ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರಿಹಂತ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವದ ೨೫ನೇ ವರ್ಷಾಚರಣೆಯನ್ನು ಗೌರವ, ಶ್ರದ್ಧೆ ಮತ್ತು ಹೆಮ್ಮೆಯಿಂದ ಆಚರಿಸಲಾಯಿತು. ಈ ವೇಳೆ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಸಂಸ್ಥಾಪಕ ಗೌರವಾಧ್ಯಕ್ಷ ಬಸವರಾಜ ನಂದಿಕೇಶ್ವರಮಠ, ಮಾಜಿ ಸೈನಿಕರಾದ ಸಂಗಯ್ಯ ಪತ್ತೆಪೂರಮಠ, ಮತ್ತು ಸೈನಿಕ ನಾಗಲಿಂಗಯ್ಯ ಮಠ, ಕಾಲೇಜಿನ ಅಧ್ಯಕ್ಷ ಮಹಾವೀರ ಸಗರಿ, ಪ್ರಾಚಾರ್ಯ ಪ್ರೊ. ವಿಪುಲ್ ಸಗರಿ, ಐಕ್ಯೂಏಸಿ ಸಂಯೋಜಕ ಪ್ರೊ ಆರ್.ಪಿ.ನಲವಡೆ, ಉಪನ್ಯಾಸಕರಾದ ಜಿ.ಡಿ.ಬಡಿಗೇರ, ಅಶೋಕ ಹಡಪದ, ಹೆಚ್.ಎಸ್.ಗೌಡರ್, ಅಕ್ಷತಾ ಸಗರಿ, ಬಸವರಾಜ ಬಡಿಗೇರ, ಬಸವರಾಜ ಕತ್ತಿ, ರವಿ ಮರೋಳ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

