Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವಿಸ ರೋಡ ತೊಂದರೆ ಬಗೆಹರಿಸದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಸರ್ವಿಸ ರೋಡ ತೊಂದರೆ ಬಗೆಹರಿಸದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದಲ್ಲಿ ಎನ್‌ಎಚ್‌ಎಆಯ್ ಇವರಿಂದ ನಡೆಯುತ್ತಿರುವ ಸರ್ವಿಸ್ ರೋಡನಿಂದ ಸಾರ್ವಜನಕರಿಗಾಗುವ ತೊಂದರೆ ಬಗೆಹರಿಸಲು ಆಗ್ರಹಿಸಿ ಹಂಚಿನಾಳ ಹೌಸಿಂಗ್ ಬೋರ್ಡ, ಉದಯ ನಗರ, ಹಾಗೂ ಉಮರಾಣಿ ಕಾಲೋನಿ, ಪಾರೇಖ ನಗರ, ಹಂಚಿನಾಳ ತಾಂಡೆ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸದರಿ ಬಡಾವಣೆಗಳ ಜನರಿಗೆ ಸಂಬAಧಪಟ್ಟAತೆ ಎನ್‌ಎಚ್‌ಎಆಯ್ ಇವರು ಸರ್ವಿಸ್ ರೋಡ ಮಾಡುವುದಕ್ಕೆ ಪ್ರಾರಂಭಿಸಿದ್ದಾರೆ. ಆದರೆ ಆಶ್ರಮಕ್ಕೆ ಮಾರುಕಟ್ಟೆ, ಶಾಲೆಗೆ ಹೋಗಲು ಝಿಬ್ರಾ ಕ್ರಾಸ್ ಮಾಡಿ ಹೋಗಲು ಅನುಕೂಲ ಮಾಡಿಕೊಡಬೇಕು. ಹಾಗೂ ಈ ಸರ್ವಿಸ್ ರೋಡ ನಿರ್ಮಾಣದಿಂದ ಶಾಲೆಗೆ, ಆಸ್ಪತ್ರೆಗೆ ಸುತ್ತು ಹಾಕಿ ಹೋಗುವುದರಿಂದ ಸಮಯ ಹಾಗೂ ತೀವ್ರ ತರಹದ ತೊಂದರೆಯಾಗುತ್ತದೆ. ಈಗಾಗಲೇ ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಲ್ಲದೆ ಎನ್‌ಎಚ್‌ಎಆಯ್ ಇವರಿಗೆ ದಿ.೦೬-೦೨-೨೦೨೨ ರಂದು ಮನವಿ ಸಹ ಸಲ್ಲಿಸಲಾಗಿತ್ತು. ಹಾಗೂ ಸಂಸದರಿಗೂ ಸಹ ಮನವಿ ಸಲ್ಲಿಸಲಾಗಿತ್ತು. ಸಂಸದರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದು ಈವರೆಗೂ ಭರವಸೆಯಾಗಿಯೇ ಉಳಿದಿದೆ.
ಕಾರಣ ಈ ಸಮಸ್ಯೆಯನ್ನು ಈ ಚುನಾವಣೆಯೊಳಗೆ ಬಗೆಹರಿಸಬೇಕು. ಇಲ್ಲದೇ ಹೋದಲ್ಲಿ ಈ ಚುನಾವಣೆಯನ್ನು ಎಲ್ಲ ಬಡಾವಣೆಯ ಸಾರ್ವಜನಿಕರು ಬಹಿಷ್ಕರಿಸಲಾಗುವುದೆಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ನಗರಸಭೆ ಅಧ್ಯಕ್ಷ ಪ್ರಕಾಶ ಎಸ್. ಕಡೇಚೂರ, ಎಸ್.ಎಸ್. ಬ್ಯಾಳಿ, ಎಸ್.ಆರ್. ಮಠಪತಿ, ಸುಭಾಷ ಅಸ್ಕಿ, ಎಸ್.ಎಂ. ಗಿಡ್ಡಪ್ಪಗೋಳ, ಆರ್.ಎಸ್. ಚಿಂಚೋಳಿ, ಗಣಿ ಫರ್ನಿಚರ‍್ಸ್, ಆರ್.ಎಸ್. ಅಂಜುಟಗಿ, ಆರ್.ಆರ್. ಮಾಡಗಿ, ರಾಮಣ್ಣ ಹಡಗಲಿ, ಸಂಜು ಶೇಗುಣಸಿ, ಎಂ.ಎಸ್. ಸಾವಳಗಿ, ಎನ್.ಎಸ್.ಪಾಟೀಲ, ಮೃತ್ಯುಂಜಯ್ಯ ಎಸ್. ಹಿರೇಮಠ, ಜಿ.ಎಸ್. ಬಡಿಗೇರ, ಎಂ.ಎಸ್. ಪೀರಗೌಡರ, ಸಂಗೋಷ ದುದ್ದಗಿ, ಮಾದೇವ ಚವ್ಹಾಣ ಇದ್ದರು.

BIJAPUR NEWS public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ

ಉರುಸುಗಳು ಭಾವೈಕ್ಯತೆಯ ಸಂಕೇತ :ರೇಣುಕಾ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ
    In (ರಾಜ್ಯ ) ಜಿಲ್ಲೆ
  • ಉರುಸುಗಳು ಭಾವೈಕ್ಯತೆಯ ಸಂಕೇತ :ರೇಣುಕಾ ಶ್ರೀ
    In (ರಾಜ್ಯ ) ಜಿಲ್ಲೆ
  • ಶಾಸಕರ ಪಕ್ಷಾಂತರಕ್ಕೆ ಕಠಿಣ ನಿಯಮ ಜಾರಿಗೆ ಚಿಂತನೆ
    In (ರಾಜ್ಯ ) ಜಿಲ್ಲೆ
  • ಬೀಚನಹಳ್ಳಿ ಚಿಕ್ಕಣ್ಣರಿಗೆ ಟಿಕೆಟ್ ನೀಡಲು ವರಿಷ್ಠರ ಬಳಿಗೆ ನಿಯೋಗ
    In (ರಾಜ್ಯ ) ಜಿಲ್ಲೆ
  • “ವಿಷ ಪದಾರ್ಥ ಸೇವನೆಗೆ ಯತ್ನಿಸಿದ ರೈತನಿಗೆ ಸೂಕ್ತ ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.೧೨ ರಂದು ತಿಕೋಟಾದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಬಾರದ ವೇತನದಿಂದ ಎಸ್ಎಸ್ಎ ಶಿಕ್ಷಕರು ಹೈರಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.