ವಿಜಯಪುರ: ಭೀಮಸೇನಾ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. ೮೦ ಕ್ಕಿಂತ ಹೆಚ್ಚು ಅಂಕ ಪಡೆದ ಚಲವಾದಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ೦೧-೦೭-೨೦೨೩ ರಿಂದ ೩೦-೦೬-೨೦೨೪ರ ಅವಧಿಯಲ್ಲಿ ನಿವೃತ್ತ ಗೊಂಡ ನೌಕರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ನಗರದ ಸಾರಿಪುತ್ರ ಬುದ್ದವಿಹಾರ, ಜಲನಗರ, ವಿಜಯಪುರ ಇಲ್ಲಿ ದಿನಾಂಕ : ೨೮-೦೭-೨೦೨೪ ರಂದು ರವಿವಾರ ಬೆಳಿಗ್ಗೆ ೧೦.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಕಾರಣ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಚಲವಾದಿ ಸಮಾಜದ ಬಂಧುಗಳು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ರಾವುಸಾಹೇಬ್ ಗವಾರಿ ಹಾಗೂ ಕಾರ್ಯದರ್ಶಿಗಳಾದ ವಿಜಯಾನಂದ ಮುದ್ದೇಬಿಹಾಳ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

