ವಿಜಯಪುರ: ಮುಧೋಳದಲ್ಲಿ ಜುಲೈ ೨೧ ರಂದು ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ ಕಮತಗಿ ಇವರ ವತಿಯಿಂದ ಜರುಗಿದ “ಕವಿ ಚಕ್ರವರ್ತಿ ರನ್ನ ಸಾಹಿತ್ಯ ಸಂಭ್ರಮ” ಕಾರ್ಯಕ್ರಮದಲ್ಲಿ ವಿಜಯಪುರದ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಪ್ರೊ. ಸಿದ್ದು ಸಾವಳಸಂಗ ಇವರಿಗೆ “ಕವಿಚಕ್ರವರ್ತಿ ರನ್ನ ಪ್ರಶಸ್ತಿ” ಯನ್ನು ಪ್ರದಾನ ಮಾಡಲಾಯಿತು. ಸದರಿ ಕಾರ್ಯಕ್ರಮದಲ್ಲಿ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಎಂ. ರಮೇಶ ಹಾಗೂ ಇತರ ಸಾಹಿತಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

