Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುದ್ದೇಬಿಹಾಳದಲ್ಲಿ ನೇತ್ರ ಚಿಕಿತ್ಸಾ ಉಚಿತ ಶಿಬಿರ
(ರಾಜ್ಯ ) ಜಿಲ್ಲೆ

ಮುದ್ದೇಬಿಹಾಳದಲ್ಲಿ ನೇತ್ರ ಚಿಕಿತ್ಸಾ ಉಚಿತ ಶಿಬಿರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ : ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತç ಚಿಕಿತ್ಸೆ ಶಿಬಿರವನ್ನು ಏ18 ರಂದು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ಸಮಾಜ ಸೇವಕ ಅಯೂಬ್ ಮನಿಯಾರ್ ಹೇಳಿದರು.
ಪಟ್ಟಣದ ದಾನೇಶ್ವರಿ ಪೆಟ್ರೋಲ್ ಪಂಪ್ ನ ಎದುರು ಇರುವ ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ವಿಜಯಪುರ ರಸ್ತೆಯಲ್ಲಿರುವ ಮನಿಯಾರ್ ಕಾಂಪ್ಲೆಕ್ಸ್ ನಲ್ಲಿ ಹೆಸರು ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಏ17 ರಂದು ಸಂಜೆ 4 ಗಂಟೆಯವರೆಗೆ ಹೆಸರು ನೊಂದಾಯಿಸಬಹುದು. ಏ18 ರಂದು ಪಟ್ಟಣದ ಸ್ಟೇಟ್ ಬ್ಯಾಂಕ್ ಹತ್ತಿರ ಇರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣೆ ಮಾಡಲಾಗುವದು. ತಪಾಸಣೆ ಬಳಿಕ ಕನ್ನಡಕದ ಅವಶ್ಯಕತೆ ಇರುವವರಿಗೆ ಕನ್ನಡಕ ಒದಗಿಸಲಾಗುವದು. ಶಸ್ತçಚಿಕಿತ್ಸೆಗೆ ಆಯ್ಕೆಯಾದವರನ್ನು ಏ19 ರಂದು ಬೆಳೆಗ್ಗೆ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತç ಚಿಕಿತ್ಸೆ ಮಾಡಿಸಲಾಗುತ್ತದೆ. ವಾಹನದ ವ್ಯವಸ್ಥೆ ಕೂಡ ನಾವೇ ಮಾಡುತ್ತೇವೆ. ಫಲಾನುಭವಿಗಳ ಆರೈಕೆಗಾಗಿ ಜೊತೆಗೆ ಒಬ್ಬರು ಬಂದರೆ ಸಾಕು ಎಂದರು.
ಈ ವೇಳೆ ಹಿರಿಯ ಪರ್ತಕರ್ತ ಎಚ್.ಆರ್.ಬಾಗವಾನ್ ಅವರು ಮಾತನಾಡಿ, ಅಯೂಬ್ ಮನಿಯಾರ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಕಣ್ಣಿನ ಸಮಸ್ಯೆ ಎದುರಿಸುತ್ತಿರುವ ಅದೆಷ್ಟೋ ಬಡವರಿಗೆ ಈಗಾಗಲೇ ಉಚಿತವಾಗಿ ಶಸ್ತçಚಿಕಿತ್ಸೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಮ್ಮ ತಂದೆ-ತಾಯಿಗಳ ಸ್ಮರಣಾರ್ಥ ಇಂಥದ್ದೊAದು ಸೇವಾ ಕಾರ್ಯ ಮಾಡುತ್ತಿರುವದು ಹೆಮ್ಮೆಯ ಸಂಗತಿ. ಹೆಸರು ನೊಂದಾಯಿಸಲು ಬರುವಾಗ ಒಂದು ಐಡೆಂಟಿಟಿ ಸೈಜ್ ಕಲರ್ ಫೋಟೋ ಮತ್ತು ಆಧಾರ್ ಕಾರ್ಡ ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ 8123277124 ಈ ನಂಬರ್ ಗೆ ಸಂಪರ್ಕಿಸಬಹುದು ಎಂದರು.

ತಾಳಿಕೋಟೆಯಲ್ಲಿ ಹೆಸರು ನೊಂದಾಯಿಸಲು ಜಾಮಿಯಾ ಮಸೀದಿಯ ಹತ್ತಿರ ಇರುವ ಸಗರಿಯವರ ಔಷಧದ ಅಂಗಡಿಯಲ್ಲಿ ಮತ್ತು ನಾಲತವಾಡ ಪಟ್ಟಣದಲ್ಲಿ ಎ.ಎಚ್.ಖಾಜಿ, ರಿಯಾಜ್ ಮನಿಯಾರ, ಸೈದು ಬೆಣ್ಣೂರ ಇವರನ್ನು ಸಂಪರ್ಕಿಸಬಹುದಾಗಿದೆ.

BIJAPUR NEWS muddebihal udaya rashmi ಶಿಬಿರ
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.