Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಶರಣರು ನುಡಿದಂತೆ ನಡೆದವರು :ಡಾ.ಪಡಶೆಟ್ಟಿ
(ರಾಜ್ಯ ) ಜಿಲ್ಲೆ

ಬಸವಾದಿ ಶರಣರು ನುಡಿದಂತೆ ನಡೆದವರು :ಡಾ.ಪಡಶೆಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಡಿವಾಳ ಮಾಚಿದೇವ ಹಾಗೂ ಬಸವಾದಿ ಶರಣರು ನುಡಿದಂತೆ ನಡೆದವರು. ನಡೆದದನ್ನೇ ನುಡಿದವರು. ಅವರ ನಂಬಿಕೆ ಮತ್ತು ಆಚರಣೆಯಲ್ಲಿ ಯಾವುದೇ ಅಂತರವಿರಲಿಲ್ಲ. ಬಸವಾದಿ ಶರಣರು ಸತ್ಯ ಶುದ್ಧ ಕಾಯಕಕ್ಕೆ ಎಷ್ಟು ಮಹತ್ವವನ್ನು ನೀಡಿದರೋ ಅಷ್ಟೇ ಮಹತ್ವವನ್ನು ದಾಸೋಹಕ್ಕೆ ನೀಡಿದರು ಎಂದು ಹಿರಿಯ ಜಾನಪದ ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು.
ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಹೊರವಲಯದ ಶರಣೆ ಶ್ರೀಮತಿ ಗುರುಬಾಯಿ ಡಾ. ಶ್ರೀ ರಾಮಲಿಂಗಪ್ಪ ಮಡಿವಾಳರ ತೋಟದ ಮನೆಯಲ್ಲಿ ತಾಲೂಕು ವಚನೋತ್ಸವ ಸಮಿತಿ 248 ನೇ ವಚನೋತ್ಸವದಲ್ಲಿ ಅವರು ಮಾತನಾಡಿ ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ- ಮಡಿವಾಳ ಮಾಚಿದೇವ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರ ಗಣ್ಯ ಬಳಗದಲ್ಲಿ ‘ ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು ಎಂದರು.
ವಚನೋತ್ಸವ ಸಮಿತಿಯ ಹಿರಿಯರಾದ ಚನ್ನಪ್ಪ ಕತ್ತಿ, ಶಿವಪ್ಪ ಗವಸಾನೆ, ಪ್ರೋ ಬಸವರಾಜ ಹನಮಶೇಟ್ಟಿ, ಸಿದ್ದಬಸವ ಕುಂಬಾರ, ವೈದ್ಯ ರಾಮಲಿಂಗಪ್ಪ ಮಡಿವಾಳರ ಮಾತನಾಡಿ ಶರಣರು ತಮ್ಮ ಅನುಭವದ ನುಡಿಗಳನ್ನೇ ವಚನಗಳನ್ನಾಗಿ ರಚಿಸಿ ಮೇಲು, ಕೀಳು, ಜ್ಞಾನಿ, ಅಜ್ಞಾನಿ ಎಂಬ ಭೇದಭಾವ ಮಾಡದೇ ಮಾನವ ಕುಲ ಒಂದೇ ಎಂದು ಸಾರಿ ಸಮಾನತೆಯ ಹಾಗೂ ಸ್ವಾಭಿಮಾನದ ಬದುಕಿನ ದಾರಿ ತೋರಿಸಿದ್ದಾರೆ ಎಂದು ಹೇಳಿದರು.
ಸಾಹಿತಿ ಅಶೋಕ ಬಿರಾದಾರ ಮಾತನಾಡಿ ಮಡಿವಾಳರ ಮನೆಯಲ್ಲಿ ಮಡಿವಾಳ ಮಾಚಿದೇವ ಶರಣರ ವಚನೋತ್ಸವ ಮಾಡುವ ಬದಲು ನಾವು ಶರಣರಿಗೆ ಜಾತಿಗೆ ಹೋಲಿಸದೆ ಅವರನ್ನು ಪ್ರತಿ ಜನಾಂಗದವರು ಸರ್ವ ಶರಣರ ವಚನಗಳು ಓದುವಂತಾಗಬೇಕು ಎಂದರು .
ಸಾಹಿತಿ ಶಿವಕುಮಾರ ಶಿವಶಿಂಪಿ, ಶಿಕ್ಷಣ ಸಂಯೋಜಕ ಎಸ್.ಎಸ್.ಅಂಬಲಿ, ಕಾನಿಪ ಅಧ್ಯಕ್ಷ ಆನಂದ ಶಾಬಾದಿ, ಪತ್ರಕರ್ತ ಸಾಹಿತಿ ನಾಗೇಶ, ಮಲ್ಲು ಪಟ್ಟಣಶೆಟ್ಟಿ, ರಾಜಶೇಖರ ಶೆಟ್ಟಿ, ಅಶೋಕ ಅಲ್ಲಾಪೂರ, ಶ್ರೀಶೈಲ ಯಳಮೇಲಿ, ಶರಣ ಮಡಿವಾಳ ಮಾಚಿದೇವ ವಚನ ಪಠಣ ಮಾಡಿದರು.
ಸಂಗಣ್ಣ ಕತ್ತಿ, ಶರಣಗೌಡ ಪಾಟೀಲ, ಸಂಗಮೇಶ ಕುಂಬಾರ, ನಿಂಗನಗೌಡ ಪಾಟೀಲ, ಮಲ್ಲು ಶ ಅಗಸರ ಬಂದಾಳ, ಗುರಪ್ಪ ಅಗಸರ, ಮಹೇಶ ಅರಳಗುಂಡಗಿ, ಬಸವರಾಜ ಅಗಸರ, ಶಂಕರ ಅಗಸರ, ಶಿಕ್ಷಕ ಸಾಹಿತಿ ಗುಂಡಣ್ಣ ಮೋರಟಗಿ, ಈರಣ್ಣ ಅಗಸರ. ಡಾ.ವಿಜಯಕುಮಾರ ಸಗರ, ಪತ್ರಕರ್ತ ವಿನಯಕುಮಾರ ಅಗಸರ, ಗುಂಡು ಅಗಸರ ಬೂದಿಹಾಳ ಇದ್ದರು.
ಶಿಕ್ಷಕ ಶಂಕರ ಕಟ್ಟಿಮನಿ ನಿರೂಪಿಸಿದರು. ಶಿಕ್ಷಕರಾದ ಚಂದ್ರಶೇಖರ ಬುಯ್ಯಾರ, ಪಿ.ವ್ಹಿ.ಕುಲಕರ್ಣಿ ವಚನಗಾಯನ ಮಾಡಿದರು.
ಶಿಕ್ಷಕ ಮಕ್ಕಳ ಸಾಹಿತಿ ಬಸವರಾಜ ಅಗಸರ ಸ್ವಾಗತಿಸಿದರು. ಡಾ ಸಂಗಮೇಶ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.