Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು; ೬೫,೦೦೦ ಕ್ಯುಸೆಕ್ ಹೊರಹರಿವು
(ರಾಜ್ಯ ) ಜಿಲ್ಲೆ

ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು; ೬೫,೦೦೦ ಕ್ಯುಸೆಕ್ ಹೊರಹರಿವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಅಪಾರ ನೀರು ಆಲಮಟ್ಟಿ ಜಲಾಶಯಕ್ಕೆ ಹರಿದು ಬರುತ್ತಿರುವ ಕಾರಣ ಆಲಮಟ್ಟಿ ಜಲಾಶಯದಿಂದ ೧೪ ಗೇಟ್ ಗಳ ಮೂಲಕ ೨೫,೦೦೦ ಕ್ಯುಸೆಕ್ ಹಾಗೂ ವಿದ್ಯುತ್ ಘಟಕಗಳ ಮೂಲಕ ೪೦,೦೦೦ ಕ್ಯುಸೆಕ್ ಸೇರಿ ೬೫,೦೦೦ ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಹೊರಬಿಡಲಾಗುತ್ತಿದೆ.
ಬೆಳಿಗ್ಗೆ ೪೦,೦೦೦ ಕ್ಯುಸೆಕ್ ನೀರು ಬಿಡಲಾಗುತ್ತಿತ್ತು, ಸಂಜೆ ಅದನ್ನು ೬೫,೦೦೦ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.
ಮಹಾರಾಷ್ಟçದಲ್ಲಿ ಕಳೆದೆರೆಡು ದಿನಗಳಿಂದ ಸುರಿದ ಮಳೆಯ ಕಾರಣ ಮಂಗಳವಾರ ಸಂಜೆ ಆಲಮಟ್ಟಿ ಜಲಾಶಯದ ಒಳಹರಿವು ಒಂದು ಲಕ್ಷ ಕ್ಯುಸೆಕ್ ಗೆ ಬಂದು ತಲುಪಿದೆ.
ರಾತ್ರಿ ಒಳಹರಿವು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದು ತಾತ್ಕಾಲಿಕ ಏರಿಕೆ, ಬುಧವಾರ ಒಳಹರಿವು ಕಡಿಮೆಯಾಗಲಿದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದರು.
ಮಂಗಳವಾರ ಬೆಳಿಗ್ಗೆಯಿಂದ ಜಲಾಶಯದ ಮುಂಭಾಗದ ಕೃಷ್ಣಾ ತೀರದ ಗ್ರಾಮಗಳಾದ ಅರಳದಿನ್ನಿ, ಯಲಗೂರು ಸೇರಿದಂತೆ ನಾನಾ ಗ್ರಾಮಗಳಿಗೆ ನಿಡಗುಂದಿ ತಹಶೀಲ್ದಾರ್ ಎ.ಡಿ. ಅಮರವಾಡಗಿ ಭೇಟಿ ನೀಡಿದರು.
೨೭೦ ಮೆಗಾವಾಟ್ ವಿದ್ಯುತ್ ಉತ್ಪಾದನೆ;
ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ ೪೦,೦೦೦ ಕ್ಯುಸೆಕ್ ನೀರು ಬಿಟ್ಟ ಕಾರಣ ಎಲ್ಲಾ ಆರು ಘಟಕಗಳ ಮೂಲಕ ೨೭೦ ಮೆಗಾವಾಟ್ ವಿದ್ಯುತ್ ಉತ್ಪಾದನೆ ಯಾಗುತ್ತಿದೆ.
ಆಲಮಟ್ಟಿ ಜಲಾಶಯದ ಮಟ್ಟ;
ಬುಧವಾರ ಸಂಜೆ ಆಲಮಟ್ಟಿಯ ಒಳಹರಿವು ೮೧,೩೩೩ ಕ್ಯುಸೆಕ್ ಇದೆ.
ಜಲಾಶಯದಿಂದ ೬೫,೦೦೦ ಕ್ಯುಸೆಕ್ ನೀರು ನದಿ ಪಾತ್ರಕ್ಕೆ ಹರಿಯುತ್ತಿದೆ. ಜಲಾಶಯದ ಮಟ್ಟ ೫೧೮.೧೧ ಮೀ ಗೆ ಬಂದು ತಲುಪಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.