Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮರ್ಥ್ಯ ಕುರಿತ ಕೀಳರಿಮೆ ಬೇಡ :ಪ್ರೊ.ಕೊಣ್ಣೂರ
(ರಾಜ್ಯ ) ಜಿಲ್ಲೆ

ಸಾಮರ್ಥ್ಯ ಕುರಿತ ಕೀಳರಿಮೆ ಬೇಡ :ಪ್ರೊ.ಕೊಣ್ಣೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಸಾಮರ್ಥ್ಯವಿರುತ್ತದೆ. ಬೇರೆ ವಿದ್ಯಾರ್ಥಿಗಳಿಗಿಂತ ತಾನು ಕಡಿಮೆ ಎಂಬ ಕೀಳರಿಮೆಯನ್ನು ಕಿತ್ತೆಸೆದು ಮುನ್ನುಗ್ಗಬೇಕೆಂದು ಕೊಣ್ಣೂರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪ್ರೋ. ಬಸವರಾಜ ಕೊಣ್ಣೂರ ಹೇಳಿದರು.
ಗ್ರಾಮದ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಪ್ರಥಮ ಪಿಯೂ ವಿದ್ಯಾರ್ಥಿಗಳ ಸ್ವಾಗತ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಓದುವ ಸಮಯದಲ್ಲಿ ತಮ್ಮ ಗಮನವನ್ನು ಬೇರೆಡೆ ತಿರುಗಿಸದೆ ನೇರ ಗುರಿಯೊಂದಿಗೆ ಸತತ ಅಧ್ಯಯನ ಮಾಡಿದಲ್ಲಿ ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಧನೆ ಮಾಡಬಹುದು, ಉತ್ತಮ ಮನೋಭಾವ, ಒಳ್ಳೆಯ ನಡುವಳಿಕೆಯಿಂದ ತಂದೆ ತಾಯಿಯರಿಗೆ ವಿಧೇಯರಾಗಿ ಅದ್ಯಯನ ಮಾಡಿದಲ್ಲಿ ಬುದ್ದಿಮತ್ತೆ ವೃದ್ದಿಸುತ್ತದೆ ಎಂದ ಅವರು, ಪ್ರತಿಯೊಂದು ಕಾರ್ಯವನ್ನು ಅಚ್ಚುಕಟ್ಟುತನದಿಂದ ಮಾಡಿದಲ್ಲಿ ಒಳ್ಳೆ ಫಲ ದೊರೆಯಲಿದೆ ಎಂದರು.
ವಿದ್ಯಾಲಯದ ಪ್ರಾಚಾರ್ಯ ಶರತ್ಚಂದ್ರ ಜಂಬಗಿ ಮಾತನಾಡಿ, ಗ್ರಾಮಸ್ಥರ, ಕಾಲೇಜು ಅಭಿವೃದ್ದಿ ಸಮೀತಿಯ ಸಹಕಾರದಿಂದ ಹಲವಾರು ಕೊರತೆಗಳ ನಡುವೆಯೂ ವಿದ್ಯಾಲಯ ಪ್ರಸಕ್ತ ಸಾಲಿನ ಫಲಿತಾಂಶ ಶೇ. ೧೦೦ ಸಾಧನೆ ಮಾಡಿದ್ದು ಗ್ರಾಮಕ್ಕೆ ಹೆಮ್ಮಯ ವಿಚಾರವಾಗಿದ್ದು ಈ ಸಾಧನೆ ಮುಂದಿನ ಫಲಿತಾಶ ವೃದ್ದಿಸುವ ಜವಾಬ್ದಾರಿಯನ್ನು ನಮ್ಮ ಉಪನ್ಯಾಸಕರಿಗೆ ನೀಡಿದೆ ಎಂದರು.
ವಿದ್ಯಾಲಯದ ಅಭಿವೃದ್ದಿ ಸಮೀತಿಯ ಪ್ರಭು ಪಾಲಭಾವಿ, ಉಪನ್ಯಾಸಕರಾದ ಬಿ.ಬಿ.ಕುದರಿಮನಿ, ಎ.ಬಿ. ಗೌಡಪ್ಪನವರ ಮಾತನಾಡಿದರು.
ಅಭಿವೃದ್ದಿ ಸಮೀತಿಯ ಅಧ್ಯಕ್ಷ ಬಸವರಾಜ ಕುಂಚನೂರ, ಉಪಾಧ್ಯಕ್ಷ ಅವ್ವನಪ್ಪಾ ಮುಗಳಖೋಡ, ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪರಪ್ಪಾ ನೇಸೂರ, ರಾಚಯ್ಯ ಮಠಪತಿ, ಶಂಕರ ಬ. ಪಾಟೀಲ, ಕಾಳಪ್ಪ ಬಡಿಗೇರ, ಗಟಿಗೆಪ್ಪ ಜಾಂಗನೂರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂಧರ್ಬದಲ್ಲಿ ಪ್ರೋ. ಬಸವರಾಜ ಕೊಣ್ಣೂರ ಹಾಗೂ ಅತ್ಯುತ್ತಮ ಗ್ರಾಮೀಣ ಪತ್ರಕರ್ತ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಇಲಾಹಿ ಜಮಖಂಡಿಯವರನ್ನು ಸತ್ಕರಿಸಿ ಗೌರವಿಸಲಾಯಿತು.
ಉಪನ್ಯಾಸಕ ಡಾ. ಎಚ್.ಎಂ.ಕುಂಬಾರ ಸ್ವಾಗತಿಸಿದರು, ಪ್ರವೀಣ ಮೈತ್ರಿ ನಿರೂಪಿಸಿದರು, ಶ್ರೀಮತಿ ಪಿ.ಪಿ. ವಸ್ತ್ರದ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.