Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದಿಬಣಜಿಗ ಸಮಾಜ ಸರಕಾರದ ಜಾತಿ ಪಟ್ಟಿಯಲ್ಲಿ ಸೇರ್ಪಡೆ
(ರಾಜ್ಯ ) ಜಿಲ್ಲೆ

ಆದಿಬಣಜಿಗ ಸಮಾಜ ಸರಕಾರದ ಜಾತಿ ಪಟ್ಟಿಯಲ್ಲಿ ಸೇರ್ಪಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಸತತ ಎರಡು ದಶಕಗಳ ಹೋರಾಟದ ಪ್ರತಿಫಲವಾಗಿ ಆದಿಬಣಜಿಗ ಸಮಾಜವು ಸರಕಾರದ ಜಾತಿ ಪಟ್ಟಿಯಲ್ಲಿ ಸೇರ್ಪಡೆಯಾಗಿರುವದು ಹೆಮ್ಮೆಯ ವಿಷಯವಾಗಿದ್ದು ಪ್ರತಿಯೊಬ್ಬರ ಸಹಕಾರದಿಂದ ಇದು ಸಾದ್ಯವಾಗಿದೆ ಎಂದು ಅಖಿಲ ಕರ್ನಾಟಕ ಆದಿಬಣಜಿಗ ಕಲ್ಯಾಣ ಸಮೀತಿ(ರಿ) ರಾಜ್ಯಾಧ್ಯಕ್ಷ ಸದಾಶಿವ ಕಾರಡಗಿ ಹೇಳಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ, ನಿರ್ದೇಶಕ ಮಂಡಳಿಯವರಿಗೆ ಬೆಂಗಳೂರಿನ ದೇವರಾಜ ಅರಸು ಭವನದಲ್ಲಿ ಸಮಾಜ ಬಾಂಧವರು ಸೇರಿ ಗೌರವಿಸುವ ಸಮಯ ನಡೆದ ಚರ್ಚಾಕೂಟದಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಹೋರಾಟ ಯಶಸ್ವಿಯಾಗಬೇಕಾದರೆ ಸಂಬAಧ ಪಟ್ಟ ಇಲಾಖಾ ಅಧಿಕಾರಿಗಳ ಮತ್ತು ರಾಜಕೀಯ ನಾಯಕರ ಶಕ್ತಿ ದೊರೆತಾಗ ಸಾಧ್ಯವಾಗುತ್ತದೆ ಎಂದರು.
ಸAಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಗುರನಳ್ಳಿ ಮಾತನಾಡಿ ಆದಿಬಣಜಿಗ ಸಮಾಜದ ಯುವಕರ ಹಿರಿಯರ ಹಾಗೂ ಸಂಘದ ಪದಾದಿಕಾರಿಗಳ ಅವಿರತ ಶ್ರಮದ ಫಲವಾಗಿ ಹಾಗೂ ಮುಖ್ಯಮಂತ್ರಿಗಳ ತವರು ಕ್ಷೇತ್ರವಾದ ಶಿಗ್ಗಾಂವಿ ಮತಕ್ಷೇತ್ರದಲ್ಲಿ ಬರುವ ಧರೆಪ್ಪಗೌಡ ಪಾಟೀಲ, ಶಂಕರಗೌಡ ಪಾಟೀಲ ಗುಂಡೂರ, ನೇತೃತ್ವದ ಆದಿಬಣಜಿಗ ಸಮಾಜ ಭಾಂಧವರ ಶ್ರಮದಿಂದ ಇಂದು ನಮ್ಮ ಸಮಾಜ ಸರಕಾರದ ಜಾತಿ ಗೆಜೆಟನಲ್ಲಿ ಸೇರುವಂತಾಗಿದೆ ಎಂದರು.
ಹಿAದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಮಾತನಾಡಿದರು.
ಈ ಸಂದರ್ಭದಲ್ಲಿ ಎಚ್.ಎಸ್.ಕಲ್ಯಾಣಕುಮಾರ, ಬಿ.ಎಸ್.ರಾಜಶೇಖರ, ಶ್ರೀಮತಿ ಶಾರದಾ ನಾಯಕ, ಜಗದೀಶ, ಕೆ.ಟಿ.ಸುವರ್ಣಾ, ಅರುಣಕುಮಾರ, ಲಕ್ಷö್ಮಣ ಉಪ್ಪಾರ, ಸಂಘದ ರಾಜ್ಯಾಧ್ಯಕ್ಷ ಸದಾಶಿವ ಕಾರಡಗಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಗುರನಳ್ಳಿ, ಗುರಸಿದ್ದಪ್ಪ ಬಡ್ನಿ, ನಂದಪ್ಪ ನಿಂಬೆನ್ನಪ್ಪ ಗಣಿ, ಅಶೋಕ ಸೋಂಪುರ, ಸುಧಾಕರ ಬೈರಗೊಂಡ, ಪರಶುರಾಮ ಗಣಿ (ಕೊಲ್ಹಾರ) ಉಪಸ್ಥಿತರಿದ್ದರು.

BIJAPUR NEWS public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.