Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವರಿಗೂ ಒಳಿತನ್ನು ಬಯಸುವುದೇ ಮಾನವ ಧರ್ಮ :ಅಶೋಕ ಮನಗೂಳಿ
(ರಾಜ್ಯ ) ಜಿಲ್ಲೆ

ಸರ್ವರಿಗೂ ಒಳಿತನ್ನು ಬಯಸುವುದೇ ಮಾನವ ಧರ್ಮ :ಅಶೋಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಶ್ರೀ ಕಲ್ಶಾಣದೇಶ್ವರ ಮಠ ಐತಿಹಾಸಿಕ ಹಿನ್ನೆಲೆಯುಳ್ಳ ಧಾಮಿ೯ಕ ಕೇಂದ್ರವಾಗಿದ್ದು,ಭಕ್ತರ ಏಳ್ಗೆಗಾಗಿ ಸದಾ ಶ್ರಮಿಸಲಾಗುತ್ತಿದೆ.ಜಾತ್ರೆಗಳ ಆಚರಣೆಯಲ್ಲಿ ಪಾಲ್ಗೊಳ್ಳುವುದರಿಂದ ನೆಮ್ಮದಿ ನೆಲೆಗೊಳ್ಳುತ್ತದೆ ಎಂದು ಸಿಂದಗಿ ಕಾಂಗ್ರೆಸ್ ಪಕ್ಷದ ಅಭ್ಶಥಿ೯ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ತಾಲೂಕು ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದಲ್ಲಿ ಕಲ್ಶಾಣದೇಶ್ವರ ಜಾತ್ರೆ ಅಂಗವಾಗಿ ಸೋಮವಾರ ರಾತ್ರಿ ಹಮ್ಮಿಕೊಂಡಿದ್ದ ಸಿದ್ಧಿಪುರುಷ ಸದ್ಗುರು ಶ್ರೀ ವಿಶ್ವರಾಧ್ಶ ತೊಟ್ಟಿಲೋತ್ಸವ ಕಾಯ೯ಕ್ರಮದ ಅಧ್ಶಕ್ಷತೆ ವಹಿಸಿ ಮಾತನಾಡಿ,ಒಳ್ಳೆಯ ವಿಚಾರಗಳನ್ನು ಕೇಳುತ್ತಿರಬೇಕು.ಪುರಾಣ,ಪುಣ್ಶ ಕಥೆ,ಶಾಸ್ತ್ರ,ಉತ್ತಮ ಪಾರಾಯಣ ಕೇಳಬೇಕು.ಕೇಳಿದನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರ ಒಳಿತು ಬಯಸುವುದೇ ಮಾನವ ಧಮ೯. ಸತ್ಕಾಯ೯ಗಳೆಂದರೆ ದೇವರಿಗೆ ಪ್ರೀತಿ. ಪುರಾಣಗಳು ಈ ನೆಲದ ಸತ್ವ.ಸಂಪ್ರದಾಯವನ್ನು ಹತ್ತಿಕ್ಕಿ ನೆಮ್ಮದಿಯಿಂದ ಜೀವಿಸಲು ಸಾಧ್ಶವಿಲ್ಲ ಎಂದರು.
ಬೋರಗಿ – ಪುರದಾಳ ವಿಶ್ವರಾಧ್ಶ ಮಠದ ತಪೋರತ್ನಂ ಮಹಾಲಿಂಗೇಶ್ವರ ಸ್ವಾಮೀಜಿ, ಯಡ್ರಾಮಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಶವಹಿಸಿ ಮಾತನಾಡಿ, ಜಾತ್ರೆ ಹಾಗೂ ಉತ್ಸವಗಳು ಜನರಲ್ಲಿ ಸಾಮರಸ್ಶ ಬೆಳೆಸುತ್ತವೆ. ಪ್ರತಿಯೊಬ್ಬರು ಧಾಮಿ೯ಕ ಕಾಯ೯ಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಶ್ರೀಮಠದ ಕಲ್ಶಾಣದಯ್ಶ ಸ್ವಾಮೀಜಿ, ಚಂದ್ರಶೇಖರ ಪುರಾಣಿಕ, ದಯಾನಂದ ಹಿರೇಮಠ, ಶ್ರೀಶೈಲ್ ಚಿಕ್ಕಮಠ, ನೂರಅಲಿ ಟೇಲರ್, ಕೆಂಭಾವಿಯ ಮಹಿಪಾಲ್ ರೆಡ್ಡಿ ಡಿಗ್ಗಾಂವಿ, ಹಳ್ಳೆಪ್ಪ ನಾಟೀಕಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರವಚನಕಾರ ಬ್ಶಾಡಗಿಹಾಳದ ಸಿದ್ದರಾಮ ಸ್ವಾಮೀಜಿ ಪ್ರವಚನ ನೀಡಿದರು. ದಾಸೋಹ ಸೇವೆಗೈದ ಗೋಲಗೇರಿ ಕೆಬಿಜೆಎನ್ಎಲ್ ಎಇಇ ರಾಜಪ್ಪ ಮುಗ್ಗಿದರಾಗಿಹಳ್ಳಿ ದಂಪತಿಗಳಿಗೆ ಶ್ರೀಮಠದಿಂದ ಸನ್ಮಾನಿಸಲಾಯಿತು.

ashok managuli BIJAPUR NEWS public public news sindagi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.