Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಟ ರಾಜು ತಾಳಿಕೋಟಿ ಸಾವಿನಿಂದ ಬಡವಾದ ರಂಗಭೂಮಿ

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ʼಬ್ಯಾಂಕ್ ಆಫ್ ಬರೋಡಾʼ ಸಂಸ್ಥಾಪನಾ ದಿನಾಚರಣೆ
Uncategorized

ʼಬ್ಯಾಂಕ್ ಆಫ್ ಬರೋಡಾʼ ಸಂಸ್ಥಾಪನಾ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಇದರ 117ನೇ ಸಂಸ್ಥಾಪನಾ ದಿನವನ್ನು ಜು.20ರಂದು ನಿವರಗಿ ಶಾಖೆಯಲ್ಲಿ ಆಚರಿಸಲಾಯಿತು.
ಬ್ಯಾಂಕಿನ ವ್ಯವಸ್ಥಾಪಕ ಸಂತೋಷ ಹಿಟ್ನಳ್ಳಿ ಅವರು ಬರೋಡಾದ ಮಹಾರಾಜ ಸಯಾಜಿರಾವ್ ಗಾಯಕ್ವಾಡ್ ಅವರ ಭಾವ ಚಿತ್ರದ ಮುಂದೆ ದೀಪ ಪ್ರಜ್ವಲಿಸಿ ಪುಷ್ಪಾರ್ಚಣೆ ಮಾಡುವ ಪ್ರಾಸ್ತಾವಿಕವಾಗಿ ಬ್ಯಾಂಕ್ ಬೆಳೆದು ಬಂದ ಮತ್ತು ಸೇವೆಗಳ ಕುರಿತ ಮಾಹಿತಿಯನ್ನು ಗ್ರಾಹಕರ ಮುಂದಿಟ್ಟರು.
ಬ್ಯಾಂಕಿನ 117 ವರ್ಷದ ಧ್ಯೇಯ ‘ವಿಶ್ವಾಸಾರ್ಹ ಇಂದು, ನಾಳೆಯನ್ನು ಪರಿವರ್ತಿಸುವುದು’ ಇದೇ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.
ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಿವರಗಿ ಬ್ಯಾಂಕ್ ಆಫ್ ಬರೋಡಾ ಶಾಖೆಯು ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಇಂಗಳೆ ಸರ್ಕಾರಿ ವಸತಿ ಶಾಲೆಗೆ ವಾಟರ್ ಫಿಲ್ಟರ್ ಕೊಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜಿ.ಎಲ್.ತುಪ್ಪದ, ಅತಿಥಿಗಳಾಗಿ ಎಲ್.ಡಿ.ಹತ್ತಳ್ಳಿ, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದನಗೌಡ ಪಾಟೀಲ, ಬಿ.ಸಿ.ಪ್ರತಿನಿಧಿ ಆಗಮಿಸಿದ್ದ ಬಿಜ್ಜರಗಿ, ಬ್ಯಾಂಕಿನ ಅಧಿಕಾರಿಗಳಾದ ವಿಜಯಕುಮಾರ, ಜಗನಾಥ ಮಂಗಳೂರ, ಪಟ್ನಾದ, ನಿಂಗಪ್ಪಾ ಇಂಗಳೆ , ಶ್ರೀನಾಥ ಇಂಗಳೆ, ನಿವರಗಿಯ ಸಿಆರ್ ಪಿ ಪ್ರಕಾಶ ತಳವಾರ, ಇಂಗಳೆ ಸರ್ಕಾರಿ ವಸತಿ ಶಾಲೆಯ ಮುಖ್ಯ ಗುರು ಕೆ.ಜಿ. ಸಾವಳೆ, ಬಿ.ಎಮ್. ಬರಗುಡಿ ಬ್ಯಾಂಕಿನ ಗ್ರಾಹಕರು ಮತ್ತು ನಿವರಗಿ ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಟ ರಾಜು ತಾಳಿಕೋಟಿ ಸಾವಿನಿಂದ ಬಡವಾದ ರಂಗಭೂಮಿ

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಟ ರಾಜು ತಾಳಿಕೋಟಿ ಸಾವಿನಿಂದ ಬಡವಾದ ರಂಗಭೂಮಿ
    In (ರಾಜ್ಯ ) ಜಿಲ್ಲೆ
  • ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!
    In ವಿಶೇಷ ಲೇಖನ
  • ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..
    In ವಿಶೇಷ ಲೇಖನ
  • ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್
    In (ರಾಜ್ಯ ) ಜಿಲ್ಲೆ
  • ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಕೂಡಲೇ ಪರಿಹಾರ ನೀಡಿ :ಸಂಗಮೇಶ ಸಗರ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿ ಕೃಷ್ಣ ಕುಂಬಾರ ಗೆ ಸಾಧನೆಯ ಗರಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಬೇಕು ಕಾಯಕಲ್ಪ :ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.