Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಕ್ಕಪಡಸಲಗಿ: ಕೃಷ್ಣಾನದಿ ಸೇತುವೆ ಕೆಳಗೆ ಜಲ ವೈಭವ..!
(ರಾಜ್ಯ ) ಜಿಲ್ಲೆ

ಚಿಕ್ಕಪಡಸಲಗಿ: ಕೃಷ್ಣಾನದಿ ಸೇತುವೆ ಕೆಳಗೆ ಜಲ ವೈಭವ..!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಗುಲಾಬಚಂದ ಜಾಧವ
ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಸನಿಹದಲ್ಲೇ ಹರಿಯುತ್ತಿರುವ ಕೃಷ್ಣಾನದಿಯಲ್ಲಿ ಮಂಗಳವಾರ ಸಂಜೆ ಜಲರಾಶಿಯ ವ್ಯಯಾರ ಬಲು ಜೋರಾಗಿದೆ.ಇದರಿಂದ ಶ್ರಮಬಿಂದು ಡ್ಯಾಂ ನೀರಿನಿಂದ ತುಂಬಿ ತುಳುಕುತ್ತಿದೆ. ವಿಜಯಪುರ-ಜಮಖಂಡಿ ಮಧ್ಯೆ ಸಂಪರ್ಕ ಕಲ್ಪಿಸವ ಹಳೆಯದಾದ ಈ ಸೇತುವೆ ಕೆಳಗೆ ಈಗ ಜಲ ವೈಭವದ ಮೋಹಕ ನೋಟ ಹೃನ್ಮನ ತಣಿಸುತ್ತಿದೆ. ಅಪಾರ ಪ್ರಮಾಣದ ನೀರು ಕೃಷ್ಣಾನದಿಯಲ್ಲಿ ಕಂಗೊಳಿಸುತ್ತಿದೆ. ಸೇತುವೆ ಕೆಳಗೆ ನೀರಿನ ಅಲೆಗಳ ಸದ್ದು ಕ್ಷಣಕ್ಷಣವೂ ಹೆಚ್ಚಾಗಿದೆ. ಸೇತುವೆ ಮೇಲೆ ನೀರು ಬರಲು ಇನ್ನೂ ಭಾಗಶಃ 2.5 ಅಡಿ ಮಾತ್ರ ಬಾಕಿ ಇದೆ ಎನ್ನಲಾಗುತ್ತಿದೆ. ರಭಸದಿಂದ ಹರಿಯುತ್ತಿರುವ ನೀರಿನ ಅಲೆಗಳು ಪುಟಿದೆದ್ದು ಸೇತುವೆಗೆ ಅಪ್ಪಳಿಸುತ್ತಿದೆ. ಸೇತುವೆ ಮೇಲೆ ಜಲ ಸಿಂಚನದ “ಸ್ಪ್ರೈ” ಹನಿಗಳ ಚಿತ್ತಾರ ಅಗಾಗ ಮೂಡಿ ಬರುತ್ತಿದ್ದು ನೋಡುಗರ ಕಣ್ಮನ ಹಸಿಗೊಳಿಸಿ ಉಲ್ಲಾಸಮಯದಿಂದ ತೇಲುವಂತೆ ಮಾಡುತ್ತಿದೆ. ಗ್ರಾಮದ ಜಲ ಪ್ರೇಮಿಗಳು ಖುಷಿಯಿಂದ ಸೇತುವೆಯತ್ತ ತೆರಳಿ ಜಲರಾಶಿಯ ವೈವಿಧ್ಯಮಯ ದೃಶ್ಯ ಕಾವ್ಯವನ್ನು ತಮ್ಮ ಕಂಗಳಲ್ಲಿ ಸೆರೆ ಹಿಡಿದು ಸಂತಸದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಅಬ್ಬಬ್ಬಾ ಏನಿದು ಮುಂಗಾರು ಹಂಗಾಮಾದ ಜಲ ಸೊಗಡಿನ ಲೀಲೆ ? ಕೃಷ್ಣೆ ಒಡಲಿನಲ್ಲಿ ಚಿಮ್ಮುತ್ತಿರುವ ಹೊಸ ನೀರಿನ ಸಿಂಗಾರ ಭರಿತ ಅಬ್ಬರ ಅಂತ ಹರಿಯುತ್ತಿರುವ ಹೊಸ ನೀರಿನ ಕಳೆ, ಸೆಲೆಗೆ ಮೂಕ ವಿಸ್ಮಯರಾಗಿ ಫಿದಾಗೊಂಡಿದ್ದಾರೆ. ಮನದಲ್ಲಿ ಈ ಜಲರೂಪದ ಸಮೃದ್ಧಿ ಹರುಷದಿಂದ ಮೇಳೈಸಿಕೊಂಡಿದ್ದಾರೆ. ಮೈದುಂಬಿಕೊಂಡ ಕೃಷ್ಣೆಯ ಒಡಲಿನ ಜಲಪರಿಯ ಗುಣಗಾನ ಗುಣಗುತ್ತಲ್ಲಿದ್ದಾರೆ.
ಜಲ ಪ್ರೇಮಿಗಳಾದ ಬಸವರಾಜ ಅನಂತಪುರ, ಈರಣ್ಣ ದೇಸಾಯಿ ಇಂದು ಮಂಗಳವಾರ ಸಂಜೆ ದೂರದಿಂದಲೇ ಕೃಷ್ಣಾನದಿ ಸೇತುವೆ ಕೆಳಗೆ ಹರಿಯುತ್ತಿರುವ ಜಲ ನರ್ತನದ ರಮಣೀಯ ದೃಶ್ಯಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಪತ್ರಿಕೆಗೆ ಕಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ 22
Share. Facebook Twitter Pinterest Email Telegram WhatsApp
  • Website

Related Posts

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ
    In ವಿಶೇಷ ಲೇಖನ
  • ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.