Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗೆ ತಕ್ಷಣವೇ ನೀರು ಹರಿಸಲು ರೈತ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಕಾಲುವೆಗೆ ತಕ್ಷಣವೇ ನೀರು ಹರಿಸಲು ರೈತ ಸಂಘ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ ರೈತರನ್ನು ಅಧಿಕಾರಿಗಳು ಹಾಳು ಮಾಡುತ್ತಿದ್ದು ಕೂಡಲೆ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಗುರುವಾರ ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಕೆಬಿಜೆಎನ್‌ಎಲ್ ಮುಖ್ಯ ಎಂಜಿನಿಯರ್ ಗೆ ಮನವಿ ಸಲ್ಲಿಸಿದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ ‘ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ  ರೈತರನ್ನು ಹಾಳು ಮಾಡುತ್ತಿದ್ದು ಕೂಡಲೆ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿದರು.
ಜಿಟಿ.ಜಿಟಿ ಮಳೆ ಆದ ಕಾರಣ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ಕಾಲುವೆಗೆ ನೀರು ಹರಿಸುವುದನ್ನು ಸ್ಥಗಿತ ಗೊಳಸಿದ್ದಾರೆ. ಈ ಅಧಿಕಾರಿಗಳ ಧೋರಣೆ ಸಂಪೂರ್ಣ ರೈತ ವಿರೋಧಿ ಆಗಿದೆ ಈ ಸದ್ಯ ಮುಂಗಾರು ಬೆಳೆಗೆ ತುರ್ತಾಗಿ ನೀರು ಅಗತ್ಯವಿದೆ. ಮುಂಗಾರು ಹಂಗಾಮಿನ ಮಳೆ ಮೊದಲು ಸಕಾಲಕ್ಕೆ ಆಯಿತು ಖುಷಿಯಿಂದ  ರೈತರು ಬಿತ್ತನೆ ಮಾಡಿದ್ದಾರೆ. ನಂತರದಲ್ಲಿ ಮಳೆ ಮಾಯವಾಗಿದೆ. ಈ ಆಷಾಢ ಮಾಸದ ಗಾಳಿ ಪ್ರಬಲವಾಗಿ ಬೀಸುತ್ತಿರುವದರಿಂದ ಭೂಮಿಯ ತೇವಾಂಶ ಕಡಿಮೆಯಾಗಿದೆ. ಇದನ್ನು ಅರಿತು ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಮನವಿ ಸಲ್ಲಿಸಲಾಗಿತ್ತು ಆದರೆ ಅಧಿಕಾರಿಗಳು ರೈತರನ್ನು ಹಾಳುಮಾಡಬೇಕೆಂಬ ಉದ್ದೇಶದಿಂದ ನಮ್ಮ ರೈತರಿಗೆ ನೀರು ಕೊಡುತ್ತಿಲ್ಲ ಎಂದರು.
ಯಾವ ಭಾಗದಲ್ಲಿ ಮಳೆಯಾಗಿದೆ ಯಾವ ಯಾವ ಹಳ್ಳಿಯ ರೈತರು ನೀರು ಬೇಡ ನೀರಿನ ಅಗತ್ಯ ವಿಲ್ಲವೆಂದು ಮನವಿ ಕೊಟ್ಟಿದ್ದಾರೋ ಹೇಗೆ? ಅದನ್ನು ಲಿಖಿತವಾಗಿ ಅಥವಾ ಆಧಾರ ಸಹಿತ ಬಹಿರಂಗ ಪಡಿಸಲಿ ಕಳೆದ ಆರು ತಿಂಗಳ ಹಿಂದೆಯೇ ಕಾಲುವೆ ಕಾಮಗಾರಿ ಪ್ರಾರಂಭ ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಕಾಲುವೆಗಳಿಗೆ ನೀರು ಹರಿಸದೆ ಇರುವ ಸಂದರ್ಭದಲ್ಲಿ ಕಾಮಗಾರಿ ಮಾಡುವದನ್ನು ಬಿಟ್ಟು ಈಗ ಉದ್ದೇಶ ಪೂರ್ವಕವಾಗಿ ರೈತರಿಗೆ ನೀರು ಅಗತ್ಯವಿದ್ದಾಗ ಕಾಮಗಾರಿ ಕೈಗೊಳ್ಳುವುದು ಹಣ ಕೊಳ್ಳೆ ಹೊಡಿಯುವ ಕುತಂತ್ರ ಅಡಗಿದೆ. ಅದು ಏನೆ ಇದ್ದರು ಕಾಮಗಾರಿ ಸ್ಥಗಿತಗೊಳಿಸಿ ಎಲ್ಲ ಕಾಲುವೆಗಳಿಗು ನೀರು ಹರಿಸಲು ಇವತ್ತಿನಿಂದಲೆ ಪ್ರಾರಂಭಿಸಬೇಕು ಒಂದು ವೇಳೆ ನೀರು ಹರಿಸದಿದ್ದರೆ, ಉಪವಾಸ ಸತ್ಯಾಗ್ರಹ  ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.                           ಈರಣ್ಣ ದೇವರಗುಡಿ, ಬಸಪ್ಪ ಮುಳವಾಡ, ವಿಠ್ಠಲ ಬಿರಾದಾರ, ಹೊನಕೇರಪ್ಪ ತೆಲಗಿ, ಪ್ರಹ್ಲಾದ ನಾಗರಾಳ, ಲಾಲಸಾಬ ಹಳ್ಳೂರ, ಮರಿಗೆಪ್ಪ ಸಾಸನೂರ ಇದ್ದರು.

ಮೂರು ದಿನಗಳೊಳಗೆ ನೀರು ಬಿಡುಗಡೆ

ನೀರು ಹರಿಸಲು ರೈತರ ಬೇಡಿಕೆಯಿಲ್ಲ ಎಂಬುದು ತಪ್ಪಾಗಿ ಪ್ರಕಟವಾಗಿದೆ, ಉಪವಿಭಾಗಗಳ ಬೇಡಿಕೆ ಪಡೆದು,
ಆಲಮಟ್ಟಿ ಎಡದಂಡೆ ಕಾಲುವೆ ಕಿ.ಮೀ ೧೦.೦೦ ರಲ್ಲಿ ತುರ್ತು ಕಾಲುವೆ ರಿಪೇರಿ ಪೂರ್ಣಗೊಳಿಸಿ ಮೂರು ದಿನಗಳ ಒಳಗೆ ನೀರು ಬಿಡಲಾಗುವುದು ಎಂದು ಆಲಮಟ್ಟಿ ಎಡದಂಡೆ ಕಾಲುವೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಲಿಖಿತ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.