ವಿಜಯಪುರ: ಎಸ್.ಎಂ.ಎನ್. ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದಿಂದ ವಂಚಿತಗೊಂಡ ಗ್ರಾಹಕರ ಸಭೆಯನ್ನು ವಿಜಯಪುರ ಗಗನಮಹಲ್ ದಲ್ಲಿ ಜು.೧೭, ಬುಧವಾರದಂದು ಬೆಳಗ್ಗೆ ೧೧ ಗಂಟೆಗೆ ಕರೆಯಲಾಗಿದೆ. ಈ ಸಭೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರೆಯಲಾದ ಕ್ಲೇಮಗೆ ಅರ್ಜಿ ಆಹ್ವಾನ ಸೇರಿದಂತೆ ವಿವಿಧ ಮಹತ್ವದ ವಿಷಯಗಳನ್ನು ಚರ್ಚೆ ಮಾಡಲಾಗುವದು ಎಂದು ಎಸ್.ಎಂ.ಎನ್. ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ವಂಚಿತ ಗ್ರಾಹಕರ ಹೋರಾಟ ಸಮಿತಿಯ ಅಧ್ಯಕ್ಷ ಅರವಿಂದ ಕುಲಕರ್ಣಿ ಹಾಗೂ ಹೋರಾಟದ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
