ಸಿಂದಗಿ: ಪಟ್ಟಣದ ನಿವಾಸಿ ಸಚಿನ ಚೌರ ಅವರನ್ನು ದಲಿತರ, ರೈತರ, ಕಾರ್ಮಿಕರ, ಮಹಿಳೆಯರ, ವಿಧ್ಯಾರ್ಥಿಗಳ ಹಾಗೂ ಸಮಗ್ರ ನಾಡಿನ ಸಮಸ್ಯೆಗಳಿಗೆ ಸ್ಪಂದಿಸುತ್ತ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಕರ್ನಾಟಕ ಭೀಮ್ ಸೇನೆ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ನಾಡಪರ ಸಮಸ್ಯೆಗಳಿಗೆ ಸ್ಪಂದಿಸುತ್ತ ತಮ್ಮ ನಾಯಕತ್ವದ ಸೇವೆಯನ್ನು ವಹಿಸಿಕೊಂಡು ಬುದ್ಧ, ಬಸವ ಅಂಬೇಡ್ಕರ ಅವರ ತತ್ವ ಸಿದ್ಧಾಂತಗಳಲ್ಲಿ ನಡೆದು ಭೀಮ್ ಸೇನೆಯ ಸಿದ್ಧಾಂತಗಳನ್ನು ಪಾಲಿಸಲು ಸೂಚಿಸಿ ಕರ್ನಾಟಕ ಭೀಮ್ ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ ರಾಮಲಿಂಗಯ್ಯ, ರಾಜ್ಯ ಕಾರ್ಯಾಧ್ಯಕ್ಷ ದೇವಿಕುಮಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಮಂಜುನಾಥ ಪತ್ರಿಕಾ ಪ್ರಕಟಣೆಯ ಮೂಲಕ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

