸ್.ಬಿರಾದಾರ, ಎಸ್.ಎಸ್.ಹೆಗಡಿಹಾಳ, ಆರ್.ಡಿ.ಜಾಧವ, ಬಿ.ಬಿ.ಬಿರಾದಾರ, ಬಿ.ಎ.ಪಾಟೀಲ, ಬಿ.ಬಿ.ಚವ್ಹಾಣ ಸೇರಿದಂತೆ ಅನೇಕ ವಕೀಲರು ಕಕ್ಷಿದಾರರ ಪರವಾಗಿ ವಕಾಲತ್ತು ವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.