Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯಿಂದ ಎಲ್ಲ ಸಮುದಾಯಗಳ ಹಿತರಕ್ಷಣೆ :ಬನ್ಸಲ್ ಸಾಹೇಬ
(ರಾಜ್ಯ ) ಜಿಲ್ಲೆ

ಬಿಜೆಪಿಯಿಂದ ಎಲ್ಲ ಸಮುದಾಯಗಳ ಹಿತರಕ್ಷಣೆ :ಬನ್ಸಲ್ ಸಾಹೇಬ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಪಕ್ಷವೇ ವಿನಹಃÀ ವ್ಯಕ್ತಿಯಲ್ಲ. ಆದ್ದರಿಂದ ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಉತ್ತರಖಂಡದ ಆರೋಗ್ಯ, ಶಿಕ್ಷಣ ಹಾಗೂ ಸಹಕಾರ ಸಚಿವ ಡಾ.ಧನಸಿಂಗ್ ರಾವತಜೀ ಹೇಳಿದರು.
ಅವರು ಪಟ್ಟಣಕ್ಕೆ ಗುರುವಾರ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತನಾಡಿದರು.
ಅಸಮಾಧಾನ ಏನೇ ಇದ್ದರೂ ಅದು ವ್ಯಕ್ತಿಗೆ ಸೀಮಿತವಾಗಿರಲಿ. ಪಕ್ಷ ದೊಡ್ಡದು, ಅದುವೇ ಕೊನೆಗೆ ಅಧಿಕಾರಕ್ಕೆ ಏರುವುದು. ಆದ್ದರಿಂದ ತಮ್ಮ ಮುನಿಸು ಇಂದಿಗೆ ಕೊನೆಗೊಳ್ಳಲಿ. ಪಕ್ಷದ ಗೆಲುವಿಗೆ ಶ್ರಮವಹಿಸಿ ಕನಿಷ್ಠ ಹತ್ತು ಸಾವಿರ ಮತಗಳ ಅಂತರದ ವಿಜಯಕ್ಕೆ ಕಾರಣರಾಗಿರಿ ಎಂದರು.
ರಾಜ್ಯಸಭೆ ಸದಸ್ಯ ಹಾಗೂ ಬಸವನಬಾಗೇವಾಡಿ ಮತಕ್ಷೇತ್ರದ ಉಸ್ತುವಾರಿ ವಹಿಸಿದ ಬನ್ಸಲ್ ಸಾಹೇಬ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಎಲ್ಲ ಸಮುದಾಯಗಳ ಹಿತ ಕಾಪಾಡಿ ಯಶಸ್ವಿಯಾಗಿದ್ದು, ಬಲಿಷ್ಠವಾಗಿದೆ. ಅದಕ್ಕೆ ಈಗ ಕಾರ್ಯಕರ್ತರ ಸಂಪೂರ್ಣ ಬೆಂಬಲ ಹಾಗೂ ಸಹಕಾರ ಮಾತ್ರ ಅಗತ್ಯವಾಗಿದೆ ಎಂದರು.
ಇAಡಿ ಮತಕ್ಷೇತ್ರದ ಕ್ಷೇತ್ರ ಸಂಚಾಲಕ ಬಿ.ಎಸ್.ಪಾಟೀಲ, ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ, ಮಂಜುನಾಥ ಮಲ್ಲಿಕಾರ್ಜುನಮಠ, ಹುಸೇನ್ ಗೌಂಡಿ, ಈರಣ್ಣ ವಸ್ತçದ, ಸೋಮು ದೇವೂರ, ಸತೀಶ ಬೂದಿಹಾಳ, ಶಿವರಾಜ ತಳವಾರ, ಶಿವಾನಂದಯ್ಯ ಹಿರೇಮಠ, ಪಿಂಟೂ ಭಾಸುತ್ಕರ್, ಭೀಮನಗೌಡ ಲಚ್ಯಾಣ, ರಮೇಶ ಹೂಗಾರ, ವಿಠ್ಠಲ ಯಂಕAಚಿ(ಬಮ್ಮನಜೋಗಿ), ಮಹಾಂತೇಶ ಬಿರಾದಾರ, ಗುರುನಾಥ ಮುರುಡಿ (ಪಡಗಾನೂರ), ವಿನೋದ ರಾಠೋಡ, ದಯಾನಂದ ರಾಠೋಡ ಇದ್ದರು.

BIJAPUR NEWS bjp devara hippargai public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ
    In (ರಾಜ್ಯ ) ಜಿಲ್ಲೆ
  • ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಾಂಪ್ರದಾಯಿಕ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಶರಣ ವಚನ ಸಾಹಿತ್ಯ ಮನುಕುಲಕ್ಕೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದರಿಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು :ಶಾಂತಾ
    In (ರಾಜ್ಯ ) ಜಿಲ್ಲೆ
  • ರಾಜಕೀಯ ಜಾಗೃತಿ ಮೂಡಿಸಲು ‘ಬಸವ ಶಕ್ತಿ’ ಸಮಾವೇಶ
    In (ರಾಜ್ಯ ) ಜಿಲ್ಲೆ
  • ರೈತರ ಪಂಪ್ ಸೆಟ್ಟುಗಳಿಗೆ ಅಕ್ರಮ-ಸಕ್ರಮ ಯೋಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.